ಬ್ರೇಕಿಂಗ್ ನ್ಯೂಸ್
12-03-24 07:13 pm Mangalore Correspondent ಕರಾವಳಿ
ಮಂಗಳೂರು, ಮಾ.12: ಸಹ ಪ್ರಾಧ್ಯಾಪಕರಾಗಿ ಸೇವಾ ಪದೋನ್ನತಿಯನ್ನು ಹೊಂದಿದ ಸಹಾಯಕ ಪ್ರಾಧ್ಯಾಪಕರಿಗೆ ಅವರ ಅರ್ಹತಾ ದಿನಾಂಕದಿಂದಲೇ ಆರ್ಥಿಕ ಸೌಲಭ್ಯ ನೀಡುವಂತೆ ಕರ್ನಾಟಕ ಆಡಳಿತ ನ್ಯಾಯ ಮಂಡಳಿ ಆದೇಶ ನೀಡಿದೆ. ಇದು ಸ್ವಾಗತಾರ್ಹ ನಡೆಯಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಪ್ರಾಧ್ಯಾಪಕರಿಗೆ ಅವರ ಅರ್ಹತಾ ದಿನಾಂಕದಿಂದಲೇ ಆರ್ಥಿಕ ಸೌಲಭ್ಯವನ್ನು ನೀಡಲು ಸೂಕ್ತ ಕ್ರಮ ವಹಿಸಬೇಕೆಂದು ಮಂಗಳೂರು ವಿಶ್ವವಿದ್ಯಾನಿಲಯ ಮಾಜಿ ಸಿಂಡಿಕೇಟ್ ಸದಸ್ಯ ಡಾ. ಎಸ್.ಆರ್ ಹರೀಶ್ ಆಚಾರ್ಯ ರಾಜ್ಯ ಸರಕಾರವನ್ನು ಆಗ್ರಹಿಸಿದ್ದಾರೆ.
ಕರ್ನಾಟಕ ಆಡಳಿತ ನ್ಯಾಯ ಮಂಡಳಿ ನೀಡಿರುವ ಈ ತೀರ್ಮಾನವು ಅತ್ಯಂತ ಸಮಂಜಸವಾಗಿದೆ. ಇದು ಸಹಜ ನ್ಯಾಯದ ತತ್ವವನ್ನು ಪಾಲಿಸುತ್ತದೆ.
ವಿಶ್ವವಿದ್ಯಾನಿಲಯ ಧನ ಸಹಾಯ ಆಯೋಗದ ವೃತ್ತಿ ಪ್ರಗತಿ ಯೋಜನೆ ನಿಯಮಾವಳಿ ಅನುಸಾರ ಅರ್ಹತೆಯನ್ನು ಹೊಂದಿರುವ ಸರ್ಕಾರಿ ಕಾಲೇಜುಗಳು ಹಾಗೂ ಅನುದಾನಿತ ಪದವಿ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರು, ಸಹ ಪ್ರಾಧ್ಯಾಪಕರು, ದೈಹಿಕ ಶಿಕ್ಷಣ ನಿರ್ದೇಶಕರು, ಗ್ರಂಥಪಾಲಕರು ಮತ್ತು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ ನಿಯಮಾವಳಿಯಂತೆ ತಾಂತ್ರಿಕ ಶಿಕ್ಷಣ ಇಲಾಖೆಯಡಿ ಬರುವ ಎಲ್ಲ ಸರಕಾರಿ ಹಾಗೂ ಅನುದಾನಿತ ಕಾಲೇಜುಗಳ ಅರ್ಹ ಪ್ರಾಧ್ಯಾಪಕರುಗಳಿಗೆ ಇದು ಅನ್ವಯವಾಗುತ್ತದೆ. ಆದುದರಿಂದ ಇಂತಹ ಅರ್ಹ ಪ್ರಾಧ್ಯಾಪಕರುಗಳಿಗೆ ಅವರು ಅರ್ಹತೆ ಹೊಂದಿದ ದಿನಾಂಕದಿಂದಲೇ ಆರ್ಥಿಕ ಸೌಲಭ್ಯಗಳನ್ನು ನೀಡಲು ಸೂಕ್ತ ಕ್ರಮವಿಡುವಂತೆ ಸಂಬಂಧಪಟ್ಟವರಿಗೆ ನಿರ್ದೇಶನವನ್ನು ನೀಡಬೇಕೆಂದು ಅವರು ರಾಜ್ಯ ಸರಕಾರವನ್ನು ಒತ್ತಾಯಿಸಿದ್ದಾರೆ.
Financial facility to the promoted Assistant Professors from the date of eligibility is needed says Harish Acharya in Mangalore
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 11:18 am
HK News Staffer
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
24-07-26 02:18 pm
HK News Staffer
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ...
22-07-26 10:24 pm
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm