ಬ್ರೇಕಿಂಗ್ ನ್ಯೂಸ್
19-03-24 09:35 pm Mangalore Correspondent ಕರಾವಳಿ
ಪುತ್ತೂರು, ಮಾ.19: ಇಲ್ಲಿನ ನೆಲ್ಲಿಕಟ್ಟೆ ಸಮೀಪದ ಅಂಗನವಾಡಿ ಕೇಂದ್ರವೊಂದರ ಬೀಗ ಒಡೆದು ರಾತ್ರಿ ವೇಳೆ ನುಗ್ಗಿದ್ದ ಖದೀಮರು ಮಕ್ಕಳಿಗಿಟ್ಟ ಮೊಟ್ಟೆಯನ್ನು ಒಡೆದು ಆಮ್ಲೆಟ್ ಮಾಡಿದ್ದಲ್ಲದೆ, ಕಾಂಡೋಮ್ ಬಳಸಿ ಅಂಗನವಾಡಿ ಒಳಗಡೆಯೇ ಅನೈತಿಕ ಚಟುವಟಿಕೆ ನಡೆಸಿ ಅವಾಂತರ ಸೃಷ್ಟಿಸಿರುವ ಘಟನೆ ನಡೆದಿದೆ.
ಬೆಳಗ್ಗೆ ಎಂದಿನಂತೆ ಅಂಗನವಾಡಿ ಕೇಂದ್ರಕ್ಕೆ ಅಂಗನವಾಡಿ ಕಾರ್ಯಕರ್ತೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಅಂಗನವಾಡಿ ಒಳಗೆ ಯಾವುದೇ ಬೆಲೆಬಾಳುವ ವಸ್ತುಗಳು ಸಿಗದೆ, ಮಕ್ಕಳಿಗೆ ಕೊಡಲೆಂದು ಇಟ್ಟಿದ್ದ ಮೊಟ್ಟೆಗಳನ್ನು ಒಡೆದು ಆಮ್ಲೆಟ್ ಮಾಡಿ ತಿಂದಿದ್ದಾರೆ. ಅಂಗನವಾಡಿಯಲ್ಲಿ ಗ್ಯಾಸ್ ಸ್ಟವ್ ಮೇಲಿದ್ದ ಪಾತ್ರೆಯ ಮೇಲೆ ಆಮ್ಲೆಟ್ ತಯಾರಿಸಿದ್ದು ಕಂಡುಬಂದಿದೆ.

ತಮ್ಮ ಎಲ್ಲ ಕಾರ್ಯ ಮುಗಿಸಿ ಅಂಗನವಾಡಿ ಕಟ್ಟಡದಲ್ಲಿದ್ದ ಸಿಸಿ ಕ್ಯಾಮರಾವನ್ನು ಎಗರಿಸಿದ್ದು ಒಳಗಿದ್ದ ವಸ್ತುಗಳನ್ನು ಚೆಲ್ಲಾಪಿಲ್ಲಿಯಾಗಿಸಿದ್ದಾರೆ. ಅದೇ ಜಾಗದಲ್ಲಿ ಕಾಂಡೋಮ್ ಪ್ಯಾಕೆಟ್ ಮತ್ತು ಬಳಸಿ ಬಿಸಾಕಿದ ಕಾಂಡೋಮ್ ಪತ್ತೆಯಾಗಿದೆ. ಹೀಗಾಗಿ ಅನೈತಿಕ ಚಟುವಟಿಕೆ ಕಾರಣಕ್ಕೆ ಅಂಗನವಾಡಿಯನ್ನು ಬಳಸಿಕೊಂಡಿದ್ದರೇ ಎಂಬ ಅನುಮಾನ ಉಂಟಾಗಿದೆ. ಜನ ಸಂಚಾರ ಇಲ್ಲದ ಪ್ರದೇಶದಲ್ಲಿ ಅಂಗನವಾಡಿ ಕಟ್ಟಡವಿದ್ದು ರಾತ್ರಿ ತೀಟೆ ತೀರಿಸಲು ಯಾರೋ ಬೀಗ ಒಡೆದಿರಬೇಕೆಂಬ ಸಂಶಯ ಉಂಟಾಗಿದೆ. ಪುತ್ತೂರು ಪೊಲೀಸರು ಅಂಗನವಾಡಿ ಕೇಂದ್ರಕ್ಕೆ ಆಗಮಿಸಿ ತನಿಖೆ ನಡೆಸಿದ್ದಾರೆ.
Mangalore Puttur miscreants steal eggs from Anganwadi, condoms found. Miscreants have fired egg and also thrown the used condom. Puttur police are now investigating the case..
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 11:18 am
HK News Staffer
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am