ಬ್ರೇಕಿಂಗ್ ನ್ಯೂಸ್
17-03-24 09:18 pm Mangalore Correspondent ಕರಾವಳಿ
ಮಂಗಳೂರು, ಮಾ.17: ಅಯೋಧ್ಯೆ ರಾಮಮಂದಿರ ಲೋಕಾರ್ಪಣೆ ಬಳಿಕ 48 ದಿನಗಳ ಮಂಡಲೋತ್ಸವ ಪೂಜೆ ಪೂರ್ಣಗೊಳಿಸಿ ಮರಳಿದ ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಶ್ರೀಪಾದರನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಸ್ವಾಗತಿಸಲಾಯಿತು.
ಇದೇ ವೇಳೆ, ಮಾತನಾಡಿದ ಶಾಸಕ ವೇದವ್ಯಾಸ ಕಾಮತ್, ಹಿಂದೂಗಳ ಪಾಲಿನ ಅತ್ಯಂತ ಪವಿತ್ರ ತೀರ್ಥಕ್ಷೇತ್ರವಾದ ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠೆಯ ನಂತರ ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ನೇತೃತ್ವದಲ್ಲಿ ಜನವರಿ 30 ರಿಂದ ಮಾರ್ಚ್ 11ರ ವರೆಗೆ ಶ್ರದ್ಧಾಭಕ್ತಿಯಿಂದ ಮಂಡಲ ಪೂಜೆ ನೆರವೇರಿದೆ. ಇದೀಗ ಆ ಪವಿತ್ರ ಕ್ಷೇತ್ರದಿಂದ ಪುಣ್ಯಭೂಮಿ ತುಳುನಾಡಿಗೆ ಆಗಮಿಸಿರುವ ಶ್ರೇಷ್ಠ ಸಂತರನ್ನು ಸ್ವಾಗತಿಸುವ ಸೌಭಾಗ್ಯ ನಮ್ಮೆಲ್ಲರದ್ದು ಎಂದರು.
ಈ ಸಂದರ್ಭದಲ್ಲಿ ರಮೇಶ್ ಕಂಡೆಟ್ಟು, ವಿಜಯ್ ಕುಮಾರ್ ಶೆಟ್ಟಿ, ಮ.ನ.ಪಾ ಸದಸ್ಯರಾದ ಪೂರ್ಣಿಮಾ, ಮನೋಹರ್ ಕದ್ರಿ, ವಿಹಿಂಪ ಪ್ರೊ. ಎಂ.ಬಿ ಪುರಾಣಿಕ್, ಸುಧಾಕರ ಪೇಜಾವರ, ಯುವಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ, ಪ್ರಮುಖರಾದ ರಮೇಶ್ ಹೆಗ್ಡೆ, ಲಲ್ಲೇಶ್ ಕುಮಾರ್, ಪೂರ್ಣಿಮಾ ರಾವ್, ನೀಲೇಶ್ ಕಾಮತ್, ವಿನೋದ್ ಮೆಂಡನ್, ಮೋಹನ್ ಪೂಜಾರಿ, ರಾಜೇಂದ್ರ, ಪ್ರಕಾಶ್, ರಾಹುಲ್, ರಾಮ್ ಪ್ರಸಾದ್, ಪ್ರಶಾಂತ ಮರೋಳಿ ಉಪಸ್ಥಿತರಿದ್ದರು.
Pejawar Udupi Mutt pontiff welcomed grandly at Mangalore airport after 48 days of stay in Ayodhya.
10-08-25 06:27 pm
Bangalore Correspondent
PM Modi, Operation Sindhoor: ಆಪರೇಶನ್ ಸಿಂಧೂರಕ್...
10-08-25 06:06 pm
ಚಾಲಕ ರಹಿತ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ...
10-08-25 01:57 pm
ಗಿಟಾರಿಗೆ ಹೊದಿಕೆ ಹೊದಿಸಿ ಏಳನೇ ಕ್ಲಾಸ್ ಹುಡುಗನ ಸಾವ...
09-08-25 10:12 pm
ಬೆಂಗಳೂರಿನಲ್ಲಿ ಮತ್ತೊಂದು ಹೊಸ ಸ್ಟೇಡಿಯಂ ; 80 ಸಾವಿ...
09-08-25 08:00 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
10-08-25 04:32 pm
Udupi Correspondent
Six Arrested, Dharmasthala Incident, Kudla Ra...
10-08-25 02:26 pm
Dharmasthala, Janardhan Poojary, SIT Probe: ದ...
10-08-25 01:01 pm
Mangalore Dharmasthala Case: ಧರ್ಮಸ್ಥಳ ಕೇಸ್ ;...
10-08-25 12:37 pm
No Evidence, Bahubali Hill in Dharmasthala: ಬ...
09-08-25 10:53 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm