ಬ್ರೇಕಿಂಗ್ ನ್ಯೂಸ್
13-03-24 04:22 pm Mangalore Correspondent ಕರಾವಳಿ
ಪುತ್ತೂರು, ಮಾ.13: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ಬಳಿಯ ಮಾರನಹಳ್ಳಿ ತಿರುವಿನಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದ್ದು ಸದ್ರಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ.
ಬುಧವಾರ ರಾತ್ರಿ 12 ಗಂಟೆಯ ವರೆಗೆ ಎಲ್ಲಾ ರೀತಿಯ ವಾಹನಗಳನ್ನು ಶಿರಾಡಿ ಘಾಟ್ ರಸ್ತೆಯಲ್ಲಿ ನಿಷೇಧಿಸಿ ಹಾಸನ ಜಿಲ್ಲೆಯ ಜಿಲ್ಲಾಧಿಕಾರಿ ಸತ್ಯಭಾಮಾ ಆದೇಶ ಮಾಡಿದ್ದಾರೆ. ಇಂದು ಬೆಳಗ್ಗೆ ಮಂಗಳೂರಿನಿಂದ ಹಾಸನದತ್ತ ತೆರಳುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿದ್ದು ಗ್ಯಾಸ್ ಸೋರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ವಾಹನ ಸಂಚಾರ ನಿಷೇಧಿಸಿದ್ದಾರೆ.
ಹಾಸನ ಸಕಲೇಶಪುರ ಮೂಲಕ ಮಂಗಳೂರಿಗೆ ತೆರಳುವ ವಾಹನಗಳು ಹಾನುಬಾಳು, ಮೂಡಿಗೆರೆ, ಚಾರ್ಮಾಡಿ ಘಾಟ್ ಮೂಲಕ ಸಂಚರಿಸಲು ಬದಲಿ ಮಾರ್ಗ ಸೂಚಿಸಲಾಗಿದೆ. ಅಲ್ಲದೆ, ಹಾಸನ, ಬೇಲೂರು, ಚಾರ್ಮಾಡಿ ಘಾಟ್ ಮೂಲಕವೂ ಸಂಚರಿಸಬಹುದು. ಮಂಗಳೂರಿನಿಂದ ಬೆಂಗಳೂರಿಗೆ ತೆರಳುವ ವಾಹನಗಳು ಸುಳ್ಯ, ಸಂಪಾಜೆ, ಮಡಿಕೇರಿ ಮೂಲಕ ಸಂಚರಿಸಲು ಡಿಸಿ ಆದೇಶ ಮಾಡಿದ್ದಾರೆ.
ತಿರುವಿನಲ್ಲಿ ಟ್ಯಾಂಕರ್ ಉರುಳಿ ಬಿದ್ದು ಗ್ಯಾಸ್ ಸೋರಿಕೆಯಾಗಿದೆ. ಇದರಿಂದಾಗಿ ಆಸುಪಾಸಿನಲ್ಲಿ ಬೆಂಕಿ ಹಚ್ಚದಂತೆ ಸೂಚಿಸಲಾಗಿದೆ. ಎರಡೂ ಕಡೆಯಲ್ಲಿ ಕಿಮೀ ಉದ್ದಕ್ಕೂ ವಾಹನ ನಿಂತಿದ್ದು ಪೂರ್ತಿ ಬ್ಲಾಕ್ ಆಗಿದೆ. ಮಂಗಳೂರಿನಿಂದ ತಜ್ಞರು ಬಂದು ಟ್ಯಾಂಕರ್ ತೆರವುಗೊಳಿಸಲು ಯತ್ನ ಮಾಡುತ್ತಿದ್ದಾರೆ.
A gas tanker overturned at Maranahalli turn near Shiradi Ghat on the Mangaluru-Bengaluru National Highway, disrupting vehicular traffic on the Sadri Ghat road.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 08:06 pm
HK News Desk
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am