ಬ್ರೇಕಿಂಗ್ ನ್ಯೂಸ್
13-03-24 04:22 pm Mangalore Correspondent ಕರಾವಳಿ
ಪುತ್ತೂರು, ಮಾ.13: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ಬಳಿಯ ಮಾರನಹಳ್ಳಿ ತಿರುವಿನಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದ್ದು ಸದ್ರಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ.
ಬುಧವಾರ ರಾತ್ರಿ 12 ಗಂಟೆಯ ವರೆಗೆ ಎಲ್ಲಾ ರೀತಿಯ ವಾಹನಗಳನ್ನು ಶಿರಾಡಿ ಘಾಟ್ ರಸ್ತೆಯಲ್ಲಿ ನಿಷೇಧಿಸಿ ಹಾಸನ ಜಿಲ್ಲೆಯ ಜಿಲ್ಲಾಧಿಕಾರಿ ಸತ್ಯಭಾಮಾ ಆದೇಶ ಮಾಡಿದ್ದಾರೆ. ಇಂದು ಬೆಳಗ್ಗೆ ಮಂಗಳೂರಿನಿಂದ ಹಾಸನದತ್ತ ತೆರಳುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿದ್ದು ಗ್ಯಾಸ್ ಸೋರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ವಾಹನ ಸಂಚಾರ ನಿಷೇಧಿಸಿದ್ದಾರೆ.
ಹಾಸನ ಸಕಲೇಶಪುರ ಮೂಲಕ ಮಂಗಳೂರಿಗೆ ತೆರಳುವ ವಾಹನಗಳು ಹಾನುಬಾಳು, ಮೂಡಿಗೆರೆ, ಚಾರ್ಮಾಡಿ ಘಾಟ್ ಮೂಲಕ ಸಂಚರಿಸಲು ಬದಲಿ ಮಾರ್ಗ ಸೂಚಿಸಲಾಗಿದೆ. ಅಲ್ಲದೆ, ಹಾಸನ, ಬೇಲೂರು, ಚಾರ್ಮಾಡಿ ಘಾಟ್ ಮೂಲಕವೂ ಸಂಚರಿಸಬಹುದು. ಮಂಗಳೂರಿನಿಂದ ಬೆಂಗಳೂರಿಗೆ ತೆರಳುವ ವಾಹನಗಳು ಸುಳ್ಯ, ಸಂಪಾಜೆ, ಮಡಿಕೇರಿ ಮೂಲಕ ಸಂಚರಿಸಲು ಡಿಸಿ ಆದೇಶ ಮಾಡಿದ್ದಾರೆ.
ತಿರುವಿನಲ್ಲಿ ಟ್ಯಾಂಕರ್ ಉರುಳಿ ಬಿದ್ದು ಗ್ಯಾಸ್ ಸೋರಿಕೆಯಾಗಿದೆ. ಇದರಿಂದಾಗಿ ಆಸುಪಾಸಿನಲ್ಲಿ ಬೆಂಕಿ ಹಚ್ಚದಂತೆ ಸೂಚಿಸಲಾಗಿದೆ. ಎರಡೂ ಕಡೆಯಲ್ಲಿ ಕಿಮೀ ಉದ್ದಕ್ಕೂ ವಾಹನ ನಿಂತಿದ್ದು ಪೂರ್ತಿ ಬ್ಲಾಕ್ ಆಗಿದೆ. ಮಂಗಳೂರಿನಿಂದ ತಜ್ಞರು ಬಂದು ಟ್ಯಾಂಕರ್ ತೆರವುಗೊಳಿಸಲು ಯತ್ನ ಮಾಡುತ್ತಿದ್ದಾರೆ.
A gas tanker overturned at Maranahalli turn near Shiradi Ghat on the Mangaluru-Bengaluru National Highway, disrupting vehicular traffic on the Sadri Ghat road.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
12-02-26 09:31 pm
HK News Desk
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
ಪಾಕಿಸ್ತಾನಕ್ಕೆ ಜ್ಞಾನೋದಯ ; ನಾವು ಅಮೆರಿಕ ನಂಬಿ ಕೆಟ...
11-02-26 06:47 pm
12-02-26 05:55 pm
Mangalore Correspondent
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ ; ರ...
12-02-26 03:38 pm
ಸುರತ್ಕಲ್ ಎನ್ಐಟಿಕೆಯಲ್ಲಿ ಫುಡ್ ಪಾಯ್ಸನ್ ; 120ಕ್ಕು...
12-02-26 03:01 pm
ಶಾಲಾ ಮಕ್ಕಳನ್ನು ತೆರದ ಟಿಪ್ಪರ್ ನಲ್ಲಿ ಪ್ರವಾಸ ಕರೆದ...
12-02-26 11:41 am
12-02-26 02:34 pm
HK News Desk
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm