ಬ್ರೇಕಿಂಗ್ ನ್ಯೂಸ್
12-03-24 08:40 pm Mangalore Correspondent ಕರಾವಳಿ
ಮಂಗಳೂರು, ಮಾ.12: ನಗರದ ಸರ್ಕಿಟ್ ಹೌಸ್ - ಬಿಜೈ ರಸ್ತೆಗೆ ಮಾಜಿ ರಕ್ಷಣಾ ಸಚಿವ ದಿ. ಜಾರ್ಜ್ ಫೆರ್ನಾಂಡಿಸ್ ಹೆಸರು ನಾಮಕರಣ ಮಾಡಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಲೋಕಸಭಾ ಚುನಾವಣೆ ಬಳಿಕ ಈ ರಸ್ತೆಯ ಹೆಸರು ಅಧಿಕೃತ ನಾಮಫಲಕದೊಂದಿಗೆ ಹಾಕಲಾಗುವುದು ಎಂದು ಮಂಗಳೂರು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಹೇಳಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಂಗಳೂರಿನ ಬಿಜೈ ಪರಿಸರದಲ್ಲಿ ಹುಟ್ಟಿದ ಜಾರ್ಜ್ ಫೆರ್ನಾಂಡಿಸ್ ಒಂಬತ್ತು ಬಾರಿ ಲೋಕಸಭೆ ಚುನಾವಣೆಯಲ್ಲಿ ಗೆದ್ದ ಕಾರ್ಮಿಕ ನಾಯಕರಾಗಿದ್ದಾರೆ. ಕೊಂಕಣ್ ರೈಲ್ವೆ ಹರಿಕಾರರಾಗಿದ್ದಾರೆ. ಇಂತಹ ಮಹಾನ್ ವ್ಯಕ್ತಿಗೆ ದೇಶದ ಪ್ರಧಾನಿ ಮೋದಿ ಪದ್ಮವಿಭೂಷಣ ನೀಡಿದ್ದಾರೆ. ಮಂಗಳೂರು ಮನಪಾ ಸಾಮಾನ್ಯ ಸಭೆಯಲ್ಲಿ ಜಯಾನಂದ್ ಅಂಚನ್ ಅವರ ಅವಧಿಯಲ್ಲಿ ಈ ಬಗ್ಗೆ ಮನವಿ ಮಾಡಲಾಗಿತ್ತು. ಕೊಂಕಣಿ ಲೇಖಕರ ಸಂಘದ ಸಂಚಾಲಕ ರಿಚಾರ್ಡ್ ಮೋರಾಸ್ ಅವರು ಕೂಡ ರಸ್ತೆಗೆ ಮರು ನಾಮಕರಣ ಮಾಡುವಂತೆ ಮನವಿ ಮಾಡಿದ್ದರು. ರಸ್ತೆ ಮರು ನಾಮಕರಣದ ಬಗ್ಗೆ ತಕ್ಷಣ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ಧರಾಮಯ್ಯ ಹಾಗೂ ಸಚಿವ ಭೈರತಿ ಸುರೇಶ್ ಅವರಿಗೆ ಧನ್ಯವಾದಗಳು ಎಂದು ಹೇಳಿದರು.
ಮಂಗಳೂರಿನ ನಾರಾಯಣ ಗುರು ವೃತ್ತ ನಿರ್ವಹಣೆಯನ್ನು ಮೂಡಾದಿಂದ ಮಾಡಲಾಗುತ್ತಿದೆ. ಈ ವೃತ್ತದ ನಿರ್ವಹಣೆಯನ್ನು ಕುದ್ರೋಳಿ ದೇವಸ್ಥಾನ ಆಡಳಿತ ಮಂಡಳಿ ಕೇಳಿದ್ದು ಈ ಬಗ್ಗೆ ಪರೀಶಿಲನೆ ನಡೆಸ್ತೇವೆ ಎಂದರು.
ನೀರಿನ ಕೊರತೆ ವಿಚಾರ ಪ್ರಸ್ತಾಪಿಸಿದ ಮೇಯರ್, ಸದ್ಯ ಪಾಲಿಕೆ ವ್ಯಾಪ್ತಿಯಲ್ಲಿ ನೀರಿನ ಕೊರತೆ ಇಲ್ಲ. ಬೇಸಿಗೆಗೂ ನೀರಿನ ಸಮಸ್ಯೆ ಆಗುವುದಿಲ್ಲ. ಈಗಾಗಲೇ ಜಿಲ್ಲಾಧಿಕಾರಿ ಕೈಗಾರಿಕೆಗಳಿಗೆ ನೀರಿನ ಮಿತ ಬಳಕೆ ಮಾಡುವಂತೆ ಸೂಚಿಸಿದ್ದಾರೆ. ಪಾಲಿಕೆ ವ್ಯಾಪ್ತಿಯಲ್ಲಿರುವ ಜನರು ನೀರನ್ನು ಮಿತ ಬಳಕೆ ಮಾಡಬೇಕು ಎಂದು ಹೇಳಿದರು.
Mayor Sudheer Shetty Kannur announced on March 12 that the road stretch from Circuit House to Bejai Circle will be renamed after the late Padma Bhushan recipient, George Fernandes.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 08:06 pm
HK News Desk
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am