ಬ್ರೇಕಿಂಗ್ ನ್ಯೂಸ್
14-03-24 10:49 pm Mangalore Correspondent ಕರಾವಳಿ
ಮಂಗಳೂರು, ಮಾ.14: ಮಂಗಳೂರಿನ ಹೆಸರಾಂತ ಬಿಲ್ಡರ್ ರೋಹಣ್ ಮೊಂತೇರೊ ಮತ್ತೊಂದು ರೋಹಣ್ ಎಸ್ಟೇಟ್ ಅನಾವರಣ ಮಾಡಿದ್ದಾರೆ. ಮಂಗಳೂರು ನಗರ ಹೊರವಲಯದ ನೀರುಮಾರ್ಗದಲ್ಲಿ ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡ ರೋಹನ್ ಎಸ್ಟೇಟ್ ಒಂದನ್ನು ರೆಡಿ ಮಾಡಿದ್ದು, ಗ್ರಾಹಕರ ಮುಂದಿಟ್ಟಿದ್ದಾರೆ.
ಕಾಂಕ್ರೀಟ್ ರಸ್ತೆ, ಕ್ಲಬ್ ಹೌಸ್, ಸುಂದರ ಉದ್ಯಾನ, ಮಿನಿ ಸೂಪರ್ ಮಾರ್ಕೆಟ್, ಕುಡಿಯುವ ನೀರಿನ ಸೌಲಭ್ಯ, ಅತ್ಯಾಧುನಿಕ ಈಜುಕೊಳ ಮತ್ತಿತರ ಸೌಲಭ್ಯಗಳನ್ನು ಒಳಗೊಂಡ ರೋಹನ್ ಎಸ್ಟೇಟ್ ಕೇವಲ ವಾಸಸ್ಥಳ ಆಗಿರದೆ, ಆಧುನಿಕ ಮಾದರಿಯ ಎಲ್ಲ ವಸತಿ ಸೌಲಭ್ಯಗಳನ್ನು ಒಳಗೊಂಡಿರಲಿದೆ. 9.48 ಎಕರೆ ವಿಸ್ತಾರದ ವಿಶಾಲ ವಸತಿ ಬಡಾವಣೆಯಲ್ಲಿ ಗ್ರಾಹಕರಿಗೆ 7ರಿಂದ ಹತ್ತು ಸೆಂಟ್ಸ್ ವ್ಯಾಪ್ತಿಯ ಸಣ್ಣ ಲೇಔಟ್ ಗಳನ್ನು ಖರೀದಿಗೆ ನೀಡಲಾಗುತ್ತಿದೆ. ಗ್ರಾಹಕರಿಗೆ ಬೇಕಾದ ಶೈಲಿಯಲ್ಲಿ ಆಧುನಿಕ ಮಾದರಿಯಲ್ಲಿ ಮನೆ ಕಟ್ಟಿಕೊಡುವ ಸೌಲಭ್ಯವೂ ಇಲ್ಲಿರಲಿದೆ.





ಒಟ್ಟು 96 ನಿವೇಶನಗಳಿದ್ದು ಆರಂಭಿಕ ಆಫರ್ ಆಗಿ ಒಂದು ಲಕ್ಷ ರೂಪಾಯಿ ಕಡಿತದಲ್ಲಿ ಲೇಔಟ್ ನೀಡಲಾಗುವುದು ಎಂದು ರೋಹನ್ ಸಂಸ್ಥೆಯ ಮಾಲಕ ರೋಹನ್ ಮೊಂತೇರೊ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ. ಲೇಔಟ್ ಸಂಕೀರ್ಣದಲ್ಲಿ ಸಿಸಿಟಿವಿ, ಸ್ವಿಮ್ಮಿಂಗ್ ಪೂಲ್, ವಾಕಿಂಗ್ ಇಂಟರ್ಲಾಕ್, ಮಕ್ಕಳಿಗೆ ಆಟದ ಮೈದಾನ ಇರಲಿದೆ. ಖಾಲಿ ಜಾಗ ಇರುವಲ್ಲಿ ಹಣ್ಣುಗಳ ಗಿಡ ನೆಟ್ಟು ಹಸಿರೀಕರಣ ಮಾಡಲಾಗಿದೆ. ನೀರುಮಾರ್ಗ ಜಂಕ್ಷನ್ ನಿಂದ ಕೇವಲ 200 ಮೀಟರ್ ದೂರದಲ್ಲಿ ರೋಹಣ್ ಎಸ್ಟೇಟ್ ನಿರ್ಮಾಣವಾಗಿದೆ. 30 ವರ್ಷಗಳಿಂದ ಮಂಗಳೂರಿನಲ್ಲಿ ರಿಯಲ್ ಎಸ್ಟೇಟ್ ನಲ್ಲಿ ಹೆಸರು ಮಾಡಿರುವ ರೋಹನ್ ಮೊಂತೇರೊ ಅವರು ಪಕ್ಷಿಕೆರೆ ಬಳಿಕ ನೀರುಮಾರ್ಗದಲ್ಲಿ ವಿಶಿಷ್ಟ ರೀತಿಯ ಬಡಾವಣೆ ನಿರ್ಮಿಸಿದ್ದಾರೆ.
Rohan Estate Neermarga Hills is being developed amidst the tranquil and picturesque surroundings of Neermarga, renowned for its natural beauty. It offers a blend of serene ambience and sophisticated amenities essential for a modern lifestyle.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 11:18 am
HK News Staffer
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
24-07-26 02:18 pm
HK News Staffer
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ...
22-07-26 10:24 pm
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm