ಬ್ರೇಕಿಂಗ್ ನ್ಯೂಸ್
17-03-24 11:01 pm Mangalore Correspondent ಕರಾವಳಿ
ಪುತ್ತೂರು, ಮಾ.17: ಪುತ್ತೂರಿನ ಕಾಂಗ್ರೆಸ್ ಶಾಸಕ ಅಶೋಕ್ ರೈ 1400 ಕೋಟಿ ಅನುದಾನ ತಂದಿದ್ದೇನೆಂದು ಹೇಳಿದ್ದನ್ನು ಪ್ರಶ್ನಿಸಿ ಬಿಜೆಪಿ ಕಾರ್ಯಕರ್ತ ಜಯಾನಂದ ಬಂಗೇರ ತನ್ನ ಫೇಸ್ಬುಕ್ ನಲ್ಲಿ ಪೋಸ್ಟ್ ಹಾಕಿದ್ದರು. ಫೇಸ್ಬುಕ್ ಪೋಸ್ಟ್ ಹಾಕಿದ್ದರಿಂದ ಕೆರಳಿದ ಕಾಂಗ್ರೆಸ್ ಕಾರ್ಯಕರ್ತರು ಪುತ್ತೂರಿನ ಜಯಾನಂದ ಬಂಗೇರ ಮನೆಗೆ ತೆರಳಿ ಗೂಂಡಾ ವರ್ತನೆ ತೋರಿದ್ದಾರೆ.


ಕಾಂಗ್ರೆಸ್ ಕಾರ್ಯಕರ್ತರು ದೊಡ್ಡ ಫ್ಲೆಕ್ಸ್ ರೆಡಿ ಮಾಡಿಸಿ, ಅದರಲ್ಲಿ ಅನುದಾನದ ಬಗ್ಗೆ ಬರೆದು ಜಯಾನಂದ ಬಂಗೇರ ಮನೆಯ ಮುಂದೆ ತಂದಿದ್ದರು. ಅಲ್ಲದೆ, ಅದರಲ್ಲಿ ಒಬ್ಬಾತ ಜಯಾನಂದ ಬಂಗೇರ ಮತ್ತು ಮನೆಯವರನ್ನು ಅವಾಚ್ಯ ಪದಗಳಲ್ಲಿ ನಿಂದಿಸಿದ್ದಾನೆ. ಫೇಸ್ಬುಕ್ ನಲ್ಲಿ ಪ್ರಶ್ನೆ ಮಾಡಿದ್ದೀಯಲ್ಲಾ.. 1400 ಕೋಟಿ ಅನುದಾನ ಏನೆಲ್ಲ ಅನ್ನುವುದು ಇಲ್ಲಿ ಇದೆ, ಬಾ ನೋಡು ಅಂತ ಹೇಳಿ ನಿಂದಿಸಿದ್ದಾರೆ.
ಈ ವೇಳೆ, ಮನೆಯವರು ನೀವು ಮನೆಗೆ ಬಂದು ಯಾಕೆ ಪ್ರಶ್ನೆ ಮಾಡಬೇಕು. ಫೇಸ್ಬುಕ್ ನಲ್ಲಿ ಪ್ರಶ್ನೆ ಮಾಡಿದ್ದರೆ, ಅದರಲ್ಲೇ ಉತ್ತರ ನೀಡಬಹುದಿತ್ತಲ್ಲಾ ಎಂದು ಮರು ಪ್ರಶ್ನೆ ಹಾಕಿದ್ದಾರೆ. ಇದೇ ವಿಚಾರದಲ್ಲಿ ಎರಡೂ ಕಡೆಯವರು ಪರಸ್ಪರ ಮಾತಿನ ಚಕಮಕಿ ನಡೆಸಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರ ಗೂಂಡಾ ವರ್ತನೆಯನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿದ್ದು, ಅದರ ವಿಡಿಯೋವನ್ನು ಬಿಜೆಪಿ ಕಾರ್ಯಕರ್ತರು ಫೇಸ್ಬುಕ್ ನಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ವೈರಲ್ ಆಗಿದ್ದು, ಕಾಂಗ್ರೆಸ್ ಕಾರ್ಯಕರ್ತರ ನಡೆಯ ಬಗ್ಗೆ ಭಾರೀ ಟೀಕೆ ಕೇಳಿಬಂದಿದೆ.
Mangalore Congress leaders threaten Puttur BJP member for questioning MLA Ahok Rai 1400 fund.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 11:18 am
HK News Staffer
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
24-07-26 02:18 pm
HK News Staffer
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ...
22-07-26 10:24 pm
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm