ಬ್ರೇಕಿಂಗ್ ನ್ಯೂಸ್
09-03-24 10:47 pm Mangalore Correspondent ಕರಾವಳಿ
ಮಂಗಳೂರು, ಮಾ.9: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಂಘ ಪರಿವಾರ ಚಟುವಟಿಕೆ ಆರಂಭಿಸಿದೆ. ಮಂಗಳೂರಿನ ಸಂಘ ನಿಕೇತನದಲ್ಲಿ ವಿಶ್ವ ಹಿಂದು ಪರಿಷತ್ತಿನ ಪ್ರಾಂತ ಮಟ್ಟದ ಎರಡು ದಿನಗಳ ಬೈಠಕ್ ಆಯೋಜಿಸಿದೆ.
ವಿಶ್ವಹಿಂದೂ ಪರಿಷತ್, ಕರ್ನಾಟಕ ದಕ್ಷಿಣ ಪ್ರಾಂತ ಮಟ್ಟದ ಪದಾಧಿಕಾರಿಗಳ ಬೈಠಕ್ ಕರೆದಿದ್ದು ಚುನಾವಣೆ ಹಿನ್ನೆಲೆಯಲ್ಲಿ ಪ್ರಮುಖ ಸೂಚನೆಗಳನ್ನು ನೀಡಲಾಗಿದೆ. ಕರ್ನಾಟಕ ದಕ್ಷಿಣ ಪ್ರಾಂತದ 37 ಜಿಲ್ಲೆಗಳ ಪರಾಧಿಕಾರಿಗಳು ಬೈಠಕ್ ನಲ್ಲಿ ಭಾಗಿಯಾಗಿದ್ದಾರೆ.
320 ಕ್ಕೂ ಹೆಚ್ಚು ಪದಾಧಿಕಾರಿಗಳು ಬೈಠಕ್ ನಲ್ಲಿ ಪಾಲ್ಗೊಂಡಿದ್ದಾರೆ. ಬೈಠಕ್ ನಲ್ಲಿ ಸಂಘಟನಾತ್ಮಕ ವಿಚಾರಗಳ ಬಗ್ಗೆ ಚರ್ಚೆಯಾಗಿದೆ ಎನ್ನಲಾಗಿದೆ. ಲೋಕಸಭಾ ಚುನಾವಣೆ, ರಾಮ ಮಂದಿರ ವಿಚಾರಗಳ ಕುರಿತಾಗಿಯೂ ಚರ್ಚೆಯಾಗಿದೆ.
ಅಯೋಧ್ಯೆ ಬಳಿಕ ಕಾಶಿ, ಮಥುರಾ ದೇವಸ್ಥಾನಗಳ ವಿವಾದ ಬಗ್ಗೆಯೂ ಹೋರಾಟ ರೂಪಿಸಲಿ ಚರ್ಚಿಸುವ ಸಾಧ್ಯತೆಯಿದೆ. ವಿ ಎಚ್ ಪಿ ದಕ್ಷಿಣ ಪ್ರಾಂತ ಕಾರ್ಯಾಧ್ಯಕ್ಷ ಡಾ.ಎಂ. ಬಿ ಪುರಾಣಿಕ್ ನೇತೃತ್ವದಲ್ಲಿ ಬೈಠಕ್ ನಡೆಯುತ್ತಿದ್ದ ಶನಿವಾರದಿಂದ ಭಾನುವಾರ ಸಂಜೆಯ ವರೆಗೆ ನಡೆಯಲಿದೆ.
The Sangh Parivar has started its activities in the run-up to the Lok Sabha elections. The Vishwa Hindu Parishad (VHP) is organising a two-day state-level baithak at Sangh Niketan in Mangaluru.
29-04-24 11:33 am
HK News Desk
Bellari Accident, wedding: ಬಳ್ಳಾರಿ ; ಮದುವೆ ದಿ...
28-04-24 09:39 pm
PM Modi in Belagavi, Siddaramaiah: ಬಿಜೆಪಿ ಜನರ...
28-04-24 09:16 pm
Modi in Belagavi, Neha Murder: ಕಾಂಗ್ರೆಸ್ ಪಕ್ಷ...
28-04-24 08:24 pm
Prajwal Revanna, Sex, FIR: ಲೈಂಗಿಕ ದೌರ್ಜನ್ಯ ;...
28-04-24 05:28 pm
29-04-24 12:09 pm
HK News Desk
ನಾಯಿಮರಿ ನಾಪತ್ತೆ ; 12 ವರ್ಷದ ಬಾಲಕಿ ಆತ್ಮಹತ್ಯೆ
28-04-24 10:35 pm
Alejandra Rodríguez, Miss Universe Buenos Air...
28-04-24 10:51 am
ಸುಪ್ರೀಂ ಕೋರ್ಟ್ ಚಾಟಿ ಬೆನ್ನಲ್ಲೇ ಎಚ್ಚೆತ್ತ ಕೇಂದ್ರ...
27-04-24 05:46 pm
Sunny Leone in Kasaragod: ಮಾದಕ ನಟಿ ಸನ್ನಿ ಲಿಯೋ...
27-04-24 03:13 pm
29-04-24 11:05 am
Mangalore Correspondent
Contentful CEO Karthik Rau, Udupi: ಜಗತ್ತಿನ ಮು...
28-04-24 11:03 pm
ಕೇರಳದಲ್ಲಿ ಹಕ್ಕಿಜ್ವರ ಭೀತಿ ; ಕರ್ನಾಟಕದ ಗಡಿ ಜಿಲ್ಲ...
28-04-24 03:36 pm
Mangalore, Congress Mp candidate Padmaraj: ಕಾ...
27-04-24 11:06 pm
loksabha elections 2024, Mangalore: ದಕ್ಷಿಣ ಕನ...
27-04-24 09:43 pm
29-04-24 11:50 am
Bangalore Correspondent
Drugs case, Gujarat coast: ಬೋಟ್ ನಲ್ಲಿ ಸಿಕ್ತು...
28-04-24 09:46 pm
Bangalore crime, Instagram: ತಾಯಿಯ ಫೋಟೋ ಅಶ್ಲೀಲ...
28-04-24 05:22 pm
Bangalore crime, Divorce: ಇನ್ನೊಬ್ಬಳ ಜೊತೆ ಪತಿಯ...
27-04-24 01:37 pm
Mangalore crime, stabbed, Pawan: ಫರಂಗಿಪೇಟೆ ;...
26-04-24 03:59 pm