ಬ್ರೇಕಿಂಗ್ ನ್ಯೂಸ್
10-03-24 12:03 pm Mangalore Correspondent ಕರಾವಳಿ
ಉಳ್ಳಾಲ, ಮಾ.10: ಕಾಟೇರ ಸಿನೆಮಾ ಯಶಸ್ಸಿನ ಸಂಭ್ರಮದಲ್ಲಿರುವ ಅಭಿಮಾನಿಗಳ ಪಾಲಿನ ದಾಸ, ನಟ ದರ್ಶನ್ ತೂಗುದೀಪ್ ಸುಮಲತಾ ಅಂಬರೀಶ್ ಪರ ಈ ಬಾರಿಯೂ ಪ್ರಚಾರ ನಡೆಸುವುದು ಪಕ್ಕಾ ಆಗಿದೆ. ಕುತ್ತಾರಿನ ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿದ ದರ್ಶನ್ ರಲ್ಲಿ ಈ ಬಗ್ಗೆ ಮಾಧ್ಯಮ ಮಂದಿ ಪ್ರಶ್ನಿಸಿದ್ದಕ್ಕೆ ಗರಂ ಆದ ನಟ, ಹೆತ್ತ ತಾಯಿಯನ್ನು ಯಾರಾದರೂ ಬಿಟ್ಟು ಕೊಡ್ತಾರೆಯೇ ಅಂತ ಮರು ಪ್ರಶ್ನಿಸಿದ್ದಾರೆ. ಇದು ಧಾರ್ಮಿಕ ಕ್ಷೇತ್ರ. ಇಲ್ಲೆಲ್ಲ ನಾನು ಅದರ ಬಗ್ಗೆ ಪ್ರತಿಕ್ರಿಯೆ ನೀಡಲ್ಲ ಎಂದಿದ್ದಾರೆ.
ಭಾನುವಾರ ಬೆಳಗ್ಗೆ ನಟ ದರ್ಶನ್ ಅವರು ಮಂಗಳೂರು ಹೊರವಲಯದ ಕುತ್ತಾರಿನ ಕೊರಗಜ್ಜ ದೈವದ ಆದಿಸ್ಥಳಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಮಾಧ್ಯಮದವರು ದರ್ಶನ್ ಅವರಲ್ಲಿ ಕೊರಗಜ್ಜನಲ್ಲಿ ಪ್ರಾರ್ಥನೆ ಮಾಡಿ ಏನ್ ಬೇಡಿಕೆ ಸಲ್ಲಿಸಿದ್ರಿ ಎಂದು ಪ್ರಶ್ನಿಸಿದ್ದಕ್ಕೆ ಬೇಡಿಕೆ ನಿಮ್ಮಲ್ಲಿ ಹೇಳಿದ್ರೆ ನೀವು ನೆರವೇರಿಸ್ತೀರಾ ಎಂದು ಮಾಸ್ ಆಗಿ ಉತ್ತರಿಸಿದ್ದಾರೆ. ಸುಮಲತಾ ಪರ ಪ್ರಚಾರದ ಬಗ್ಗೆ ಕೇಳಿದ್ದಕ್ಕೆ ಗರಂ ಆಗಿ ಮುನ್ನಡೆದಿದ್ದು ಹೆತ್ತ ತಾಯಿನ ನೀವಾದರೂ ಬಿಟ್ಟು ಕೊಡ್ತೀರಾ ಸರ್ ಎಂದು ಮಾಧ್ಯಮದವರನ್ನ ಪ್ರಶ್ನಿಸಿದ್ದಾರೆ. ಮೊನ್ನೆವರೆಗೂ ಸುಮಲತಾ ಅಮ್ಮನ ಜೊತೆ ಇದ್ದೆ. ಈಗ ಅವರ ಕೈ ಬಿಟ್ರೆ ಆಗುತ್ತಾ ,ಅಮ್ಮ ಅಮ್ಮನೆ ಸರ್ ಎಂದಿದ್ದಾರೆ.




ಬಹಳಷ್ಟು ಸ್ನೇಹಿತರು ಕೊರಗಜ್ಜನ ಬಗ್ಗೆ ಹೇಳಿದ್ದರು. ಮಂಗಳೂರಿಗೆ ಅನೇಕ ಬಾರಿ ಬಂದರೂ ಇವತ್ತೇ ಮೊದಲ ಬಾರಿ ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿದ್ದು ತುಂಬ ಖುಷಿ ಆಗಿದೆ ಎಂದರು. ದೈವಾರಾಧನೆಯ ಚಿತ್ರ ನಿರ್ಮಾಣದ ಬಗ್ಗೆ ಯೋಜನೆ ಇಲ್ಲ ಎಂದರು. ಚಿತ್ರ ನಟ ಚಿಕ್ಕಣ್ಣ ದರ್ಶನ್ ಜತೆಗಿದ್ದರು. ಕೊರಗಜ್ಜನ ಕ್ಷೇತ್ರದ ಆಡಳಿತ ಮಂಡಳಿ ಮುಖ್ಯಸ್ಥರು ನಟರನ್ನ ಶಾಲು ಹೊದಿಸಿ ಸನ್ಮಾನಿಸಿದರು.
Kannada actor Darshan visits koragajja temple at kuthar in Mangalore. Comes to pray for the success of Sumalatha for her upcoming elections.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 11:18 am
HK News Staffer
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
24-07-26 02:18 pm
HK News Staffer
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ...
22-07-26 10:24 pm
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm