ಬ್ರೇಕಿಂಗ್ ನ್ಯೂಸ್
18-03-24 02:55 pm Mangalore Correspondent ಕರಾವಳಿ
ಮಂಗಳೂರು, ಮಾ.18: ದಕ್ಷಿಣ ಕನ್ನಡ – ಕೊಡಗು ಗಡಿಭಾಗದಲ್ಲಿ ನಕ್ಸಲರು ಕಾಣಿಸಿಕೊಂಡಿದ್ದಾರೆ ಎನ್ನಲಾಗುತ್ತಿದ್ದು, ನಕ್ಸಲ್ ನಿಗ್ರಹ ಪಡೆಯ ಸಿಬಂದಿ ಕೂಂಬಿಂಗ್ ಆರಂಭಿಸಿದ್ದಾರೆ.
ಸುಳ್ಯ ತಾಲೂಕಿನ ಕಡಮಕಲ್, ಕೂಜಿಮಲೆ, ಉಪ್ಪುಕಳ ಭಾಗದಲ್ಲಿ ಕೆಲವು ದಿನಗಳ ಹಿಂದೆ ನಕ್ಸಲರು ಕಾಣಿಸಿಕೊಂಡಿದ್ದಾಗಿ ಸ್ಥಳೀಯರು ಮಾಹಿತಿ ನೀಡಿದ್ದು, ಇದರ ಬೆನ್ನಲ್ಲೇ ಎಎನ್ಎಫ್ ಪಡೆಗಳು ಕಾಡಂಚಿನ ಗ್ರಾಮಗಳಲ್ಲಿ ಸಂಚಾರ ನಡೆಸಿವೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ- ಕೊಡಗು ಗಡಿಭಾಗದಲ್ಲಿ ಪೊಲೀಸರ್ ಅಲರ್ಟ್ ಆಗಿದ್ದಾರೆ.


ಕೆಲವು ದಿನಗಳ ಹಿಂದೆ ಕಡಮಕಲ್ ಬಳಿಯ ಕೂಜಿಮಲೆ ರಬ್ಬರ್ ಎಸ್ಟೇಟ್ ಪರಿಸರದಲ್ಲಿ ನಕ್ಸಲರು ಕಾಣಿಸಿಕೊಂಡಿದ್ದರು. ಆನಂತರ, ಕೂಜಿಮಲೆ ಮತ್ತು ಕಲ್ಮಕಾರ್ ಗ್ರಾಮದಲ್ಲಿ ರಸ್ತೆಗೆ ಬಂದಿದ್ದ ಎಂಟು ಮಂದಿಯಿದ್ದ ನಕ್ಸಲರು ಅಲ್ಲಿ ಕೆಲವು ದಿನಸಿ ವಸ್ತುಗಳನ್ನು ಖರೀದಿಸಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ. ನಕ್ಸಲರು ಈ ವೇಳೆ ಶಸ್ತ್ರಸಜ್ಜಿತರಾಗಿದ್ದರೆಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ನಕ್ಸಲರ ಪತ್ತೆಗಾಗಿ ಕಾರ್ಕಳದಲ್ಲಿದ್ದ ನಕ್ಸಲ್ ನಿಗ್ರಹ ಪಡೆಯ ಸಿಬಂದಿ ದಿಢೀರ್ ಆಗಿ ಕಡಮಕಲ್ ಎಸ್ಟೇಟ್ ಪರಿಸರಕ್ಕೆ ಬಂದಿದ್ದು ಶೋಧ ಕಾರ್ಯಾಚರಣೆ ನಡೆಸಿದೆ.
ಇತ್ತೀಚೆಗಷ್ಟೇ ಉಡುಪಿ ಜಿಲ್ಲೆಯ ಕೊಲ್ಲೂರು ಬಳಿಯ ಅಮಾಸೆಬೈಲು ಭಾಗದಲ್ಲಿ ನಕ್ಸಲರು ಕಾಣಿಸಿದ್ದ ಬಗ್ಗೆ ಸ್ಥಳೀಯರು ಪೊಲೀಸರ ಗಮನಕ್ಕೆ ಬಂದಿದ್ದರು. ಆನಂತರ, ಅಲ್ಲಿಯೂ ಎಎನ್ಎಫ್ ಪಡೆ ಕೂಂಬಿಂಗ್ ಕಾರ್ಯಾಚರಣೆ ನಡೆಸಿತ್ತು. ಆದರೆ, ನಕ್ಸಲರು ಅವರಿಗೆ ಸಿಕ್ಕಿರಲಿಲ್ಲ. ಅಲ್ಲಿದ್ದವರೇ ಈಗ ದಕ್ಷಿಣ ಕನ್ನಡದ ಮೂಲಕ ಕೊಡಗಿನತ್ತ ಚಲಿಸುತ್ತಿದ್ದಾರೆಯೇ ಎನ್ನುವ ಶಂಕೆ ಎದುರಾಗಿದೆ.
Mangalore Naxal combing operations at Sullia after residents see naxal moment.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm