ಬ್ರೇಕಿಂಗ್ ನ್ಯೂಸ್
17-03-24 10:35 am Mangalore Correspondent ಕರಾವಳಿ
ಮಂಗಳೂರು, ಮಾ.17: ಬೆಂಗಳೂರಿನ ಸಂತ ಜೋಸೆಫ್ ಯೂನಿವರ್ಸಿಟಿಯ ವಾರ್ಷಿಕ ಕಾರ್ಯಕ್ರಮವಾದ ‘ಸಿಂಟಾಕ್ಸಿಯಾ’ ಮಾರ್ಚ್ 12 ಮತ್ತು 13ರಂದು ವಿಶ್ವವಿದ್ಯಾಲಯದ ಕ್ಯಾಂಪಸ್ಸಿನಲ್ಲಿ ನಡೆಯಿತು.
ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಭಾಗವಹಿಸಿದ ಕಾರ್ಯಕ್ರಮದಲ್ಲಿ 20ಕ್ಕೂ ಹೆಚ್ಚಿನ ಈವೆಂಟ್ ಗಳು ನಡೆದವು. ಎಐ ನೆಕ್ಸಸ್ ಹೆಲ್ತ್ ಕೇರ್ನ ಭಾರತ ಮತ್ತು ಉಪಖಂಡದ ವ್ಯವಸ್ಥಾಪಕ ಮತ್ತು ಸಂಸ್ಥಾಪಕ ಪೀಟರ್ ಪುಷ್ಪರಾಜ್ ಅವರು ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿದ್ದು, ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದ ಐಟಿ ವಿದ್ಯಾರ್ಥಿಗಳ ಪರಿಶ್ರಮದ ಪ್ರಯತ್ನಗಳನ್ನು ಶ್ಲಾಘಿಸಿದರು. ಸ್ಕೂಲ್ ಆಫ್ ಇನ್ಪರ್ಮೆಶನ್ ಟೆಕ್ನಾಲಜಿ, ಕಾಲೇಜಿನ ಡೀನ್, ರೆ| ಫಾ| ಡೆನ್ಜಿಲ್ ಲೋಬೊ ಎಸ್.ಜೆ, ಐಬಿಎಂ ಸಂಶೋಧನೆಯನ್ನು ಉಲ್ಲೇಖಿಸಿ, ಕ್ಷಿಪ್ರ ತಾಂತ್ರಿಕ ಪ್ರಗತಿಗಳ ಮೇಲೆ ಬೆಳಕು ಚೆಲ್ಲಿದರು.

ಕೇವಲ ಪರೀಕ್ಷೆಯ ಅಂಕಗಳ ಮೇಲೆ ಕೇಂದ್ರಿಕರಿಸುವ ಬದಲು, ಕೌಶಲ್ಯವನ್ನು ಬೆಳೆಸಿಕೊಳ್ಳುವಂತೆ ಅವರು ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು. ತಾಂತ್ರಿಕ ಪ್ರವೃತ್ತಿಗಳ ಮಹತ್ವವನ್ನು ತಿಳಿಸಿದರು. ಮಾರ್ಚ್ 13ರಂದು ನಡೆದ ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಪ್ರಮಾಣಪತ್ರ ಮತ್ತು ಸ್ಮರಣಿಕೆಗಳನ್ನು ನೀಡಲಾಯಿತು. ಕರ್ನಾಟಕ ಮತ್ತು ತಮಿಳುನಾಡಿನ ಕಾಲೇಜುಗಳಿಂದ ಸುಮಾರು 250 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಡಾ| ಶಶಿಕಲಾ ಮತ್ತು ಡಾ| ಮೃಣ್ಮಯೀ ಸಿಂಟಾಕ್ಸಿಯಾದ ಅಧ್ಯಾಪಕ ಸಂಯೋಜಕರಾಗಿದ್ದರು. ಎರಡನೇ ವರ್ಷದ ಬಿ.ಎಸ್ಸಿಯ ನಿಖಿಲ್ ವಿದ್ಯಾರ್ಥಿ ಸಂಯೋಜಕರಾಗಿದ್ದರು. ಸೇಂಟ್ ಜೋಸೆಫ್ ವಿಶ್ವವಿದ್ಯಾಲಯವು ಬಿಸಿಎ, ಬಿಸಿಎ-ಡೇಟಾ ಅನಾಲಿಟಿಕ್ಸ್, ಮ್ಯಾಥ್ಸ್, ಸ್ಟಾಟಿಸ್ಟಿಕ್ಸ್ ಮತ್ತು ಇಲೆಕ್ಟ್ರಾನಿಕ್ಸ್ ಜೊತೆಗೆ ಬಿಸಿಎ ಕಂಪ್ಯೂಟರ್ ಸೈನ್ಸ್, ಸ್ನಾತಕೋತ್ತರದಲ್ಲಿ ಕಂಪ್ಯೂಟರ್ ಸೈನ್ಸ್, ಎಮ್ಎಸ್ಸಿ-ಬಿಗ್ ಡೇಟಾ, ಎಮ್ ಸಿಎ ವಿಭಾಗಗಳನ್ನು ಹೊಂದಿದೆ. ಎಮ್ಎಸ್ಸಿ-ಸೈಬರ್ ಸೆಕ್ಯುರಿಟಿ ಮತ್ತು ಎಐ ತರಬೇತಿಯನ್ನು 2024-25ರ ಅವಧಿಯಲ್ಲಿ ಪರಿಚಯಿಸಲಾಗುವುದು ಎಂದು ಯೂನಿವರ್ಸಿಟಿಯ ಪ್ರಕಟಣೆ ತಿಳಿಸಿದೆ.
'Syntaxia', the annual event of Saint Joseph's University, Bangalore, was held on March 12 and 13 at the University campus.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 11:18 am
HK News Staffer
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
24-07-26 02:18 pm
HK News Staffer
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ...
22-07-26 10:24 pm
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm