ಬ್ರೇಕಿಂಗ್ ನ್ಯೂಸ್
12-03-24 08:40 pm Mangalore Correspondent ಕರಾವಳಿ
ಮಂಗಳೂರು, ಮಾ.12: ನಗರದ ಸರ್ಕಿಟ್ ಹೌಸ್ - ಬಿಜೈ ರಸ್ತೆಗೆ ಮಾಜಿ ರಕ್ಷಣಾ ಸಚಿವ ದಿ. ಜಾರ್ಜ್ ಫೆರ್ನಾಂಡಿಸ್ ಹೆಸರು ನಾಮಕರಣ ಮಾಡಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಲೋಕಸಭಾ ಚುನಾವಣೆ ಬಳಿಕ ಈ ರಸ್ತೆಯ ಹೆಸರು ಅಧಿಕೃತ ನಾಮಫಲಕದೊಂದಿಗೆ ಹಾಕಲಾಗುವುದು ಎಂದು ಮಂಗಳೂರು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಹೇಳಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಂಗಳೂರಿನ ಬಿಜೈ ಪರಿಸರದಲ್ಲಿ ಹುಟ್ಟಿದ ಜಾರ್ಜ್ ಫೆರ್ನಾಂಡಿಸ್ ಒಂಬತ್ತು ಬಾರಿ ಲೋಕಸಭೆ ಚುನಾವಣೆಯಲ್ಲಿ ಗೆದ್ದ ಕಾರ್ಮಿಕ ನಾಯಕರಾಗಿದ್ದಾರೆ. ಕೊಂಕಣ್ ರೈಲ್ವೆ ಹರಿಕಾರರಾಗಿದ್ದಾರೆ. ಇಂತಹ ಮಹಾನ್ ವ್ಯಕ್ತಿಗೆ ದೇಶದ ಪ್ರಧಾನಿ ಮೋದಿ ಪದ್ಮವಿಭೂಷಣ ನೀಡಿದ್ದಾರೆ. ಮಂಗಳೂರು ಮನಪಾ ಸಾಮಾನ್ಯ ಸಭೆಯಲ್ಲಿ ಜಯಾನಂದ್ ಅಂಚನ್ ಅವರ ಅವಧಿಯಲ್ಲಿ ಈ ಬಗ್ಗೆ ಮನವಿ ಮಾಡಲಾಗಿತ್ತು. ಕೊಂಕಣಿ ಲೇಖಕರ ಸಂಘದ ಸಂಚಾಲಕ ರಿಚಾರ್ಡ್ ಮೋರಾಸ್ ಅವರು ಕೂಡ ರಸ್ತೆಗೆ ಮರು ನಾಮಕರಣ ಮಾಡುವಂತೆ ಮನವಿ ಮಾಡಿದ್ದರು. ರಸ್ತೆ ಮರು ನಾಮಕರಣದ ಬಗ್ಗೆ ತಕ್ಷಣ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ಧರಾಮಯ್ಯ ಹಾಗೂ ಸಚಿವ ಭೈರತಿ ಸುರೇಶ್ ಅವರಿಗೆ ಧನ್ಯವಾದಗಳು ಎಂದು ಹೇಳಿದರು.
ಮಂಗಳೂರಿನ ನಾರಾಯಣ ಗುರು ವೃತ್ತ ನಿರ್ವಹಣೆಯನ್ನು ಮೂಡಾದಿಂದ ಮಾಡಲಾಗುತ್ತಿದೆ. ಈ ವೃತ್ತದ ನಿರ್ವಹಣೆಯನ್ನು ಕುದ್ರೋಳಿ ದೇವಸ್ಥಾನ ಆಡಳಿತ ಮಂಡಳಿ ಕೇಳಿದ್ದು ಈ ಬಗ್ಗೆ ಪರೀಶಿಲನೆ ನಡೆಸ್ತೇವೆ ಎಂದರು.
ನೀರಿನ ಕೊರತೆ ವಿಚಾರ ಪ್ರಸ್ತಾಪಿಸಿದ ಮೇಯರ್, ಸದ್ಯ ಪಾಲಿಕೆ ವ್ಯಾಪ್ತಿಯಲ್ಲಿ ನೀರಿನ ಕೊರತೆ ಇಲ್ಲ. ಬೇಸಿಗೆಗೂ ನೀರಿನ ಸಮಸ್ಯೆ ಆಗುವುದಿಲ್ಲ. ಈಗಾಗಲೇ ಜಿಲ್ಲಾಧಿಕಾರಿ ಕೈಗಾರಿಕೆಗಳಿಗೆ ನೀರಿನ ಮಿತ ಬಳಕೆ ಮಾಡುವಂತೆ ಸೂಚಿಸಿದ್ದಾರೆ. ಪಾಲಿಕೆ ವ್ಯಾಪ್ತಿಯಲ್ಲಿರುವ ಜನರು ನೀರನ್ನು ಮಿತ ಬಳಕೆ ಮಾಡಬೇಕು ಎಂದು ಹೇಳಿದರು.
Mayor Sudheer Shetty Kannur announced on March 12 that the road stretch from Circuit House to Bejai Circle will be renamed after the late Padma Bhushan recipient, George Fernandes.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm