ಬ್ರೇಕಿಂಗ್ ನ್ಯೂಸ್
14-03-24 01:49 pm Udupi Correspondent ಕರಾವಳಿ
ಉಡುಪಿ, ಮಾ.14: ತನ್ನದೇ ಬಸ್ಸಿನಡಿಗೆ ಬಿದ್ದು ಬಸ್ ಮಾಲಕರೊಬ್ಬರು ಸಾವನ್ನಪ್ಪಿದ ದಾರುಣ ಘಟನೆ ಮಣಿಪಾಲದಲ್ಲಿ ನಡೆದಿದೆ. ಮಾಂಡವಿ ಖಾಸಗಿ ಬಸ್ ಮಾಲೀಕ ದಯಾನಂದ ಶೆಟ್ಟಿ(65) ಮೃತರು.
ಮಾಂಡವಿ ಸಂಸ್ಥೆ ಸುಮಾರು ವರ್ಷಗಳಿಂದ ಉಡುಪಿ ಜಿಲ್ಲೆಯಲ್ಲಿ ಬಸ್ ಸೇವೆ ನೀಡುತ್ತಿದ್ದು, ಇತ್ತೀಚಿಗೆ ಒಂದು ಬಸ್ ಕೆಟ್ಟು ನಿಂತಿತ್ತು. ಈ ಹಿನ್ನೆಲೆಯಲ್ಲಿ ಮಾಲಕ ದಯಾನಂದ ಶೆಟ್ಟಿ ಬಸ್ಸನ್ನು ಮಣಿಪಾಲದ 80 ಬಡಗಬೆಟ್ಟುವಿನ ಗ್ಯಾರೇಜ್ ಒಂದರಲ್ಲಿ ರಿಪೇರಿಗೆ ನೀಡಿದ್ದರು.
ಬಸ್ ರಿಪೇರಿಗೆ ನೀಡಿ ಕೆಲವು ದಿನ ಕಳೆದ ಹಿನ್ನೆಲೆಯಲ್ಲಿ ದಯಾನಂದ ಶೆಟ್ಟಿ ನಿನ್ನೆ ( ಮಾರ್ಚ್ 13 ) ಬಸ್ ನೋಡಲೆಂದು ಗ್ಯಾರೇಜ್ಗೆ ತೆರಳಿದ್ದು ಮುಂಭಾಗದಲ್ಲಿ ನಿಂತಿದ್ದರು. ಈ ವೇಳೆ ಅವರನ್ನು ನೋಡದೆ ಬಸ್ಸನ್ನು ಏಕಾಏಕಿ ಚಲಾಯಿಸಿದ್ದು ದಯಾನಂದ ಶೆಟ್ಟಿ ಬಸ್ಸಿನ ಚಕ್ರದಡಿಗೆ ಸಿಲುಕಿದ್ದಾರೆ. ಗ್ಯಾರೇಜ್ನ ಮೆಕ್ಯಾನಿಕ್ ಅಜಾಗರೂಕತೆಯಿಂದ ಎಂಜಿನ್ ಸ್ಟಾರ್ಟ್ ಮಾಡಿದ್ದರಿಂದ ಬಸ್ ಮುಂದಕ್ಕೆ ಚಲಿಸಿದೆ ಎನ್ನುವ ಆರೋಪ ಕೇಳಿಬಂದಿದೆ. ಕೂಡಲೇ ಸ್ಥಳದಲ್ಲಿದ್ದವರು ದಯಾನಂದ ಶೆಟ್ಟಿ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಮಣಿಪಾಲ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
Bus owner dies after being struck by his own bus at udupi. The victim, identified as Dayanand Shetty, was inspecting his bus, which was parked for repairs at a garage in Athrady.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 11:18 am
HK News Staffer
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
24-07-26 02:18 pm
HK News Staffer
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ...
22-07-26 10:24 pm
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm