ಬ್ರೇಕಿಂಗ್ ನ್ಯೂಸ್
13-03-24 04:22 pm Mangalore Correspondent ಕರಾವಳಿ
ಪುತ್ತೂರು, ಮಾ.13: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ಬಳಿಯ ಮಾರನಹಳ್ಳಿ ತಿರುವಿನಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದ್ದು ಸದ್ರಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ.
ಬುಧವಾರ ರಾತ್ರಿ 12 ಗಂಟೆಯ ವರೆಗೆ ಎಲ್ಲಾ ರೀತಿಯ ವಾಹನಗಳನ್ನು ಶಿರಾಡಿ ಘಾಟ್ ರಸ್ತೆಯಲ್ಲಿ ನಿಷೇಧಿಸಿ ಹಾಸನ ಜಿಲ್ಲೆಯ ಜಿಲ್ಲಾಧಿಕಾರಿ ಸತ್ಯಭಾಮಾ ಆದೇಶ ಮಾಡಿದ್ದಾರೆ. ಇಂದು ಬೆಳಗ್ಗೆ ಮಂಗಳೂರಿನಿಂದ ಹಾಸನದತ್ತ ತೆರಳುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿದ್ದು ಗ್ಯಾಸ್ ಸೋರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ವಾಹನ ಸಂಚಾರ ನಿಷೇಧಿಸಿದ್ದಾರೆ.
ಹಾಸನ ಸಕಲೇಶಪುರ ಮೂಲಕ ಮಂಗಳೂರಿಗೆ ತೆರಳುವ ವಾಹನಗಳು ಹಾನುಬಾಳು, ಮೂಡಿಗೆರೆ, ಚಾರ್ಮಾಡಿ ಘಾಟ್ ಮೂಲಕ ಸಂಚರಿಸಲು ಬದಲಿ ಮಾರ್ಗ ಸೂಚಿಸಲಾಗಿದೆ. ಅಲ್ಲದೆ, ಹಾಸನ, ಬೇಲೂರು, ಚಾರ್ಮಾಡಿ ಘಾಟ್ ಮೂಲಕವೂ ಸಂಚರಿಸಬಹುದು. ಮಂಗಳೂರಿನಿಂದ ಬೆಂಗಳೂರಿಗೆ ತೆರಳುವ ವಾಹನಗಳು ಸುಳ್ಯ, ಸಂಪಾಜೆ, ಮಡಿಕೇರಿ ಮೂಲಕ ಸಂಚರಿಸಲು ಡಿಸಿ ಆದೇಶ ಮಾಡಿದ್ದಾರೆ.
ತಿರುವಿನಲ್ಲಿ ಟ್ಯಾಂಕರ್ ಉರುಳಿ ಬಿದ್ದು ಗ್ಯಾಸ್ ಸೋರಿಕೆಯಾಗಿದೆ. ಇದರಿಂದಾಗಿ ಆಸುಪಾಸಿನಲ್ಲಿ ಬೆಂಕಿ ಹಚ್ಚದಂತೆ ಸೂಚಿಸಲಾಗಿದೆ. ಎರಡೂ ಕಡೆಯಲ್ಲಿ ಕಿಮೀ ಉದ್ದಕ್ಕೂ ವಾಹನ ನಿಂತಿದ್ದು ಪೂರ್ತಿ ಬ್ಲಾಕ್ ಆಗಿದೆ. ಮಂಗಳೂರಿನಿಂದ ತಜ್ಞರು ಬಂದು ಟ್ಯಾಂಕರ್ ತೆರವುಗೊಳಿಸಲು ಯತ್ನ ಮಾಡುತ್ತಿದ್ದಾರೆ.
A gas tanker overturned at Maranahalli turn near Shiradi Ghat on the Mangaluru-Bengaluru National Highway, disrupting vehicular traffic on the Sadri Ghat road.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm