ಬ್ರೇಕಿಂಗ್ ನ್ಯೂಸ್
13-03-24 09:36 pm Mangaluru Correspondent ಕರಾವಳಿ
ಮಂಗಳೂರು, ಮಾ.13: ಬಿಜೆಪಿ ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಕ್ಯಾ. ಬೃಜೇಶ್ ಚೌಟ ಕದ್ರಿಯಲ್ಲಿರುವ ಹುತಾತ್ಮ ವೀರ ಯೋಧರ ಸ್ಮಾರಕಕ್ಕೆ ಬಂದು ನಮನ ಸಲ್ಲಿಸಿದ್ದಾರೆ. ವೀರ ಯೋಧರ ಸ್ಮಾರಕದಲ್ಲಿ ಮೊಂಬತ್ತಿ ಉರಿಸಿ ಮಂಡಿಯೂರಿ ನಮಿಸಿದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯಿಂದ ಹಿಡಿದು ರಾಜ್ಯ, ದೇಶದ ಎಲ್ಲ ನಾಯಕರನ್ನು ಉಲ್ಲೇಖಿಸಿ ಅಭಿನಂದನೆ ಹೇಳಿದ ಬೃಜೇಶ್ ಚೌಟ, ಈ ಮಣ್ಣಿಗೆ, ದೈವ ದೇವರ ತುಳುನಾಡಿಗೆ ವಿಶೇಷ ಶಕ್ತಿಯಿದೆ. ದಕ್ಷಿಣ ಕನ್ನಡ ಎಂಬ ಅದ್ಭುತ ನೆಲದಲ್ಲಿ ಬಿಜೆಪಿ ಟಿಕೆಟ್ ಕೊಟ್ಟಿರುವುದಕ್ಕೆ ಋಣಿಯಾಗಿದ್ದೇನೆ. ಅಸಂಖ್ಯಾತ ದೇವ ದುರ್ಲಭ ಕಾರ್ಯಕರ್ತರಿಗೆ ಋಣಿಯಾಗಿದ್ದೇನೆ ಎಂದರು.




ಸೈನಿಕನಾಗಿ ದೇಶ ಸೇವೆಗೈದು ದೇಶದ ಹಲವು ಕಡೆಗಳಲ್ಲಿ ಸಂಚರಿಸಿ ನೈಜ ಭಾರತವನ್ನು ಕಂಡಿದ್ದೇನೆ. ನಮ್ಮ ಮಣ್ಣಿನ ಮಕ್ಕಳ ಸಾಮರ್ಥ್ಯವನ್ನು ತಿಳಿದಿದ್ದೇನೆ. ಈ ದೇಶಕ್ಕಾಗಿ ಅಸಂಖ್ಯಾತ ಯೋಧರು ಬಲಿದಾನ ಮಾಡಿದ್ದಾರೆ. ಅವರ ಸ್ಮಾರಕಕ್ಕೆ ಬಂದು ಈಗ ನಮನ ಸಲ್ಲಿಸಿದ್ದೇನೆ. ಹಿಂದುತ್ವ ನನ್ನ ಬದ್ಧತೆ, ಅಭಿವೃದ್ಧಿಯೇ ಆದ್ಯತೆ ಎಂದು ಹೇಳಿದರು. ಕದ್ರಿ ಯುದ್ಧ ಸ್ಮಾರಕದ ಬಳಿ ನೂರಾರು ಕಾರ್ಯಕರ್ತರು ಸೇರಿ ಜೈಕಾರ ಘೋಷಣೆ ಕೂಗಿದ್ದಾರೆ.
Captain Brijesh Chowta mp ticket from BJP in Mangalore, pays tribute to martyrs at kadri seeks blessings. Chowta, a graduate of St. Aloysius College Mangaluru, obtained a Bachelor of Science degree in 2002, and later went on to obtain an Executive Business Management Programme from the Indian Institute of Management Indore in 2011.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 11:18 am
HK News Staffer
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
24-07-26 02:18 pm
HK News Staffer
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ...
22-07-26 10:24 pm
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm