ಬ್ರೇಕಿಂಗ್ ನ್ಯೂಸ್
09-03-24 10:47 pm Mangalore Correspondent ಕರಾವಳಿ
ಮಂಗಳೂರು, ಮಾ.9: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಂಘ ಪರಿವಾರ ಚಟುವಟಿಕೆ ಆರಂಭಿಸಿದೆ. ಮಂಗಳೂರಿನ ಸಂಘ ನಿಕೇತನದಲ್ಲಿ ವಿಶ್ವ ಹಿಂದು ಪರಿಷತ್ತಿನ ಪ್ರಾಂತ ಮಟ್ಟದ ಎರಡು ದಿನಗಳ ಬೈಠಕ್ ಆಯೋಜಿಸಿದೆ.
ವಿಶ್ವಹಿಂದೂ ಪರಿಷತ್, ಕರ್ನಾಟಕ ದಕ್ಷಿಣ ಪ್ರಾಂತ ಮಟ್ಟದ ಪದಾಧಿಕಾರಿಗಳ ಬೈಠಕ್ ಕರೆದಿದ್ದು ಚುನಾವಣೆ ಹಿನ್ನೆಲೆಯಲ್ಲಿ ಪ್ರಮುಖ ಸೂಚನೆಗಳನ್ನು ನೀಡಲಾಗಿದೆ. ಕರ್ನಾಟಕ ದಕ್ಷಿಣ ಪ್ರಾಂತದ 37 ಜಿಲ್ಲೆಗಳ ಪರಾಧಿಕಾರಿಗಳು ಬೈಠಕ್ ನಲ್ಲಿ ಭಾಗಿಯಾಗಿದ್ದಾರೆ.
320 ಕ್ಕೂ ಹೆಚ್ಚು ಪದಾಧಿಕಾರಿಗಳು ಬೈಠಕ್ ನಲ್ಲಿ ಪಾಲ್ಗೊಂಡಿದ್ದಾರೆ. ಬೈಠಕ್ ನಲ್ಲಿ ಸಂಘಟನಾತ್ಮಕ ವಿಚಾರಗಳ ಬಗ್ಗೆ ಚರ್ಚೆಯಾಗಿದೆ ಎನ್ನಲಾಗಿದೆ. ಲೋಕಸಭಾ ಚುನಾವಣೆ, ರಾಮ ಮಂದಿರ ವಿಚಾರಗಳ ಕುರಿತಾಗಿಯೂ ಚರ್ಚೆಯಾಗಿದೆ.
ಅಯೋಧ್ಯೆ ಬಳಿಕ ಕಾಶಿ, ಮಥುರಾ ದೇವಸ್ಥಾನಗಳ ವಿವಾದ ಬಗ್ಗೆಯೂ ಹೋರಾಟ ರೂಪಿಸಲಿ ಚರ್ಚಿಸುವ ಸಾಧ್ಯತೆಯಿದೆ. ವಿ ಎಚ್ ಪಿ ದಕ್ಷಿಣ ಪ್ರಾಂತ ಕಾರ್ಯಾಧ್ಯಕ್ಷ ಡಾ.ಎಂ. ಬಿ ಪುರಾಣಿಕ್ ನೇತೃತ್ವದಲ್ಲಿ ಬೈಠಕ್ ನಡೆಯುತ್ತಿದ್ದ ಶನಿವಾರದಿಂದ ಭಾನುವಾರ ಸಂಜೆಯ ವರೆಗೆ ನಡೆಯಲಿದೆ.
The Sangh Parivar has started its activities in the run-up to the Lok Sabha elections. The Vishwa Hindu Parishad (VHP) is organising a two-day state-level baithak at Sangh Niketan in Mangaluru.
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 05:24 pm
Mangalore Correspondent
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
08-06-25 03:59 pm
HK News Desk
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm