ಬ್ರೇಕಿಂಗ್ ನ್ಯೂಸ್
09-03-24 10:47 pm Mangalore Correspondent ಕರಾವಳಿ
ಮಂಗಳೂರು, ಮಾ.9: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಂಘ ಪರಿವಾರ ಚಟುವಟಿಕೆ ಆರಂಭಿಸಿದೆ. ಮಂಗಳೂರಿನ ಸಂಘ ನಿಕೇತನದಲ್ಲಿ ವಿಶ್ವ ಹಿಂದು ಪರಿಷತ್ತಿನ ಪ್ರಾಂತ ಮಟ್ಟದ ಎರಡು ದಿನಗಳ ಬೈಠಕ್ ಆಯೋಜಿಸಿದೆ.
ವಿಶ್ವಹಿಂದೂ ಪರಿಷತ್, ಕರ್ನಾಟಕ ದಕ್ಷಿಣ ಪ್ರಾಂತ ಮಟ್ಟದ ಪದಾಧಿಕಾರಿಗಳ ಬೈಠಕ್ ಕರೆದಿದ್ದು ಚುನಾವಣೆ ಹಿನ್ನೆಲೆಯಲ್ಲಿ ಪ್ರಮುಖ ಸೂಚನೆಗಳನ್ನು ನೀಡಲಾಗಿದೆ. ಕರ್ನಾಟಕ ದಕ್ಷಿಣ ಪ್ರಾಂತದ 37 ಜಿಲ್ಲೆಗಳ ಪರಾಧಿಕಾರಿಗಳು ಬೈಠಕ್ ನಲ್ಲಿ ಭಾಗಿಯಾಗಿದ್ದಾರೆ.



320 ಕ್ಕೂ ಹೆಚ್ಚು ಪದಾಧಿಕಾರಿಗಳು ಬೈಠಕ್ ನಲ್ಲಿ ಪಾಲ್ಗೊಂಡಿದ್ದಾರೆ. ಬೈಠಕ್ ನಲ್ಲಿ ಸಂಘಟನಾತ್ಮಕ ವಿಚಾರಗಳ ಬಗ್ಗೆ ಚರ್ಚೆಯಾಗಿದೆ ಎನ್ನಲಾಗಿದೆ. ಲೋಕಸಭಾ ಚುನಾವಣೆ, ರಾಮ ಮಂದಿರ ವಿಚಾರಗಳ ಕುರಿತಾಗಿಯೂ ಚರ್ಚೆಯಾಗಿದೆ.
ಅಯೋಧ್ಯೆ ಬಳಿಕ ಕಾಶಿ, ಮಥುರಾ ದೇವಸ್ಥಾನಗಳ ವಿವಾದ ಬಗ್ಗೆಯೂ ಹೋರಾಟ ರೂಪಿಸಲಿ ಚರ್ಚಿಸುವ ಸಾಧ್ಯತೆಯಿದೆ. ವಿ ಎಚ್ ಪಿ ದಕ್ಷಿಣ ಪ್ರಾಂತ ಕಾರ್ಯಾಧ್ಯಕ್ಷ ಡಾ.ಎಂ. ಬಿ ಪುರಾಣಿಕ್ ನೇತೃತ್ವದಲ್ಲಿ ಬೈಠಕ್ ನಡೆಯುತ್ತಿದ್ದ ಶನಿವಾರದಿಂದ ಭಾನುವಾರ ಸಂಜೆಯ ವರೆಗೆ ನಡೆಯಲಿದೆ.
The Sangh Parivar has started its activities in the run-up to the Lok Sabha elections. The Vishwa Hindu Parishad (VHP) is organising a two-day state-level baithak at Sangh Niketan in Mangaluru.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm