ಬ್ರೇಕಿಂಗ್ ನ್ಯೂಸ್
19-03-24 09:35 pm Mangalore Correspondent ಕರಾವಳಿ
ಪುತ್ತೂರು, ಮಾ.19: ಇಲ್ಲಿನ ನೆಲ್ಲಿಕಟ್ಟೆ ಸಮೀಪದ ಅಂಗನವಾಡಿ ಕೇಂದ್ರವೊಂದರ ಬೀಗ ಒಡೆದು ರಾತ್ರಿ ವೇಳೆ ನುಗ್ಗಿದ್ದ ಖದೀಮರು ಮಕ್ಕಳಿಗಿಟ್ಟ ಮೊಟ್ಟೆಯನ್ನು ಒಡೆದು ಆಮ್ಲೆಟ್ ಮಾಡಿದ್ದಲ್ಲದೆ, ಕಾಂಡೋಮ್ ಬಳಸಿ ಅಂಗನವಾಡಿ ಒಳಗಡೆಯೇ ಅನೈತಿಕ ಚಟುವಟಿಕೆ ನಡೆಸಿ ಅವಾಂತರ ಸೃಷ್ಟಿಸಿರುವ ಘಟನೆ ನಡೆದಿದೆ.
ಬೆಳಗ್ಗೆ ಎಂದಿನಂತೆ ಅಂಗನವಾಡಿ ಕೇಂದ್ರಕ್ಕೆ ಅಂಗನವಾಡಿ ಕಾರ್ಯಕರ್ತೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಅಂಗನವಾಡಿ ಒಳಗೆ ಯಾವುದೇ ಬೆಲೆಬಾಳುವ ವಸ್ತುಗಳು ಸಿಗದೆ, ಮಕ್ಕಳಿಗೆ ಕೊಡಲೆಂದು ಇಟ್ಟಿದ್ದ ಮೊಟ್ಟೆಗಳನ್ನು ಒಡೆದು ಆಮ್ಲೆಟ್ ಮಾಡಿ ತಿಂದಿದ್ದಾರೆ. ಅಂಗನವಾಡಿಯಲ್ಲಿ ಗ್ಯಾಸ್ ಸ್ಟವ್ ಮೇಲಿದ್ದ ಪಾತ್ರೆಯ ಮೇಲೆ ಆಮ್ಲೆಟ್ ತಯಾರಿಸಿದ್ದು ಕಂಡುಬಂದಿದೆ.

ತಮ್ಮ ಎಲ್ಲ ಕಾರ್ಯ ಮುಗಿಸಿ ಅಂಗನವಾಡಿ ಕಟ್ಟಡದಲ್ಲಿದ್ದ ಸಿಸಿ ಕ್ಯಾಮರಾವನ್ನು ಎಗರಿಸಿದ್ದು ಒಳಗಿದ್ದ ವಸ್ತುಗಳನ್ನು ಚೆಲ್ಲಾಪಿಲ್ಲಿಯಾಗಿಸಿದ್ದಾರೆ. ಅದೇ ಜಾಗದಲ್ಲಿ ಕಾಂಡೋಮ್ ಪ್ಯಾಕೆಟ್ ಮತ್ತು ಬಳಸಿ ಬಿಸಾಕಿದ ಕಾಂಡೋಮ್ ಪತ್ತೆಯಾಗಿದೆ. ಹೀಗಾಗಿ ಅನೈತಿಕ ಚಟುವಟಿಕೆ ಕಾರಣಕ್ಕೆ ಅಂಗನವಾಡಿಯನ್ನು ಬಳಸಿಕೊಂಡಿದ್ದರೇ ಎಂಬ ಅನುಮಾನ ಉಂಟಾಗಿದೆ. ಜನ ಸಂಚಾರ ಇಲ್ಲದ ಪ್ರದೇಶದಲ್ಲಿ ಅಂಗನವಾಡಿ ಕಟ್ಟಡವಿದ್ದು ರಾತ್ರಿ ತೀಟೆ ತೀರಿಸಲು ಯಾರೋ ಬೀಗ ಒಡೆದಿರಬೇಕೆಂಬ ಸಂಶಯ ಉಂಟಾಗಿದೆ. ಪುತ್ತೂರು ಪೊಲೀಸರು ಅಂಗನವಾಡಿ ಕೇಂದ್ರಕ್ಕೆ ಆಗಮಿಸಿ ತನಿಖೆ ನಡೆಸಿದ್ದಾರೆ.
Mangalore Puttur miscreants steal eggs from Anganwadi, condoms found. Miscreants have fired egg and also thrown the used condom. Puttur police are now investigating the case..
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 02:39 pm
HK News Staffer
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 01:06 pm
HK News Staffer
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am