ಬ್ರೇಕಿಂಗ್ ನ್ಯೂಸ್
19-03-24 09:35 pm Mangalore Correspondent ಕರಾವಳಿ
ಪುತ್ತೂರು, ಮಾ.19: ಇಲ್ಲಿನ ನೆಲ್ಲಿಕಟ್ಟೆ ಸಮೀಪದ ಅಂಗನವಾಡಿ ಕೇಂದ್ರವೊಂದರ ಬೀಗ ಒಡೆದು ರಾತ್ರಿ ವೇಳೆ ನುಗ್ಗಿದ್ದ ಖದೀಮರು ಮಕ್ಕಳಿಗಿಟ್ಟ ಮೊಟ್ಟೆಯನ್ನು ಒಡೆದು ಆಮ್ಲೆಟ್ ಮಾಡಿದ್ದಲ್ಲದೆ, ಕಾಂಡೋಮ್ ಬಳಸಿ ಅಂಗನವಾಡಿ ಒಳಗಡೆಯೇ ಅನೈತಿಕ ಚಟುವಟಿಕೆ ನಡೆಸಿ ಅವಾಂತರ ಸೃಷ್ಟಿಸಿರುವ ಘಟನೆ ನಡೆದಿದೆ.
ಬೆಳಗ್ಗೆ ಎಂದಿನಂತೆ ಅಂಗನವಾಡಿ ಕೇಂದ್ರಕ್ಕೆ ಅಂಗನವಾಡಿ ಕಾರ್ಯಕರ್ತೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಅಂಗನವಾಡಿ ಒಳಗೆ ಯಾವುದೇ ಬೆಲೆಬಾಳುವ ವಸ್ತುಗಳು ಸಿಗದೆ, ಮಕ್ಕಳಿಗೆ ಕೊಡಲೆಂದು ಇಟ್ಟಿದ್ದ ಮೊಟ್ಟೆಗಳನ್ನು ಒಡೆದು ಆಮ್ಲೆಟ್ ಮಾಡಿ ತಿಂದಿದ್ದಾರೆ. ಅಂಗನವಾಡಿಯಲ್ಲಿ ಗ್ಯಾಸ್ ಸ್ಟವ್ ಮೇಲಿದ್ದ ಪಾತ್ರೆಯ ಮೇಲೆ ಆಮ್ಲೆಟ್ ತಯಾರಿಸಿದ್ದು ಕಂಡುಬಂದಿದೆ.

ತಮ್ಮ ಎಲ್ಲ ಕಾರ್ಯ ಮುಗಿಸಿ ಅಂಗನವಾಡಿ ಕಟ್ಟಡದಲ್ಲಿದ್ದ ಸಿಸಿ ಕ್ಯಾಮರಾವನ್ನು ಎಗರಿಸಿದ್ದು ಒಳಗಿದ್ದ ವಸ್ತುಗಳನ್ನು ಚೆಲ್ಲಾಪಿಲ್ಲಿಯಾಗಿಸಿದ್ದಾರೆ. ಅದೇ ಜಾಗದಲ್ಲಿ ಕಾಂಡೋಮ್ ಪ್ಯಾಕೆಟ್ ಮತ್ತು ಬಳಸಿ ಬಿಸಾಕಿದ ಕಾಂಡೋಮ್ ಪತ್ತೆಯಾಗಿದೆ. ಹೀಗಾಗಿ ಅನೈತಿಕ ಚಟುವಟಿಕೆ ಕಾರಣಕ್ಕೆ ಅಂಗನವಾಡಿಯನ್ನು ಬಳಸಿಕೊಂಡಿದ್ದರೇ ಎಂಬ ಅನುಮಾನ ಉಂಟಾಗಿದೆ. ಜನ ಸಂಚಾರ ಇಲ್ಲದ ಪ್ರದೇಶದಲ್ಲಿ ಅಂಗನವಾಡಿ ಕಟ್ಟಡವಿದ್ದು ರಾತ್ರಿ ತೀಟೆ ತೀರಿಸಲು ಯಾರೋ ಬೀಗ ಒಡೆದಿರಬೇಕೆಂಬ ಸಂಶಯ ಉಂಟಾಗಿದೆ. ಪುತ್ತೂರು ಪೊಲೀಸರು ಅಂಗನವಾಡಿ ಕೇಂದ್ರಕ್ಕೆ ಆಗಮಿಸಿ ತನಿಖೆ ನಡೆಸಿದ್ದಾರೆ.
Mangalore Puttur miscreants steal eggs from Anganwadi, condoms found. Miscreants have fired egg and also thrown the used condom. Puttur police are now investigating the case..
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm