ಬ್ರೇಕಿಂಗ್ ನ್ಯೂಸ್
18-03-24 10:40 pm Mangalore Correspondent ಕರಾವಳಿ
ಮಂಗಳೂರು, ಮಾ.19: ಮಾಜಿ ಶಾಸಕ ಮೊಯ್ದೀನ್ ಬಾವಾ ಲೋಕಸಭೆ ಚುನಾವಣೆಗೆ ಪಕ್ಷೇತರ ಸ್ಪರ್ಧಿಸಲು ತಯಾರಿ ನಡೆಸಿದ್ದಾರೆ. ಈ ಬಗ್ಗೆ ಮಾ.21ರಂದು ಕಂಕನಾಡಿಯ ಅಲ್ ರಹಬಾ ಸಭಾಂಗಣದಲ್ಲಿ ಅಭಿಮಾನಿಗಳ ಸಭೆ ಕರೆದಿದ್ದಾರೆ. ಬೆಂಬಲಿಗರು ಪಕ್ಷೇತರ ಸ್ಪರ್ಧೆಗೆ ಒತ್ತಾಯಿಸುತ್ತಿದ್ದಾರೆ. ಅದಕ್ಕಾಗಿ ಅಭಿಮಾನಿಗಳ ಸಭೆ ಕರೆದು ಅವರ ನಿರ್ಧಾರದಂತೆ ಮುಂದುವರಿಯುತ್ತೇನೆ ಎಂದು ಮೊಯ್ದೀನ್ ಬಾವಾ ಹೇಳಿದ್ದಾರೆ.
ಕಳೆದ ಅಸೆಂಬ್ಲಿ ಚುನಾವಣ ಸಂದರ್ಭದಲ್ಲಿ ಮಂಗಳೂರು ಉತ್ತರ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಸಿಗದೆ ಮುನಿಸಿಕೊಂಡಿದ್ದ ಬಾವಾ ಜೆಡಿಎಸ್ ಪಕ್ಷದಿಂದ ಸ್ಪರ್ಧೆ ಮಾಡಿದ್ದರು. ಇದೀಗ ಮತ್ತೆ ಕಾಂಗ್ರೆಸ್ ಸೇರಲು ರೆಡಿಯಾಗುತ್ತಿದ್ದಾರೆ. ಮತ್ತೆ ಕಾಂಗ್ರೆಸ್ ಸೇರುತ್ತೀರಾ ಎಂದು ಕೇಳಿದ ಪ್ರಶ್ನೆಗೆ, ಕಾಂಗ್ರೆಸ್ ನಾಯಕರು ಆಹ್ವಾನಿಸಿದರೆ ರೆಡಿ ಇದ್ದೇನೆ ಎಂದಿದ್ದಾರೆ. ನಾಲ್ಕು ಮಕ್ಕಳು ನದಿಗೆ ಬಿದ್ದು ಸಾವನ್ನಪ್ಪಿದಾಗ ನಮ್ಮ ಶಾಸಕರು ಗೃಹ ಸಚಿವರಿಗೆ ಪತ್ರ ಬರೆದು ಪರಿಹಾರಕ್ಕೆ ಆಗ್ರಹಿಸುತ್ತೇನೆ ಎಂದು ಹೇಳಿಕೆ ಕೊಟ್ಟಿದ್ದರು. ಅವರ ಮನೆಗೂ ಭೇಟಿ ಕೊಟ್ಟಿರಲಿಲ್ಲ. ಪರಿಹಾರ ಕೊಡಿಸುವ ಕೆಲಸವನ್ನೂ ಮಾಡಿಲ್ಲ. ನಾನು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಕೊಟ್ಟು ತಲಾ 2 ಲಕ್ಷ ರೂ. ಪರಿಹಾರ ಕೊಡಿಸಿದ್ದೇನೆ. ಕೇವಲ ಹೇಳಿಕೆ ಕೊಟ್ಟರೆ ಪರಿಹಾರ ಸಿಗುವುದಿಲ್ಲ. ಫಾಲೋ ಅಪ್ ಕೆಲಸ ಮಾಡಬೇಕು ಎಂದು ಪರೋಕ್ಷವಾಗಿ ಶಾಸಕ ಭರತ್ ಶೆಟ್ಟಿಗೆ ಟಾಂಗ್ ಇಟ್ಟಿದ್ದಾರೆ.
ನಾಲ್ಕು ಕುಟುಂಬಗಳಲ್ಲಿ ಇಬ್ಬರು ಮಕ್ಕಳಿಗೆ ತಂದೆ ಇರಲಿಲ್ಲ. ಹಿಂದುಗಳ ಬಡ ಕುಟುಂಬದವರು. ವಿಷಯ ತಿಳಿದು ಕೂಡಲೇ ಪರಿಹಾರ ಕೊಡಿಸುವ ಕೆಲಸ ಮಾಡಿದ್ದೇನೆ. ಇದಲ್ಲದೆ, ಚಿಕಿತ್ಸಾ ವೆಚ್ಚ ಕಡಿತಗೊಳಿಸಲು, ಕಷ್ಟದ ಕಾಲದಲ್ಲಿ ಹಲವಾರು ಸಾರ್ವಜನಿಕರು ಫೋನ್ ಕರೆ ಮಾಡುತ್ತಾರೆ. ಅವರೆಲ್ಲರಿಗೂ ಸ್ಪಂದಿಸುತ್ತೇನೆ. ನನಗೆ ಯಾರೂ ಹೈಕಮಾಂಡ್ ಇಲ್ಲ, ನನ್ನ ಫೋನ್ ಮಾತ್ರ ಆಪ್ತಮಿತ್ರ ಎಂದರು. ನೀವು ಜೆಡಿಎಸ್ ನಲ್ಲಿದ್ದೀರಿ ಅಲ್ವಾ, ಬಿಜೆಪಿ ಸಪೋರ್ಟ್ ಮಾಡ್ತೀರಾ ಎಂದು ಕೇಳಿದರೆ, ಬಿಜೆಪಿ ಜೊತೆಗೆ ಕುಮಾರಣ್ಣ ಮೈತ್ರಿ ಮಾಡಿಕೊಂಡಿದ್ದಾರೆ. ಆದರೆ ನನಗೆ ನನ್ನ ಅಭಿಮಾನಿಗಳು, ಬೆಂಬಲಿಗರೇ ನಿರ್ಣಾಯಕ. ಅವರು ಹೇಳಿದಂತೆ ಕೇಳುತ್ತೇನೆ ಎಂದರು.
Mangalore Maiden bava all set to contest as independent candidate for lok sabha elections 2024.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 11:18 am
HK News Staffer
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
24-07-26 02:18 pm
HK News Staffer
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ...
22-07-26 10:24 pm
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm