ಬ್ರೇಕಿಂಗ್ ನ್ಯೂಸ್
13-03-24 04:22 pm Mangalore Correspondent ಕರಾವಳಿ
ಪುತ್ತೂರು, ಮಾ.13: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ಬಳಿಯ ಮಾರನಹಳ್ಳಿ ತಿರುವಿನಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದ್ದು ಸದ್ರಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ.
ಬುಧವಾರ ರಾತ್ರಿ 12 ಗಂಟೆಯ ವರೆಗೆ ಎಲ್ಲಾ ರೀತಿಯ ವಾಹನಗಳನ್ನು ಶಿರಾಡಿ ಘಾಟ್ ರಸ್ತೆಯಲ್ಲಿ ನಿಷೇಧಿಸಿ ಹಾಸನ ಜಿಲ್ಲೆಯ ಜಿಲ್ಲಾಧಿಕಾರಿ ಸತ್ಯಭಾಮಾ ಆದೇಶ ಮಾಡಿದ್ದಾರೆ. ಇಂದು ಬೆಳಗ್ಗೆ ಮಂಗಳೂರಿನಿಂದ ಹಾಸನದತ್ತ ತೆರಳುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿದ್ದು ಗ್ಯಾಸ್ ಸೋರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ವಾಹನ ಸಂಚಾರ ನಿಷೇಧಿಸಿದ್ದಾರೆ.
ಹಾಸನ ಸಕಲೇಶಪುರ ಮೂಲಕ ಮಂಗಳೂರಿಗೆ ತೆರಳುವ ವಾಹನಗಳು ಹಾನುಬಾಳು, ಮೂಡಿಗೆರೆ, ಚಾರ್ಮಾಡಿ ಘಾಟ್ ಮೂಲಕ ಸಂಚರಿಸಲು ಬದಲಿ ಮಾರ್ಗ ಸೂಚಿಸಲಾಗಿದೆ. ಅಲ್ಲದೆ, ಹಾಸನ, ಬೇಲೂರು, ಚಾರ್ಮಾಡಿ ಘಾಟ್ ಮೂಲಕವೂ ಸಂಚರಿಸಬಹುದು. ಮಂಗಳೂರಿನಿಂದ ಬೆಂಗಳೂರಿಗೆ ತೆರಳುವ ವಾಹನಗಳು ಸುಳ್ಯ, ಸಂಪಾಜೆ, ಮಡಿಕೇರಿ ಮೂಲಕ ಸಂಚರಿಸಲು ಡಿಸಿ ಆದೇಶ ಮಾಡಿದ್ದಾರೆ.
ತಿರುವಿನಲ್ಲಿ ಟ್ಯಾಂಕರ್ ಉರುಳಿ ಬಿದ್ದು ಗ್ಯಾಸ್ ಸೋರಿಕೆಯಾಗಿದೆ. ಇದರಿಂದಾಗಿ ಆಸುಪಾಸಿನಲ್ಲಿ ಬೆಂಕಿ ಹಚ್ಚದಂತೆ ಸೂಚಿಸಲಾಗಿದೆ. ಎರಡೂ ಕಡೆಯಲ್ಲಿ ಕಿಮೀ ಉದ್ದಕ್ಕೂ ವಾಹನ ನಿಂತಿದ್ದು ಪೂರ್ತಿ ಬ್ಲಾಕ್ ಆಗಿದೆ. ಮಂಗಳೂರಿನಿಂದ ತಜ್ಞರು ಬಂದು ಟ್ಯಾಂಕರ್ ತೆರವುಗೊಳಿಸಲು ಯತ್ನ ಮಾಡುತ್ತಿದ್ದಾರೆ.
A gas tanker overturned at Maranahalli turn near Shiradi Ghat on the Mangaluru-Bengaluru National Highway, disrupting vehicular traffic on the Sadri Ghat road.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 11:18 am
HK News Staffer
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
24-07-26 02:18 pm
HK News Staffer
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ...
22-07-26 10:24 pm
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm