ಬ್ರೇಕಿಂಗ್ ನ್ಯೂಸ್
12-03-24 07:13 pm Mangalore Correspondent ಕರಾವಳಿ
ಮಂಗಳೂರು, ಮಾ.12: ಸಹ ಪ್ರಾಧ್ಯಾಪಕರಾಗಿ ಸೇವಾ ಪದೋನ್ನತಿಯನ್ನು ಹೊಂದಿದ ಸಹಾಯಕ ಪ್ರಾಧ್ಯಾಪಕರಿಗೆ ಅವರ ಅರ್ಹತಾ ದಿನಾಂಕದಿಂದಲೇ ಆರ್ಥಿಕ ಸೌಲಭ್ಯ ನೀಡುವಂತೆ ಕರ್ನಾಟಕ ಆಡಳಿತ ನ್ಯಾಯ ಮಂಡಳಿ ಆದೇಶ ನೀಡಿದೆ. ಇದು ಸ್ವಾಗತಾರ್ಹ ನಡೆಯಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಪ್ರಾಧ್ಯಾಪಕರಿಗೆ ಅವರ ಅರ್ಹತಾ ದಿನಾಂಕದಿಂದಲೇ ಆರ್ಥಿಕ ಸೌಲಭ್ಯವನ್ನು ನೀಡಲು ಸೂಕ್ತ ಕ್ರಮ ವಹಿಸಬೇಕೆಂದು ಮಂಗಳೂರು ವಿಶ್ವವಿದ್ಯಾನಿಲಯ ಮಾಜಿ ಸಿಂಡಿಕೇಟ್ ಸದಸ್ಯ ಡಾ. ಎಸ್.ಆರ್ ಹರೀಶ್ ಆಚಾರ್ಯ ರಾಜ್ಯ ಸರಕಾರವನ್ನು ಆಗ್ರಹಿಸಿದ್ದಾರೆ.
ಕರ್ನಾಟಕ ಆಡಳಿತ ನ್ಯಾಯ ಮಂಡಳಿ ನೀಡಿರುವ ಈ ತೀರ್ಮಾನವು ಅತ್ಯಂತ ಸಮಂಜಸವಾಗಿದೆ. ಇದು ಸಹಜ ನ್ಯಾಯದ ತತ್ವವನ್ನು ಪಾಲಿಸುತ್ತದೆ.
ವಿಶ್ವವಿದ್ಯಾನಿಲಯ ಧನ ಸಹಾಯ ಆಯೋಗದ ವೃತ್ತಿ ಪ್ರಗತಿ ಯೋಜನೆ ನಿಯಮಾವಳಿ ಅನುಸಾರ ಅರ್ಹತೆಯನ್ನು ಹೊಂದಿರುವ ಸರ್ಕಾರಿ ಕಾಲೇಜುಗಳು ಹಾಗೂ ಅನುದಾನಿತ ಪದವಿ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರು, ಸಹ ಪ್ರಾಧ್ಯಾಪಕರು, ದೈಹಿಕ ಶಿಕ್ಷಣ ನಿರ್ದೇಶಕರು, ಗ್ರಂಥಪಾಲಕರು ಮತ್ತು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ ನಿಯಮಾವಳಿಯಂತೆ ತಾಂತ್ರಿಕ ಶಿಕ್ಷಣ ಇಲಾಖೆಯಡಿ ಬರುವ ಎಲ್ಲ ಸರಕಾರಿ ಹಾಗೂ ಅನುದಾನಿತ ಕಾಲೇಜುಗಳ ಅರ್ಹ ಪ್ರಾಧ್ಯಾಪಕರುಗಳಿಗೆ ಇದು ಅನ್ವಯವಾಗುತ್ತದೆ. ಆದುದರಿಂದ ಇಂತಹ ಅರ್ಹ ಪ್ರಾಧ್ಯಾಪಕರುಗಳಿಗೆ ಅವರು ಅರ್ಹತೆ ಹೊಂದಿದ ದಿನಾಂಕದಿಂದಲೇ ಆರ್ಥಿಕ ಸೌಲಭ್ಯಗಳನ್ನು ನೀಡಲು ಸೂಕ್ತ ಕ್ರಮವಿಡುವಂತೆ ಸಂಬಂಧಪಟ್ಟವರಿಗೆ ನಿರ್ದೇಶನವನ್ನು ನೀಡಬೇಕೆಂದು ಅವರು ರಾಜ್ಯ ಸರಕಾರವನ್ನು ಒತ್ತಾಯಿಸಿದ್ದಾರೆ.
Financial facility to the promoted Assistant Professors from the date of eligibility is needed says Harish Acharya in Mangalore
11-08-25 11:01 pm
Bangalore Correspondent
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
KN Rajanna resigns: ಸಹಕಾರ ಸಚಿವ ಕೆ.ಎನ್ ರಾಜಣ್ಣ...
11-08-25 03:29 pm
Forced Marriage, Chitradurga: ನನಗಿನ್ನೂ ಹದಿನಾರ...
11-08-25 11:18 am
ಮುಸ್ಲಿಂ ಯುವತಿಯರನ್ನ ಮದುವೆಯಾದ್ರೆ 5 ಲಕ್ಷ ರೂ. ಕೊಡ...
10-08-25 09:12 pm
12-08-25 02:49 pm
HK News Desk
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
ಮದುವೆಯಾಗುತ್ತೇನೆಂದು ನಂಬಿಸಿ ಮೋಸ, ಇಸ್ಲಾಮಿಗೆ ಮತಾಂ...
11-08-25 08:55 pm
Rabies Death, Supreme Court: ರಾಜಧಾನಿಯಲ್ಲಿ ರೇಬ...
11-08-25 02:48 pm
12-08-25 01:49 pm
Mangalore Correspondent
Mangalore, Manipal Health Card, Silver Jubile...
12-08-25 01:09 pm
Dharmasthala Case, SIT, Radar: ಧರ್ಮಸ್ಥಳ 13ನೇ...
11-08-25 07:39 pm
Padmalatha Murder Case, Dharmasthala, SIT: 19...
11-08-25 03:33 pm
Ground Penetrating Radar, Dharmasthala: ಧರ್ಮಸ...
11-08-25 11:49 am
12-08-25 12:36 pm
Bangalore Correspondent
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm