ಬ್ರೇಕಿಂಗ್ ನ್ಯೂಸ್
12-03-24 07:13 pm Mangalore Correspondent ಕರಾವಳಿ
ಮಂಗಳೂರು, ಮಾ.12: ಸಹ ಪ್ರಾಧ್ಯಾಪಕರಾಗಿ ಸೇವಾ ಪದೋನ್ನತಿಯನ್ನು ಹೊಂದಿದ ಸಹಾಯಕ ಪ್ರಾಧ್ಯಾಪಕರಿಗೆ ಅವರ ಅರ್ಹತಾ ದಿನಾಂಕದಿಂದಲೇ ಆರ್ಥಿಕ ಸೌಲಭ್ಯ ನೀಡುವಂತೆ ಕರ್ನಾಟಕ ಆಡಳಿತ ನ್ಯಾಯ ಮಂಡಳಿ ಆದೇಶ ನೀಡಿದೆ. ಇದು ಸ್ವಾಗತಾರ್ಹ ನಡೆಯಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಪ್ರಾಧ್ಯಾಪಕರಿಗೆ ಅವರ ಅರ್ಹತಾ ದಿನಾಂಕದಿಂದಲೇ ಆರ್ಥಿಕ ಸೌಲಭ್ಯವನ್ನು ನೀಡಲು ಸೂಕ್ತ ಕ್ರಮ ವಹಿಸಬೇಕೆಂದು ಮಂಗಳೂರು ವಿಶ್ವವಿದ್ಯಾನಿಲಯ ಮಾಜಿ ಸಿಂಡಿಕೇಟ್ ಸದಸ್ಯ ಡಾ. ಎಸ್.ಆರ್ ಹರೀಶ್ ಆಚಾರ್ಯ ರಾಜ್ಯ ಸರಕಾರವನ್ನು ಆಗ್ರಹಿಸಿದ್ದಾರೆ.
ಕರ್ನಾಟಕ ಆಡಳಿತ ನ್ಯಾಯ ಮಂಡಳಿ ನೀಡಿರುವ ಈ ತೀರ್ಮಾನವು ಅತ್ಯಂತ ಸಮಂಜಸವಾಗಿದೆ. ಇದು ಸಹಜ ನ್ಯಾಯದ ತತ್ವವನ್ನು ಪಾಲಿಸುತ್ತದೆ.
ವಿಶ್ವವಿದ್ಯಾನಿಲಯ ಧನ ಸಹಾಯ ಆಯೋಗದ ವೃತ್ತಿ ಪ್ರಗತಿ ಯೋಜನೆ ನಿಯಮಾವಳಿ ಅನುಸಾರ ಅರ್ಹತೆಯನ್ನು ಹೊಂದಿರುವ ಸರ್ಕಾರಿ ಕಾಲೇಜುಗಳು ಹಾಗೂ ಅನುದಾನಿತ ಪದವಿ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರು, ಸಹ ಪ್ರಾಧ್ಯಾಪಕರು, ದೈಹಿಕ ಶಿಕ್ಷಣ ನಿರ್ದೇಶಕರು, ಗ್ರಂಥಪಾಲಕರು ಮತ್ತು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ ನಿಯಮಾವಳಿಯಂತೆ ತಾಂತ್ರಿಕ ಶಿಕ್ಷಣ ಇಲಾಖೆಯಡಿ ಬರುವ ಎಲ್ಲ ಸರಕಾರಿ ಹಾಗೂ ಅನುದಾನಿತ ಕಾಲೇಜುಗಳ ಅರ್ಹ ಪ್ರಾಧ್ಯಾಪಕರುಗಳಿಗೆ ಇದು ಅನ್ವಯವಾಗುತ್ತದೆ. ಆದುದರಿಂದ ಇಂತಹ ಅರ್ಹ ಪ್ರಾಧ್ಯಾಪಕರುಗಳಿಗೆ ಅವರು ಅರ್ಹತೆ ಹೊಂದಿದ ದಿನಾಂಕದಿಂದಲೇ ಆರ್ಥಿಕ ಸೌಲಭ್ಯಗಳನ್ನು ನೀಡಲು ಸೂಕ್ತ ಕ್ರಮವಿಡುವಂತೆ ಸಂಬಂಧಪಟ್ಟವರಿಗೆ ನಿರ್ದೇಶನವನ್ನು ನೀಡಬೇಕೆಂದು ಅವರು ರಾಜ್ಯ ಸರಕಾರವನ್ನು ಒತ್ತಾಯಿಸಿದ್ದಾರೆ.
Financial facility to the promoted Assistant Professors from the date of eligibility is needed says Harish Acharya in Mangalore
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 08:06 pm
HK News Desk
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am