ಬ್ರೇಕಿಂಗ್ ನ್ಯೂಸ್
18-03-24 02:55 pm Mangalore Correspondent ಕರಾವಳಿ
ಮಂಗಳೂರು, ಮಾ.18: ದಕ್ಷಿಣ ಕನ್ನಡ – ಕೊಡಗು ಗಡಿಭಾಗದಲ್ಲಿ ನಕ್ಸಲರು ಕಾಣಿಸಿಕೊಂಡಿದ್ದಾರೆ ಎನ್ನಲಾಗುತ್ತಿದ್ದು, ನಕ್ಸಲ್ ನಿಗ್ರಹ ಪಡೆಯ ಸಿಬಂದಿ ಕೂಂಬಿಂಗ್ ಆರಂಭಿಸಿದ್ದಾರೆ.
ಸುಳ್ಯ ತಾಲೂಕಿನ ಕಡಮಕಲ್, ಕೂಜಿಮಲೆ, ಉಪ್ಪುಕಳ ಭಾಗದಲ್ಲಿ ಕೆಲವು ದಿನಗಳ ಹಿಂದೆ ನಕ್ಸಲರು ಕಾಣಿಸಿಕೊಂಡಿದ್ದಾಗಿ ಸ್ಥಳೀಯರು ಮಾಹಿತಿ ನೀಡಿದ್ದು, ಇದರ ಬೆನ್ನಲ್ಲೇ ಎಎನ್ಎಫ್ ಪಡೆಗಳು ಕಾಡಂಚಿನ ಗ್ರಾಮಗಳಲ್ಲಿ ಸಂಚಾರ ನಡೆಸಿವೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ- ಕೊಡಗು ಗಡಿಭಾಗದಲ್ಲಿ ಪೊಲೀಸರ್ ಅಲರ್ಟ್ ಆಗಿದ್ದಾರೆ.


ಕೆಲವು ದಿನಗಳ ಹಿಂದೆ ಕಡಮಕಲ್ ಬಳಿಯ ಕೂಜಿಮಲೆ ರಬ್ಬರ್ ಎಸ್ಟೇಟ್ ಪರಿಸರದಲ್ಲಿ ನಕ್ಸಲರು ಕಾಣಿಸಿಕೊಂಡಿದ್ದರು. ಆನಂತರ, ಕೂಜಿಮಲೆ ಮತ್ತು ಕಲ್ಮಕಾರ್ ಗ್ರಾಮದಲ್ಲಿ ರಸ್ತೆಗೆ ಬಂದಿದ್ದ ಎಂಟು ಮಂದಿಯಿದ್ದ ನಕ್ಸಲರು ಅಲ್ಲಿ ಕೆಲವು ದಿನಸಿ ವಸ್ತುಗಳನ್ನು ಖರೀದಿಸಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ. ನಕ್ಸಲರು ಈ ವೇಳೆ ಶಸ್ತ್ರಸಜ್ಜಿತರಾಗಿದ್ದರೆಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ನಕ್ಸಲರ ಪತ್ತೆಗಾಗಿ ಕಾರ್ಕಳದಲ್ಲಿದ್ದ ನಕ್ಸಲ್ ನಿಗ್ರಹ ಪಡೆಯ ಸಿಬಂದಿ ದಿಢೀರ್ ಆಗಿ ಕಡಮಕಲ್ ಎಸ್ಟೇಟ್ ಪರಿಸರಕ್ಕೆ ಬಂದಿದ್ದು ಶೋಧ ಕಾರ್ಯಾಚರಣೆ ನಡೆಸಿದೆ.
ಇತ್ತೀಚೆಗಷ್ಟೇ ಉಡುಪಿ ಜಿಲ್ಲೆಯ ಕೊಲ್ಲೂರು ಬಳಿಯ ಅಮಾಸೆಬೈಲು ಭಾಗದಲ್ಲಿ ನಕ್ಸಲರು ಕಾಣಿಸಿದ್ದ ಬಗ್ಗೆ ಸ್ಥಳೀಯರು ಪೊಲೀಸರ ಗಮನಕ್ಕೆ ಬಂದಿದ್ದರು. ಆನಂತರ, ಅಲ್ಲಿಯೂ ಎಎನ್ಎಫ್ ಪಡೆ ಕೂಂಬಿಂಗ್ ಕಾರ್ಯಾಚರಣೆ ನಡೆಸಿತ್ತು. ಆದರೆ, ನಕ್ಸಲರು ಅವರಿಗೆ ಸಿಕ್ಕಿರಲಿಲ್ಲ. ಅಲ್ಲಿದ್ದವರೇ ಈಗ ದಕ್ಷಿಣ ಕನ್ನಡದ ಮೂಲಕ ಕೊಡಗಿನತ್ತ ಚಲಿಸುತ್ತಿದ್ದಾರೆಯೇ ಎನ್ನುವ ಶಂಕೆ ಎದುರಾಗಿದೆ.
Mangalore Naxal combing operations at Sullia after residents see naxal moment.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 11:18 am
HK News Staffer
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
24-07-26 02:18 pm
HK News Staffer
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ...
22-07-26 10:24 pm
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm