ಬ್ರೇಕಿಂಗ್ ನ್ಯೂಸ್
14-03-24 01:49 pm Udupi Correspondent ಕರಾವಳಿ
ಉಡುಪಿ, ಮಾ.14: ತನ್ನದೇ ಬಸ್ಸಿನಡಿಗೆ ಬಿದ್ದು ಬಸ್ ಮಾಲಕರೊಬ್ಬರು ಸಾವನ್ನಪ್ಪಿದ ದಾರುಣ ಘಟನೆ ಮಣಿಪಾಲದಲ್ಲಿ ನಡೆದಿದೆ. ಮಾಂಡವಿ ಖಾಸಗಿ ಬಸ್ ಮಾಲೀಕ ದಯಾನಂದ ಶೆಟ್ಟಿ(65) ಮೃತರು.
ಮಾಂಡವಿ ಸಂಸ್ಥೆ ಸುಮಾರು ವರ್ಷಗಳಿಂದ ಉಡುಪಿ ಜಿಲ್ಲೆಯಲ್ಲಿ ಬಸ್ ಸೇವೆ ನೀಡುತ್ತಿದ್ದು, ಇತ್ತೀಚಿಗೆ ಒಂದು ಬಸ್ ಕೆಟ್ಟು ನಿಂತಿತ್ತು. ಈ ಹಿನ್ನೆಲೆಯಲ್ಲಿ ಮಾಲಕ ದಯಾನಂದ ಶೆಟ್ಟಿ ಬಸ್ಸನ್ನು ಮಣಿಪಾಲದ 80 ಬಡಗಬೆಟ್ಟುವಿನ ಗ್ಯಾರೇಜ್ ಒಂದರಲ್ಲಿ ರಿಪೇರಿಗೆ ನೀಡಿದ್ದರು.
ಬಸ್ ರಿಪೇರಿಗೆ ನೀಡಿ ಕೆಲವು ದಿನ ಕಳೆದ ಹಿನ್ನೆಲೆಯಲ್ಲಿ ದಯಾನಂದ ಶೆಟ್ಟಿ ನಿನ್ನೆ ( ಮಾರ್ಚ್ 13 ) ಬಸ್ ನೋಡಲೆಂದು ಗ್ಯಾರೇಜ್ಗೆ ತೆರಳಿದ್ದು ಮುಂಭಾಗದಲ್ಲಿ ನಿಂತಿದ್ದರು. ಈ ವೇಳೆ ಅವರನ್ನು ನೋಡದೆ ಬಸ್ಸನ್ನು ಏಕಾಏಕಿ ಚಲಾಯಿಸಿದ್ದು ದಯಾನಂದ ಶೆಟ್ಟಿ ಬಸ್ಸಿನ ಚಕ್ರದಡಿಗೆ ಸಿಲುಕಿದ್ದಾರೆ. ಗ್ಯಾರೇಜ್ನ ಮೆಕ್ಯಾನಿಕ್ ಅಜಾಗರೂಕತೆಯಿಂದ ಎಂಜಿನ್ ಸ್ಟಾರ್ಟ್ ಮಾಡಿದ್ದರಿಂದ ಬಸ್ ಮುಂದಕ್ಕೆ ಚಲಿಸಿದೆ ಎನ್ನುವ ಆರೋಪ ಕೇಳಿಬಂದಿದೆ. ಕೂಡಲೇ ಸ್ಥಳದಲ್ಲಿದ್ದವರು ದಯಾನಂದ ಶೆಟ್ಟಿ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಮಣಿಪಾಲ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
Bus owner dies after being struck by his own bus at udupi. The victim, identified as Dayanand Shetty, was inspecting his bus, which was parked for repairs at a garage in Athrady.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm