ಬ್ರೇಕಿಂಗ್ ನ್ಯೂಸ್
27-11-20 04:49 pm Mangalore Correspondent ಕರಾವಳಿ
ಮಂಗಳೂರು, ನ.27: ಮಂಗಳೂರಿನ ಬಿಜೈ ಪರಿಸರದಲ್ಲಿ ಕಟ್ಟಡದ ಕಾಂಪೌಂಡ್ ನಲ್ಲಿ ಭಯೋತ್ಪಾದಕ ಲಷ್ಕರ್ ಪರ ಬರಹಗಳು ಕಂಡುಬಂದ ವಿಚಾರಕ್ಕೆ ಸಂಬಂಧಿಸಿ ಶಾಸಕ ವೇದವ್ಯಾಸ್ ಕಾಮತ್ ಪೊಲೀಸ್ ಅಧಿಕಾರಿಗಳ ಜೊತೆ ಚರ್ಚಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಶಾಸಕ ಕಾಮತ್, ಮಂಗಳೂರಿನಲ್ಲಿ ಪಾಕಿಸ್ತಾನದ ಭಯೋತ್ಪಾದಕ ಸಂಘಟನೆಯ ಪರ ಕಂಡುಬಂದಿರುವ ಗೋಡೆ ಬರಹವು ಆತಂಕಕಾರಿಯಾಗಿದೆ. ಇಂತಹ ರಾಷ್ಟ್ರ ವಿರೋಧಿ ಕೃತ್ಯಗಳನ್ನು ಸಹಿಸಲಾಗದು ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ.

ಈ ವಿಚಾರವಾಗಿ ಈಗಾಗಲೇ ಪೊಲೀಸ್ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದೇನೆ. ಅಪರಾಧಿಗಳನ್ನು ಬಂಧಿಸಿ ಕಠಿಣ ಕ್ರಮ ಜರಗಿಸಲು ಸೂಚನೆ ನೀಡಿದ್ದೇನೆ. ಇಂತಹ ಮನಸ್ಥಿತಿಯನ್ನು ಮೊಳಕೆಯಲ್ಲೇ ಚಿವುಟದಿದ್ದರೆ ಭಯೋತ್ಪಾದನಾ ಚಟುವಟಿಕೆಯ ಬೇರು ಮತ್ತಷ್ಟು ಆಳಕ್ಕೆ ಹೋಗಬಹುದು ಎಂದರು.
Graffiti supporting Terror organisations written on wall MLA Vedavyas Kamath has ordered for strict action against those invloved.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm