ಬ್ರೇಕಿಂಗ್ ನ್ಯೂಸ್
12-03-24 07:13 pm Mangalore Correspondent ಕರಾವಳಿ
ಮಂಗಳೂರು, ಮಾ.12: ಸಹ ಪ್ರಾಧ್ಯಾಪಕರಾಗಿ ಸೇವಾ ಪದೋನ್ನತಿಯನ್ನು ಹೊಂದಿದ ಸಹಾಯಕ ಪ್ರಾಧ್ಯಾಪಕರಿಗೆ ಅವರ ಅರ್ಹತಾ ದಿನಾಂಕದಿಂದಲೇ ಆರ್ಥಿಕ ಸೌಲಭ್ಯ ನೀಡುವಂತೆ ಕರ್ನಾಟಕ ಆಡಳಿತ ನ್ಯಾಯ ಮಂಡಳಿ ಆದೇಶ ನೀಡಿದೆ. ಇದು ಸ್ವಾಗತಾರ್ಹ ನಡೆಯಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಪ್ರಾಧ್ಯಾಪಕರಿಗೆ ಅವರ ಅರ್ಹತಾ ದಿನಾಂಕದಿಂದಲೇ ಆರ್ಥಿಕ ಸೌಲಭ್ಯವನ್ನು ನೀಡಲು ಸೂಕ್ತ ಕ್ರಮ ವಹಿಸಬೇಕೆಂದು ಮಂಗಳೂರು ವಿಶ್ವವಿದ್ಯಾನಿಲಯ ಮಾಜಿ ಸಿಂಡಿಕೇಟ್ ಸದಸ್ಯ ಡಾ. ಎಸ್.ಆರ್ ಹರೀಶ್ ಆಚಾರ್ಯ ರಾಜ್ಯ ಸರಕಾರವನ್ನು ಆಗ್ರಹಿಸಿದ್ದಾರೆ.
ಕರ್ನಾಟಕ ಆಡಳಿತ ನ್ಯಾಯ ಮಂಡಳಿ ನೀಡಿರುವ ಈ ತೀರ್ಮಾನವು ಅತ್ಯಂತ ಸಮಂಜಸವಾಗಿದೆ. ಇದು ಸಹಜ ನ್ಯಾಯದ ತತ್ವವನ್ನು ಪಾಲಿಸುತ್ತದೆ.
ವಿಶ್ವವಿದ್ಯಾನಿಲಯ ಧನ ಸಹಾಯ ಆಯೋಗದ ವೃತ್ತಿ ಪ್ರಗತಿ ಯೋಜನೆ ನಿಯಮಾವಳಿ ಅನುಸಾರ ಅರ್ಹತೆಯನ್ನು ಹೊಂದಿರುವ ಸರ್ಕಾರಿ ಕಾಲೇಜುಗಳು ಹಾಗೂ ಅನುದಾನಿತ ಪದವಿ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರು, ಸಹ ಪ್ರಾಧ್ಯಾಪಕರು, ದೈಹಿಕ ಶಿಕ್ಷಣ ನಿರ್ದೇಶಕರು, ಗ್ರಂಥಪಾಲಕರು ಮತ್ತು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ ನಿಯಮಾವಳಿಯಂತೆ ತಾಂತ್ರಿಕ ಶಿಕ್ಷಣ ಇಲಾಖೆಯಡಿ ಬರುವ ಎಲ್ಲ ಸರಕಾರಿ ಹಾಗೂ ಅನುದಾನಿತ ಕಾಲೇಜುಗಳ ಅರ್ಹ ಪ್ರಾಧ್ಯಾಪಕರುಗಳಿಗೆ ಇದು ಅನ್ವಯವಾಗುತ್ತದೆ. ಆದುದರಿಂದ ಇಂತಹ ಅರ್ಹ ಪ್ರಾಧ್ಯಾಪಕರುಗಳಿಗೆ ಅವರು ಅರ್ಹತೆ ಹೊಂದಿದ ದಿನಾಂಕದಿಂದಲೇ ಆರ್ಥಿಕ ಸೌಲಭ್ಯಗಳನ್ನು ನೀಡಲು ಸೂಕ್ತ ಕ್ರಮವಿಡುವಂತೆ ಸಂಬಂಧಪಟ್ಟವರಿಗೆ ನಿರ್ದೇಶನವನ್ನು ನೀಡಬೇಕೆಂದು ಅವರು ರಾಜ್ಯ ಸರಕಾರವನ್ನು ಒತ್ತಾಯಿಸಿದ್ದಾರೆ.
Financial facility to the promoted Assistant Professors from the date of eligibility is needed says Harish Acharya in Mangalore
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
12-02-26 09:31 pm
HK News Desk
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
ಪಾಕಿಸ್ತಾನಕ್ಕೆ ಜ್ಞಾನೋದಯ ; ನಾವು ಅಮೆರಿಕ ನಂಬಿ ಕೆಟ...
11-02-26 06:47 pm
12-02-26 05:55 pm
Mangalore Correspondent
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ ; ರ...
12-02-26 03:38 pm
ಸುರತ್ಕಲ್ ಎನ್ಐಟಿಕೆಯಲ್ಲಿ ಫುಡ್ ಪಾಯ್ಸನ್ ; 120ಕ್ಕು...
12-02-26 03:01 pm
ಶಾಲಾ ಮಕ್ಕಳನ್ನು ತೆರದ ಟಿಪ್ಪರ್ ನಲ್ಲಿ ಪ್ರವಾಸ ಕರೆದ...
12-02-26 11:41 am
12-02-26 02:34 pm
HK News Desk
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm