ಬ್ರೇಕಿಂಗ್ ನ್ಯೂಸ್
18-03-24 10:56 pm Mangalore Correspondent ಕರಾವಳಿ
ಮಂಗಳೂರು, ಮಾ.18: ದೈವ, ದೇವರ ಹೆಸರಿನಲ್ಲಿ ಕಲಾವಿದರ ಮೇಲೆ ಹಲ್ಲೆ, ದಬ್ಬಾಳಿಕೆ ನಡೆಸುವುದನ್ನು ಯಾವತ್ತೂ ಸಹಿಸಲ್ಲ. ಇದು ಇಲ್ಲಿಗೇ ಕೊನೆಯಾಗಬೇಕು. ಮುಂದೆ ಪುನರಾವರ್ತನೆ ಆದಲ್ಲಿ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸಲಾಗುವುದು ಎಂದು ಕರಾವಳಿಯ ಕಲಾವಿದರು, ನಿರ್ಮಾಪಕರು ಮತ್ತು ತಂತ್ರಜ್ಷರು ಎಚ್ಚರಿಕೆ ನೀಡಿದ್ದಾರೆ.
ನಾಟಕ, ಯಕ್ಷಗಾನ, ಸಿನಿಮಾ ಕ್ಷೇತ್ರಗಳ ಕಲಾವಿದರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ, ದೌರ್ಜನ್ಯವನ್ನು ಖಂಡಿಸಿ ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳ ಕಲಾವಿದರು ಡಾನ್ ಬಾಸ್ಕೋ ಹಾಲ್ ನಿಂದ ಜಿಲ್ಲಾಧಿಕಾರಿ ಕಚೇರಿಯ ವರೆಗೆ ಶಾಂತಿಯುತ ಕಾಲ್ನಡಿಗೆ ಜಾಥಾ ಆಯೋಜಿಸಿದ್ದರು. ಆದ್ರೆ ಚುನಾವಣಾ ನೀತಿಸಂಹಿತೆ ಜಾರಿ ಇರೋದರಿಂದ ಜಿಲ್ಲಾಡಳಿತದಿಂದ ಅನುಮತಿ ದೊರಕದ ಕಾರಣ ಕಲಾವಿದರು ಡೋನ್ ಬೋಸ್ಕೋ ಹಾಲ್ ನಲ್ಲಿ ಎಲ್ಲಾ ಕಲಾವಿದರ ಅಭಿಪ್ರಾಯ ಸಂಗ್ರಹಿಸಿ, ಮುಂದೆ ಯಾವ ರೀತಿ ಸಮಸ್ಯೆ ಬಗೆಹರಿಸಬೇಕೆಂಬುದರ ವಿಚಾರದಲ್ಲಿ ಚರ್ಚೆ ನಡೆಸಿದರು. ಸಹಿ ಸಂಗ್ರಹ ಬಳಿಕ ಆಯ್ದ ಕಲಾವಿದರು ದ.ಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ತುಳು ನಾಟಕ ಕಲಾವಿದರ ಒಕ್ಕೂಟ, ಜಿಲ್ಲಾ ರಂಗ ಸಮ್ಮಿಲನ ವೇದಿಕೆ, ಕೋಸ್ಟಲ್ ವುಡ್ ಕಲಾವಿದರು ಮತ್ತು ತಂತ್ರಜ್ಞರ ಒಕ್ಕೂಟ ಮತ್ತು ಯಕ್ಷಗಾನ ಕಲಾವಿದರು ಸಹಯೋಗದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.
ದೇವದಾಸ್ ಕಾಪಿಕಾಡ್, ವಿಜಯಕುಮಾರ್ ಕೊಡಿಯಾಲ್ ಬೈಲ್, ಸರಪಾಡಿ ಅಶೋಕ್ ಶೆಟ್ಟಿ , ಪ್ರಕಾಶ್ ತುಮಿನಾಡು, ಲಯನ್ ಕಿಶೋರ್ ಡಿ ಶೆಟ್ಟಿ ಮತ್ತಿತರ ಕಲಾವಿದರು ಭಾಗವಹಿಸಿದ್ದರು.
The Union of Tulu Drama Artists (R) Mangaluru, in collaboration with the District Theater Association Forum, Dakshina Kannada (DK), Udupi, and Kasargod, organized a foot-march condemning the ongoing oppression and violence against artists in the fields of drama, Yakshagana, and cinema from the artists of DK, Udupi, and Kasargod districts on Monday, March 18, at Don Bosco Hall.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 02:39 pm
HK News Staffer
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 01:06 pm
HK News Staffer
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am