ಬ್ರೇಕಿಂಗ್ ನ್ಯೂಸ್
27-11-20 11:58 pm Mangaluru Correspondent ಕರಾವಳಿ
ಮಂಗಳೂರು, ನ.27: ನಗರದಲ್ಲಿ ಅಪಾರ್ಟ್ಮೆಂಟ್ನ ಆವರಣಗೋಡೆಯಲ್ಲಿ ಉಗ್ರ ಸಂಘಟನೆಗಳ ಪರ ಬರಹ ಪ್ರಕರಣವನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ನಗರದ ಸರ್ಕೀಟ್ ಹೌಸ್ ಮುಂಭಾಗ ಶುಕ್ರವಾರ ಸಂಜೆ ಪ್ರತಿಭಟನೆ ನಡೆಸಿದರು.
ಉಗ್ರರ ಪರ ಬರಹ ಬರೆದರವನ್ನು ತಕ್ಷಣ ಬಂಧಿಸಬೇಕು ಎಂದು ಆಗ್ರಹಿಸಿದ ಕಾರ್ಯಕರ್ತರು ದೊಂದಿ ಹಿಡಿದು ದೇಶದ್ರೋಹಿಗಳ ವಿರುದ್ಧ ಘೋಷಣೆ ಕೂಗಿದರು.

ಈ ಸಂದರ್ಭ ಮಾತನಾಡಿದ ಎಬಿವಿಪಿ ನಗರ ಕಾರ್ಯದರ್ಶಿ ಮಣಿಕಂಠ ಕಳಸ, ಪಾಕಿಸ್ತಾನದ ಲಷ್ಕರ್ ಇ ತೊಯ್ಬಾ ಉಗ್ರರ ಕೃತ್ಯದಿಂದ ಮುಂಬೈ ಮಹಾನಗರದಲ್ಲಿ ಸೈನಿಕರು, ಪೊಲೀಸರು ಸೇರಿ ಹಲವಾರು ಮಂದಿ ಮೃತಪಟ್ಟ ದಿನವಾದ ನ.26ರಂದು ದೇಶದ್ರೋಹಿಗಳು ಉಗ್ರರ ಪರ ಬರಹ ಪ್ರಕಟಿಸಿರುವುದು ಖಂಡನೀಯ. ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸಬೇಕಾದ ದಿನ ಉಗ್ರರ ಪರ ಗೋಡೆ ಬರಹದ ಮೂಲಕ ದೇಶದ್ರೋಹಿಗಳು ಮಂಗಳೂರಿನ ಶಾಂತಿ ಕದಡುವ ವಿಕೃತಿ ಮೆರೆದಿದ್ದಾರೆ. ಘಟನೆಯ ಹಿಂದೆ ಇರುವವರನ್ನು ತಕ್ಷಣ ಬಂಧಿಸದೇ ಇದ್ದಲ್ಲಿ ಮುಂದೆ ಇಂತಹ ಘಟನೆಗಳು ಮರುಕಳಿಸಿ ದೊಡ್ಡ ಅನಾಹುತವೇ ಸಂಭವಿಸಬಹುದು. ಈ ನಿಟ್ಟಿನಲ್ಲಿ ವಿಶೇಷ ತಂಡ ರಚಿಸಿ ಘಟನೆಗೆ ಕಾರಣರಾದವರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಎಬಿವಿಪಿ ರಾಜ್ಯ ಸಹಕಾರ್ಯದರ್ಶಿ ಸಂದೇಶ್ ರೈ ಮಜಕ್ಕಾರ್, ಜಿಲ್ಲಾ ಸಂಚಾಲಕ ಹರ್ಷಿತ್ ಕೊಯ್ಲ, ನಗರ ಸಂಘಟನಾ ಕಾರ್ಯದರ್ಶಿ ಅಜಯ್ ಪ್ರಭು, ರಾಜ್ಯ ಕಾರ್ಯಕಾರಿಣಿ ಸದಸ್ಯ ನಿಷಾನ್ ಆಳ್ವ, ವಿದ್ಯಾರ್ಥಿ ನಾಯಕರಾದ ದಿನೇಶ್, ಅಖಿಲೇಶ್, ಆದಿತ್ಯ ಕೆ.ಆರ್., ಕಿರಣ್, ಸಂತೋಷ್, ಆದಿತ್ಯ ಶೆಟ್ಟಿ, ಕೀರ್ತನ್, ಆಕಾಶ್ ಮುಂತಾದವರು ಉಪಸ್ಥಿತರಿದ್ದರು.
Pro-Terror Graffiti on apartment compound wall in Kadri, ABVP Mangalore held a protest demanding for the quick arrest of the miscreants.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm