ಬ್ರೇಕಿಂಗ್ ನ್ಯೂಸ್
27-11-20 06:10 pm Mangalore Correspondent ಕರಾವಳಿ
ಬೆಳ್ತಂಗಡಿ, ನ.27 : ವಿದ್ಯುತ್ ಕಂಬದ ಸ್ಥಳಾಂತರ ಕಾಮಗಾರಿ ವೇಳೆ ಶಾಕ್ ತಗುಲಿ ಕಾರ್ಮಿಕನೊಬ್ಬ ಸಾವನ್ನಪ್ಪಿದ ಘಟನೆ ಇಲ್ಲಿನ ಕಳೆಂಜ ಎಂಬಲ್ಲಿ ನಡೆದಿದೆ.
ಮೂಡಬಿದ್ರೆಯ ಕುಮಾರ್ ಎಲೆಕ್ಟ್ರಿಕಲ್ಸ್ ಸಿಬ್ಬಂದಿ ಪ್ರತಾಪ್(20) ಸಾವನ್ನಪ್ಪಿದ ವ್ಯಕ್ತಿ. ಘಟನೆಯಲ್ಲಿ ಮೂಡಬಿದ್ರೆಯ ನಾಗಪ್ಪ ಮತ್ತು ಕಿಶೋರ್ ಎಂಬವರು ಗಾಯಗೊಂಡಿದ್ದಾರೆ.
ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ನಡೆಯುತ್ತಿತ್ತು. ಕೆಲಸ ಮುಗಿದ ಬಳಿಕ ವಿದ್ಯುತ್ ಸಂಪರ್ಕ ಕಡಿತಗೊಳಿಸದೆ ಕಂಬದಲ್ಲಿ ಕೆಲಸ ನಿರ್ವಹಿಸಲು ತೊಡಗಿದ್ದರು. ಈ ವೇಳೆ ಶಾಕ್ ಹೊಡೆದಿದ್ದು ಕಾರ್ಮಿಕ ಕಂಬದಲ್ಲೇ ಸಾವನ್ನಪ್ಪಿದ್ದಾನೆ.
ವಿದ್ಯುತ್ ಸಂಪರ್ಕ ಕಡಿತಗೊಳಿಸದೇ ಮೆಸ್ಕಾಂ ನಿರ್ಲಕ್ಷ್ಯ ಮಾಡಿದ್ದೇ ಘಟನೆಗೆ ಕಾರಣ ಎಂಬ ಆರೋಪ ವ್ಯಕ್ತವಾಗಿದೆ.
Video:
In a tragic incident Lineman Dies of Electric Shock while he was working on the pole at Belthangady. Other three persons are said to be critical.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm