ಬ್ರೇಕಿಂಗ್ ನ್ಯೂಸ್
13-03-24 09:36 pm Mangaluru Correspondent ಕರಾವಳಿ
ಮಂಗಳೂರು, ಮಾ.13: ಬಿಜೆಪಿ ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಕ್ಯಾ. ಬೃಜೇಶ್ ಚೌಟ ಕದ್ರಿಯಲ್ಲಿರುವ ಹುತಾತ್ಮ ವೀರ ಯೋಧರ ಸ್ಮಾರಕಕ್ಕೆ ಬಂದು ನಮನ ಸಲ್ಲಿಸಿದ್ದಾರೆ. ವೀರ ಯೋಧರ ಸ್ಮಾರಕದಲ್ಲಿ ಮೊಂಬತ್ತಿ ಉರಿಸಿ ಮಂಡಿಯೂರಿ ನಮಿಸಿದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯಿಂದ ಹಿಡಿದು ರಾಜ್ಯ, ದೇಶದ ಎಲ್ಲ ನಾಯಕರನ್ನು ಉಲ್ಲೇಖಿಸಿ ಅಭಿನಂದನೆ ಹೇಳಿದ ಬೃಜೇಶ್ ಚೌಟ, ಈ ಮಣ್ಣಿಗೆ, ದೈವ ದೇವರ ತುಳುನಾಡಿಗೆ ವಿಶೇಷ ಶಕ್ತಿಯಿದೆ. ದಕ್ಷಿಣ ಕನ್ನಡ ಎಂಬ ಅದ್ಭುತ ನೆಲದಲ್ಲಿ ಬಿಜೆಪಿ ಟಿಕೆಟ್ ಕೊಟ್ಟಿರುವುದಕ್ಕೆ ಋಣಿಯಾಗಿದ್ದೇನೆ. ಅಸಂಖ್ಯಾತ ದೇವ ದುರ್ಲಭ ಕಾರ್ಯಕರ್ತರಿಗೆ ಋಣಿಯಾಗಿದ್ದೇನೆ ಎಂದರು.
ಸೈನಿಕನಾಗಿ ದೇಶ ಸೇವೆಗೈದು ದೇಶದ ಹಲವು ಕಡೆಗಳಲ್ಲಿ ಸಂಚರಿಸಿ ನೈಜ ಭಾರತವನ್ನು ಕಂಡಿದ್ದೇನೆ. ನಮ್ಮ ಮಣ್ಣಿನ ಮಕ್ಕಳ ಸಾಮರ್ಥ್ಯವನ್ನು ತಿಳಿದಿದ್ದೇನೆ. ಈ ದೇಶಕ್ಕಾಗಿ ಅಸಂಖ್ಯಾತ ಯೋಧರು ಬಲಿದಾನ ಮಾಡಿದ್ದಾರೆ. ಅವರ ಸ್ಮಾರಕಕ್ಕೆ ಬಂದು ಈಗ ನಮನ ಸಲ್ಲಿಸಿದ್ದೇನೆ. ಹಿಂದುತ್ವ ನನ್ನ ಬದ್ಧತೆ, ಅಭಿವೃದ್ಧಿಯೇ ಆದ್ಯತೆ ಎಂದು ಹೇಳಿದರು. ಕದ್ರಿ ಯುದ್ಧ ಸ್ಮಾರಕದ ಬಳಿ ನೂರಾರು ಕಾರ್ಯಕರ್ತರು ಸೇರಿ ಜೈಕಾರ ಘೋಷಣೆ ಕೂಗಿದ್ದಾರೆ.
Captain Brijesh Chowta mp ticket from BJP in Mangalore, pays tribute to martyrs at kadri seeks blessings. Chowta, a graduate of St. Aloysius College Mangaluru, obtained a Bachelor of Science degree in 2002, and later went on to obtain an Executive Business Management Programme from the Indian Institute of Management Indore in 2011.
23-09-24 07:46 pm
HK News Desk
Bangalore, North Indians, Video; ನಾವಿದ್ದರೆ ಬೆ...
23-09-24 04:42 pm
Tirupati laddu: ತಿರುಪತಿ ಲಡ್ಡಿನಲ್ಲಿ ಕೊಬ್ಬಿನಂಶ...
22-09-24 07:10 pm
Chikkaballapur, Accident: ಓವರ್ಟೇಕ್ ಮಾಡಲು ಹೋಗ...
22-09-24 06:52 pm
ಪ್ಯಾಲೆಸ್ತೀನ್ ಧ್ವಜದ ಬಗ್ಗೆ ಸಚಿವ ಜಮೀರ್ ಸಮರ್ಥನೆ ಬ...
21-09-24 11:17 pm
23-09-24 07:01 pm
HK News Desk
Arjun missing truck, Shiruru: ಶಿರೂರು ಗುಡ್ಡ ಕು...
21-09-24 08:05 pm
ರಾಜಕೀಯ ಬಿರುಗಾಳಿ ಎಬ್ಬಿಸಿದ ತಿರುಪತಿ ಲಡ್ಡು ವಿವಾದ ...
21-09-24 06:36 pm
ಲೆಬನಾನಲ್ಲಿ ಪೇಜರ್ ಸ್ಫೋಟ ; ವಯನಾಡಿನಲ್ಲಿ ಸುದ್ದಿ ಸ...
21-09-24 05:49 pm
Uttar Pradesh: ಗಂಡು ಮಗುವಿಗಾಗಿ ಪತ್ನಿ ಜೊತೆ ಜಗಳ...
20-09-24 07:39 pm
22-09-24 04:55 pm
Mangalore Correspondent
Shri Ram sene, Gangadhar Kulkarni, Mangalore:...
22-09-24 01:16 pm
Dasara 2024 School holiday; ಈ ಬಾರಿ ಅ.3ರಿಂದ 20...
21-09-24 01:15 pm
Nitte Tulu Study Centre, Mangalore: ನಿಟ್ಟೆ ತು...
20-09-24 11:08 pm
Mangalore Savad Sullia, NSUI: ಎನ್ಎಸ್ ಯುಐ ರಾಷ್...
20-09-24 10:57 pm
23-09-24 09:12 pm
Bangalore Correspondent
Bangalore Murder, Crime; ಕೂಲ್ ಸಿಟಿಯಲ್ಲಿ ಶ್ರದ್...
23-09-24 11:42 am
ಉಪ್ಪಳದ ಎರಡಂತಸ್ತಿನ ಮನೆಯಲ್ಲಿ ಮೂರು ಕೋಟಿ ಮೌಲ್ಯದ ಡ...
22-09-24 10:48 pm
ಪಾರ್ಟ್ ಟೈಮ್ ಉದ್ಯೋಗದ ಹೆಸರಲ್ಲಿ ಹೂಡಿಕೆ ; ಹಣ ಡಬಲ್...
22-09-24 10:40 pm
Mangalore cyber fraud, stock market: ಯೂಟ್ಯೂಬ್...
22-09-24 08:25 pm