ಬ್ರೇಕಿಂಗ್ ನ್ಯೂಸ್
17-03-24 05:20 pm Mangalore Correspondent ಕರಾವಳಿ
ಪುತ್ತೂರು, ಮಾ.17: ಪುತ್ತೂರಿನಲ್ಲಿ ಬಿಜೆಪಿ ಯಾವತ್ತೂ ಸೋಲೋದಿಲ್ಲ ಎಂಬ ಸಂದೇಶ ಸಮಾಜಕ್ಕೆ ರವಾನೆಯಾಗಬೇಕು. ಪಕ್ಷದ ಸೂಚನೆಯನ್ನು ಯಥಾವತ್ ಪಾಲಿಸಿ ನರೇಂದ್ರ ಮೋದಿಯವರನ್ನು ಗೆಲ್ಲಿಸುವ ಜವಾಬ್ದಾರಿಯನ್ನು ನಾವೆಲ್ಲ ಹೊತ್ತುಕೊಳ್ಳಬೇಕು ಎಂದು ಅರುಣ್ ಕುಮಾರ್ ಪುತ್ತಿಲ ಅವರು ಹೇಳಿದ್ದಾರೆ.
ನಿನ್ನೆಯಷ್ಟೇ ಬಿಜೆಪಿ ಜೊತೆ ಪುತ್ತಿಲ ಪರಿವಾರ ವಿಲೀನಗೊಂಡಿದ್ದು ಅಸೆಂಬ್ಲಿ ಚುನಾವಣೆಯ ಜಟಾಪಟಿ ಬಳಿಕ ಮೊದಲ ಬಾರಿಗೆ ಪುತ್ತೂರು ಬಿಜೆಪಿ ಕಚೇರಿಗೆ ಅರುಣ್ ಪುತ್ತಿಲ ಭೇಟಿ ನೀಡಿದರು.

ಈ ವೇಳೆ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು ಈ ಹಿಂದೆ ಒಂದಷ್ಟು ಗೊಂದಲ ಆಗಿರುವುದು ಸಹಜ. ನಾವೆಲ್ಲ ಅದನ್ನು ಒಪ್ಪಿಕೊಳ್ಳುತ್ತೇವೆ. ಎರಡು ಭಾಗಗಳಿಂದಲೂ ನೋವು ಆಗಿರುವುದು ಸಹಜ. ಆದರೆ ಆ ನೋವುಗಳನ್ನು ನಾವೆಲ್ಲ ಇವತ್ತು ಮರೆತಿದ್ದೇವೆ. ನಾವೆಲ್ಲ ಅಣ್ಣ ತಮ್ಮಂದಿರ ಮತ್ತು ಅಕ್ಕ ತಂಗಿಯರ ರೀತಿಯಲ್ಲಿ ಮುಂದಿನ ದಿನ ಪಕ್ಷಕ್ಕಾಗಿ ಕೆಲಸ ಮಾಡಲು ಬದ್ಧರಿದ್ದೇವೆ. ಪಕ್ಷದ ಸೂಚನೆಯನ್ನು ಪಾಲಿಸಿ, ಪ್ರಧಾನಿ ನರೇಂದ್ರ ಮೋದಿಯವರನ್ನು ಗೆಲ್ಲಿಸುವ ಜವಾಬ್ದಾರಿಯನ್ನು ಮಾಡಲಿದ್ದೇವೆ ಎಂದರು.
ಇವತ್ತು ನಾವೆಲ್ಲ ಕಾರ್ಯಾಲಯದಲ್ಲಿ ಭಾಗಿಯಾಗಿ ಮುಕ್ತ ಮನಸ್ಸಿನಿಂದ ಜೊತೆಯಾಗಿದ್ದೇವೆ. ಈ ರೀತಿಯ ವಾತಾವರಣ ಮುಂದಿನ ನೂರಾರು ವರ್ಷಗಳ ಕಾಲ ಇರಲಿ. ಪುತ್ತೂರಿನಲ್ಲಿ ಬಿಜೆಪಿ ಯಾವತ್ತು ಸೋಲೋದಿಲ್ಲ ಎಂಬ ಸಂದೇಶ ಸಮಾಜಕ್ಕೆ ರವಾನೆಯಾಗಲಿ. ಈ ಕ್ಷಣದಿಂದಲೇ ನಾವೆಲ್ಲ ಪಕ್ಷ ಕೊಟ್ಟಿರುವ ಕೆಲಸವನ್ನು ನಿರ್ವಹಿಸಿಕೊಂಡು ನಾಳಿನ ದಿನ ಚುನಾವಣೆಯಲ್ಲಿ ಬ್ರಿಜೇಶ್ ಚೌಟ ಅವರನ್ನು ನಾಲ್ಕು ಲಕ್ಷ ಅಧಿಕ ಮತಗಳಿಂದ ಗೆಲ್ಲಿಸುವ ಯೋಚನೆ ಕಾರ್ಯಕರ್ತರು ಮಾಡಿದರೆ ಯಾವುದೇ ಕಾರ್ಯ ಕಷ್ಟವಾಗುವುದಿಲ್ಲ ಎಂದರು. ಇವತ್ತು ಸಾಮಾಜಿಕ ಜಾಲತಾಣ ಬಹಳ ಪ್ರಬಲವಾಗಿದೆ. ಹಾಗಾಗಿ ಪಕ್ಷದ ವಿಚಾರದಲ್ಲಿ ನಮ್ಮ ಸಂಘ, ನಾಯಕರ ವಿರುದ್ಧ ಯಾರು ಕೂಡ ವೈಯುಕ್ತಿಕ ವಿಚಾರ ಮುಂದಿಟ್ಟು ಸಾಮಾಜಿಕ ಜಾಲತಾಣದಲ್ಲಿ ಯಾವುದೇ ಸಂದೇಶ ರವಾನಿಸಬಾರದು. ಸಾಮಾಜಿಕ ಜಾಲತಾಣದ ವಿಷಯ ಬಿಟ್ಟು ನಾವೆಲ್ಲ ನಮ್ಮ ಬೂತ್ ನಲ್ಲಿ ಕಾರ್ಯ ಮಾಡಬೇಕು ಎಂದರು.
Puttur Arun Puthila to BJP, BJP will never lose in Puttur. He said I am back to BJP so let's forget all the past and concentrate on the upcoming Elections.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm