ಬ್ರೇಕಿಂಗ್ ನ್ಯೂಸ್
14-03-24 10:49 pm Mangalore Correspondent ಕರಾವಳಿ
ಮಂಗಳೂರು, ಮಾ.14: ಮಂಗಳೂರಿನ ಹೆಸರಾಂತ ಬಿಲ್ಡರ್ ರೋಹಣ್ ಮೊಂತೇರೊ ಮತ್ತೊಂದು ರೋಹಣ್ ಎಸ್ಟೇಟ್ ಅನಾವರಣ ಮಾಡಿದ್ದಾರೆ. ಮಂಗಳೂರು ನಗರ ಹೊರವಲಯದ ನೀರುಮಾರ್ಗದಲ್ಲಿ ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡ ರೋಹನ್ ಎಸ್ಟೇಟ್ ಒಂದನ್ನು ರೆಡಿ ಮಾಡಿದ್ದು, ಗ್ರಾಹಕರ ಮುಂದಿಟ್ಟಿದ್ದಾರೆ.
ಕಾಂಕ್ರೀಟ್ ರಸ್ತೆ, ಕ್ಲಬ್ ಹೌಸ್, ಸುಂದರ ಉದ್ಯಾನ, ಮಿನಿ ಸೂಪರ್ ಮಾರ್ಕೆಟ್, ಕುಡಿಯುವ ನೀರಿನ ಸೌಲಭ್ಯ, ಅತ್ಯಾಧುನಿಕ ಈಜುಕೊಳ ಮತ್ತಿತರ ಸೌಲಭ್ಯಗಳನ್ನು ಒಳಗೊಂಡ ರೋಹನ್ ಎಸ್ಟೇಟ್ ಕೇವಲ ವಾಸಸ್ಥಳ ಆಗಿರದೆ, ಆಧುನಿಕ ಮಾದರಿಯ ಎಲ್ಲ ವಸತಿ ಸೌಲಭ್ಯಗಳನ್ನು ಒಳಗೊಂಡಿರಲಿದೆ. 9.48 ಎಕರೆ ವಿಸ್ತಾರದ ವಿಶಾಲ ವಸತಿ ಬಡಾವಣೆಯಲ್ಲಿ ಗ್ರಾಹಕರಿಗೆ 7ರಿಂದ ಹತ್ತು ಸೆಂಟ್ಸ್ ವ್ಯಾಪ್ತಿಯ ಸಣ್ಣ ಲೇಔಟ್ ಗಳನ್ನು ಖರೀದಿಗೆ ನೀಡಲಾಗುತ್ತಿದೆ. ಗ್ರಾಹಕರಿಗೆ ಬೇಕಾದ ಶೈಲಿಯಲ್ಲಿ ಆಧುನಿಕ ಮಾದರಿಯಲ್ಲಿ ಮನೆ ಕಟ್ಟಿಕೊಡುವ ಸೌಲಭ್ಯವೂ ಇಲ್ಲಿರಲಿದೆ.





ಒಟ್ಟು 96 ನಿವೇಶನಗಳಿದ್ದು ಆರಂಭಿಕ ಆಫರ್ ಆಗಿ ಒಂದು ಲಕ್ಷ ರೂಪಾಯಿ ಕಡಿತದಲ್ಲಿ ಲೇಔಟ್ ನೀಡಲಾಗುವುದು ಎಂದು ರೋಹನ್ ಸಂಸ್ಥೆಯ ಮಾಲಕ ರೋಹನ್ ಮೊಂತೇರೊ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ. ಲೇಔಟ್ ಸಂಕೀರ್ಣದಲ್ಲಿ ಸಿಸಿಟಿವಿ, ಸ್ವಿಮ್ಮಿಂಗ್ ಪೂಲ್, ವಾಕಿಂಗ್ ಇಂಟರ್ಲಾಕ್, ಮಕ್ಕಳಿಗೆ ಆಟದ ಮೈದಾನ ಇರಲಿದೆ. ಖಾಲಿ ಜಾಗ ಇರುವಲ್ಲಿ ಹಣ್ಣುಗಳ ಗಿಡ ನೆಟ್ಟು ಹಸಿರೀಕರಣ ಮಾಡಲಾಗಿದೆ. ನೀರುಮಾರ್ಗ ಜಂಕ್ಷನ್ ನಿಂದ ಕೇವಲ 200 ಮೀಟರ್ ದೂರದಲ್ಲಿ ರೋಹಣ್ ಎಸ್ಟೇಟ್ ನಿರ್ಮಾಣವಾಗಿದೆ. 30 ವರ್ಷಗಳಿಂದ ಮಂಗಳೂರಿನಲ್ಲಿ ರಿಯಲ್ ಎಸ್ಟೇಟ್ ನಲ್ಲಿ ಹೆಸರು ಮಾಡಿರುವ ರೋಹನ್ ಮೊಂತೇರೊ ಅವರು ಪಕ್ಷಿಕೆರೆ ಬಳಿಕ ನೀರುಮಾರ್ಗದಲ್ಲಿ ವಿಶಿಷ್ಟ ರೀತಿಯ ಬಡಾವಣೆ ನಿರ್ಮಿಸಿದ್ದಾರೆ.
Rohan Estate Neermarga Hills is being developed amidst the tranquil and picturesque surroundings of Neermarga, renowned for its natural beauty. It offers a blend of serene ambience and sophisticated amenities essential for a modern lifestyle.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm