ಬ್ರೇಕಿಂಗ್ ನ್ಯೂಸ್
12-03-24 08:40 pm Mangalore Correspondent ಕರಾವಳಿ
ಮಂಗಳೂರು, ಮಾ.12: ನಗರದ ಸರ್ಕಿಟ್ ಹೌಸ್ - ಬಿಜೈ ರಸ್ತೆಗೆ ಮಾಜಿ ರಕ್ಷಣಾ ಸಚಿವ ದಿ. ಜಾರ್ಜ್ ಫೆರ್ನಾಂಡಿಸ್ ಹೆಸರು ನಾಮಕರಣ ಮಾಡಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಲೋಕಸಭಾ ಚುನಾವಣೆ ಬಳಿಕ ಈ ರಸ್ತೆಯ ಹೆಸರು ಅಧಿಕೃತ ನಾಮಫಲಕದೊಂದಿಗೆ ಹಾಕಲಾಗುವುದು ಎಂದು ಮಂಗಳೂರು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಹೇಳಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಂಗಳೂರಿನ ಬಿಜೈ ಪರಿಸರದಲ್ಲಿ ಹುಟ್ಟಿದ ಜಾರ್ಜ್ ಫೆರ್ನಾಂಡಿಸ್ ಒಂಬತ್ತು ಬಾರಿ ಲೋಕಸಭೆ ಚುನಾವಣೆಯಲ್ಲಿ ಗೆದ್ದ ಕಾರ್ಮಿಕ ನಾಯಕರಾಗಿದ್ದಾರೆ. ಕೊಂಕಣ್ ರೈಲ್ವೆ ಹರಿಕಾರರಾಗಿದ್ದಾರೆ. ಇಂತಹ ಮಹಾನ್ ವ್ಯಕ್ತಿಗೆ ದೇಶದ ಪ್ರಧಾನಿ ಮೋದಿ ಪದ್ಮವಿಭೂಷಣ ನೀಡಿದ್ದಾರೆ. ಮಂಗಳೂರು ಮನಪಾ ಸಾಮಾನ್ಯ ಸಭೆಯಲ್ಲಿ ಜಯಾನಂದ್ ಅಂಚನ್ ಅವರ ಅವಧಿಯಲ್ಲಿ ಈ ಬಗ್ಗೆ ಮನವಿ ಮಾಡಲಾಗಿತ್ತು. ಕೊಂಕಣಿ ಲೇಖಕರ ಸಂಘದ ಸಂಚಾಲಕ ರಿಚಾರ್ಡ್ ಮೋರಾಸ್ ಅವರು ಕೂಡ ರಸ್ತೆಗೆ ಮರು ನಾಮಕರಣ ಮಾಡುವಂತೆ ಮನವಿ ಮಾಡಿದ್ದರು. ರಸ್ತೆ ಮರು ನಾಮಕರಣದ ಬಗ್ಗೆ ತಕ್ಷಣ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ಧರಾಮಯ್ಯ ಹಾಗೂ ಸಚಿವ ಭೈರತಿ ಸುರೇಶ್ ಅವರಿಗೆ ಧನ್ಯವಾದಗಳು ಎಂದು ಹೇಳಿದರು.
ಮಂಗಳೂರಿನ ನಾರಾಯಣ ಗುರು ವೃತ್ತ ನಿರ್ವಹಣೆಯನ್ನು ಮೂಡಾದಿಂದ ಮಾಡಲಾಗುತ್ತಿದೆ. ಈ ವೃತ್ತದ ನಿರ್ವಹಣೆಯನ್ನು ಕುದ್ರೋಳಿ ದೇವಸ್ಥಾನ ಆಡಳಿತ ಮಂಡಳಿ ಕೇಳಿದ್ದು ಈ ಬಗ್ಗೆ ಪರೀಶಿಲನೆ ನಡೆಸ್ತೇವೆ ಎಂದರು.
ನೀರಿನ ಕೊರತೆ ವಿಚಾರ ಪ್ರಸ್ತಾಪಿಸಿದ ಮೇಯರ್, ಸದ್ಯ ಪಾಲಿಕೆ ವ್ಯಾಪ್ತಿಯಲ್ಲಿ ನೀರಿನ ಕೊರತೆ ಇಲ್ಲ. ಬೇಸಿಗೆಗೂ ನೀರಿನ ಸಮಸ್ಯೆ ಆಗುವುದಿಲ್ಲ. ಈಗಾಗಲೇ ಜಿಲ್ಲಾಧಿಕಾರಿ ಕೈಗಾರಿಕೆಗಳಿಗೆ ನೀರಿನ ಮಿತ ಬಳಕೆ ಮಾಡುವಂತೆ ಸೂಚಿಸಿದ್ದಾರೆ. ಪಾಲಿಕೆ ವ್ಯಾಪ್ತಿಯಲ್ಲಿರುವ ಜನರು ನೀರನ್ನು ಮಿತ ಬಳಕೆ ಮಾಡಬೇಕು ಎಂದು ಹೇಳಿದರು.
Mayor Sudheer Shetty Kannur announced on March 12 that the road stretch from Circuit House to Bejai Circle will be renamed after the late Padma Bhushan recipient, George Fernandes.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 11:18 am
HK News Staffer
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
24-07-26 02:18 pm
HK News Staffer
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ...
22-07-26 10:24 pm
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm