ಬ್ರೇಕಿಂಗ್ ನ್ಯೂಸ್
11-03-24 03:29 pm Mangaluru Correspondent ಕರಾವಳಿ
ಬಂಟ್ವಾಳ, ಮಾ.11: ಆಟೋರಿಕ್ಷಾ ಓಡಿಸುತ್ತಿದ್ದಾಗ ಟ್ರಾಫಿಕ್ ಪೋಲೀಸರು ತಡೆದು ದಂಡ ಹಾಕಿದರು ಎಂಬ ಸಿಟ್ಟಿನಲ್ಲಿ ಚಾಲಕನೊಬ್ಬ ಟ್ರಾಫಿಕ್ ಪೊಲೀಸರು ಮತ್ತು ಅಟೋ ರಿಕ್ಷಾಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಮುಂದಾದ ಘಟನೆ ಬಂಟ್ವಾಳ ತಾಲೂಕಿನ ಬಿ.ಸಿ.ರೋಡಿನ ಬಳಿಯ ಕೈಕಂಬದಲ್ಲಿ ನಡೆದಿದೆ.
ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೆ ಸಾರ್ವಜನಿಕವಾಗಿ ಪೆಟ್ರೋಲ್ ಸುರಿದು ಬೆಂಕಿ ಹಾಕಿ ಅನಾಹುತಕ್ಕೆ ಕಾರಣನಾದ ಆಟೋ ಚಾಲಕನ ವಿರುದ್ಧ ಬಂಟ್ವಾಳ ನಗರ ಠಾಣೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಗೂಡಿನಬಳಿ ನಿವಾಸಿ ಮಹಮ್ಮದ್ ಅನ್ಸಾರ್ ರಂಪಾಟ ನಡೆಸಿದ ಆರೋಪಿಯಾಗಿದ್ದು ಘಟನೆಯ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ. ಸೋಮವಾರ ಬೆಳಗ್ಗೆ ಟ್ರಾಫಿಕ್ ಎಸ್ಐ ಸುತೇಶ್ ಅವರು ಕೈಕಂಬದಲ್ಲಿ ವಾಹನ ತಪಾಸಣೆಯಲ್ಲಿ ತೊಡಗಿದ್ದಾಗ, ಖಾಕಿ ಸಮವಸ್ತ್ರ ಹಾಕದೆ ಮೊಬೈಲ್ ನಲ್ಲಿ ಮಾತನಾಡುತ್ತ ರಿಕ್ಷಾ ಓಡಿಸುತ್ತಿದ್ದ ಚಾಲಕನನ್ನು ನಿಲ್ಲಿಸಿದ್ದಾರೆ. ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ ಕಾರಣಕ್ಕಾಗಿ 2 ಸಾವಿರ ದಂಡ ಹಾಕಿ ನೋಟೀಸ್ ನೀಡಿದ್ದಾರೆ.


ಇದರಿಂದ ಸಿಟ್ಟಿಗೆದ್ದ ಆಟೋ ಚಾಲಕ ಸಾರ್ವಜನಿಕವಾಗಿ ಬೀದಿ ರಂಪಾಟ ಮಾಡಿದ್ದಲ್ಲದೆ, ನನಗೆ ಇಂತಹ ರಿಕ್ಷಾನೇ ಬೇಡವೆಂದು ಹೇಳಿ ಪೆಟ್ರೋಲ್ ಹಚ್ಚಲು ಮುಂದಾಗಿದ್ದಾನೆ. ಅನ್ಸಾರ್ ಬಳಿಕ ರಿಕ್ಷಾವನ್ನು ಪೋಲೀಸರ ಎದುರಿನಲ್ಲಿಯೇ ಸುಟ್ಟು ಹಾಕುವುದಾಗಿ ಬೆದರಿಸಿದ್ದಾನೆ. ನನ್ನ ರಿಕ್ಷಾ, ನಾನೇ ಬೆಂಕಿ ಕೊಡುತ್ತೇನೆ. ನೀವು ಯಾರು ಕೇಳೋಕೆ ಅಂತ ಪೊಲೀಸರನ್ನು ಪ್ರಶ್ನೆ ಮಾಡಿದ್ದಾನೆ. ಅಷ್ಟರಲ್ಲಿ ಸಾರ್ವಜನಿಕರು ಸೇರಿದ್ದು ಆತನಿಗೆ ಬುದ್ಧಿ ಹೇಳಿದ್ದಾರೆ. ಎಸ್.ಐ. ಸುತೇಶ್ ಅವರು ಆರೋಪಿ ವಿರುದ್ಧ ದೂರು ನೀಡಿದ್ದಾರೆ. ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
An auto driver tries to set his auto on fire after #police fine him for talking on the phone and not using his uniform while driving. An angry driver pours petrol into his auto and tries to set it on fire at #Bantwal in #Mangalore. #BreakingNews pic.twitter.com/ala5SeuIPd
— Headline Karnataka (@hknewsonline) March 11, 2024
An auto driver tries to set his auto on fire after police fine him for talking on the phone and not using his uniform while driving. An angry driver pours petrol into his auto and tries to set it on fire at Bantwal in Mangalore.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm