ಬ್ರೇಕಿಂಗ್ ನ್ಯೂಸ್
17-03-24 11:01 pm Mangalore Correspondent ಕರಾವಳಿ
ಪುತ್ತೂರು, ಮಾ.17: ಪುತ್ತೂರಿನ ಕಾಂಗ್ರೆಸ್ ಶಾಸಕ ಅಶೋಕ್ ರೈ 1400 ಕೋಟಿ ಅನುದಾನ ತಂದಿದ್ದೇನೆಂದು ಹೇಳಿದ್ದನ್ನು ಪ್ರಶ್ನಿಸಿ ಬಿಜೆಪಿ ಕಾರ್ಯಕರ್ತ ಜಯಾನಂದ ಬಂಗೇರ ತನ್ನ ಫೇಸ್ಬುಕ್ ನಲ್ಲಿ ಪೋಸ್ಟ್ ಹಾಕಿದ್ದರು. ಫೇಸ್ಬುಕ್ ಪೋಸ್ಟ್ ಹಾಕಿದ್ದರಿಂದ ಕೆರಳಿದ ಕಾಂಗ್ರೆಸ್ ಕಾರ್ಯಕರ್ತರು ಪುತ್ತೂರಿನ ಜಯಾನಂದ ಬಂಗೇರ ಮನೆಗೆ ತೆರಳಿ ಗೂಂಡಾ ವರ್ತನೆ ತೋರಿದ್ದಾರೆ.


ಕಾಂಗ್ರೆಸ್ ಕಾರ್ಯಕರ್ತರು ದೊಡ್ಡ ಫ್ಲೆಕ್ಸ್ ರೆಡಿ ಮಾಡಿಸಿ, ಅದರಲ್ಲಿ ಅನುದಾನದ ಬಗ್ಗೆ ಬರೆದು ಜಯಾನಂದ ಬಂಗೇರ ಮನೆಯ ಮುಂದೆ ತಂದಿದ್ದರು. ಅಲ್ಲದೆ, ಅದರಲ್ಲಿ ಒಬ್ಬಾತ ಜಯಾನಂದ ಬಂಗೇರ ಮತ್ತು ಮನೆಯವರನ್ನು ಅವಾಚ್ಯ ಪದಗಳಲ್ಲಿ ನಿಂದಿಸಿದ್ದಾನೆ. ಫೇಸ್ಬುಕ್ ನಲ್ಲಿ ಪ್ರಶ್ನೆ ಮಾಡಿದ್ದೀಯಲ್ಲಾ.. 1400 ಕೋಟಿ ಅನುದಾನ ಏನೆಲ್ಲ ಅನ್ನುವುದು ಇಲ್ಲಿ ಇದೆ, ಬಾ ನೋಡು ಅಂತ ಹೇಳಿ ನಿಂದಿಸಿದ್ದಾರೆ.
ಈ ವೇಳೆ, ಮನೆಯವರು ನೀವು ಮನೆಗೆ ಬಂದು ಯಾಕೆ ಪ್ರಶ್ನೆ ಮಾಡಬೇಕು. ಫೇಸ್ಬುಕ್ ನಲ್ಲಿ ಪ್ರಶ್ನೆ ಮಾಡಿದ್ದರೆ, ಅದರಲ್ಲೇ ಉತ್ತರ ನೀಡಬಹುದಿತ್ತಲ್ಲಾ ಎಂದು ಮರು ಪ್ರಶ್ನೆ ಹಾಕಿದ್ದಾರೆ. ಇದೇ ವಿಚಾರದಲ್ಲಿ ಎರಡೂ ಕಡೆಯವರು ಪರಸ್ಪರ ಮಾತಿನ ಚಕಮಕಿ ನಡೆಸಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರ ಗೂಂಡಾ ವರ್ತನೆಯನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿದ್ದು, ಅದರ ವಿಡಿಯೋವನ್ನು ಬಿಜೆಪಿ ಕಾರ್ಯಕರ್ತರು ಫೇಸ್ಬುಕ್ ನಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ವೈರಲ್ ಆಗಿದ್ದು, ಕಾಂಗ್ರೆಸ್ ಕಾರ್ಯಕರ್ತರ ನಡೆಯ ಬಗ್ಗೆ ಭಾರೀ ಟೀಕೆ ಕೇಳಿಬಂದಿದೆ.
Mangalore Congress leaders threaten Puttur BJP member for questioning MLA Ahok Rai 1400 fund.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm