ಬ್ರೇಕಿಂಗ್ ನ್ಯೂಸ್
19-03-24 09:35 pm Mangalore Correspondent ಕರಾವಳಿ
ಪುತ್ತೂರು, ಮಾ.19: ಇಲ್ಲಿನ ನೆಲ್ಲಿಕಟ್ಟೆ ಸಮೀಪದ ಅಂಗನವಾಡಿ ಕೇಂದ್ರವೊಂದರ ಬೀಗ ಒಡೆದು ರಾತ್ರಿ ವೇಳೆ ನುಗ್ಗಿದ್ದ ಖದೀಮರು ಮಕ್ಕಳಿಗಿಟ್ಟ ಮೊಟ್ಟೆಯನ್ನು ಒಡೆದು ಆಮ್ಲೆಟ್ ಮಾಡಿದ್ದಲ್ಲದೆ, ಕಾಂಡೋಮ್ ಬಳಸಿ ಅಂಗನವಾಡಿ ಒಳಗಡೆಯೇ ಅನೈತಿಕ ಚಟುವಟಿಕೆ ನಡೆಸಿ ಅವಾಂತರ ಸೃಷ್ಟಿಸಿರುವ ಘಟನೆ ನಡೆದಿದೆ.
ಬೆಳಗ್ಗೆ ಎಂದಿನಂತೆ ಅಂಗನವಾಡಿ ಕೇಂದ್ರಕ್ಕೆ ಅಂಗನವಾಡಿ ಕಾರ್ಯಕರ್ತೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಅಂಗನವಾಡಿ ಒಳಗೆ ಯಾವುದೇ ಬೆಲೆಬಾಳುವ ವಸ್ತುಗಳು ಸಿಗದೆ, ಮಕ್ಕಳಿಗೆ ಕೊಡಲೆಂದು ಇಟ್ಟಿದ್ದ ಮೊಟ್ಟೆಗಳನ್ನು ಒಡೆದು ಆಮ್ಲೆಟ್ ಮಾಡಿ ತಿಂದಿದ್ದಾರೆ. ಅಂಗನವಾಡಿಯಲ್ಲಿ ಗ್ಯಾಸ್ ಸ್ಟವ್ ಮೇಲಿದ್ದ ಪಾತ್ರೆಯ ಮೇಲೆ ಆಮ್ಲೆಟ್ ತಯಾರಿಸಿದ್ದು ಕಂಡುಬಂದಿದೆ.
ತಮ್ಮ ಎಲ್ಲ ಕಾರ್ಯ ಮುಗಿಸಿ ಅಂಗನವಾಡಿ ಕಟ್ಟಡದಲ್ಲಿದ್ದ ಸಿಸಿ ಕ್ಯಾಮರಾವನ್ನು ಎಗರಿಸಿದ್ದು ಒಳಗಿದ್ದ ವಸ್ತುಗಳನ್ನು ಚೆಲ್ಲಾಪಿಲ್ಲಿಯಾಗಿಸಿದ್ದಾರೆ. ಅದೇ ಜಾಗದಲ್ಲಿ ಕಾಂಡೋಮ್ ಪ್ಯಾಕೆಟ್ ಮತ್ತು ಬಳಸಿ ಬಿಸಾಕಿದ ಕಾಂಡೋಮ್ ಪತ್ತೆಯಾಗಿದೆ. ಹೀಗಾಗಿ ಅನೈತಿಕ ಚಟುವಟಿಕೆ ಕಾರಣಕ್ಕೆ ಅಂಗನವಾಡಿಯನ್ನು ಬಳಸಿಕೊಂಡಿದ್ದರೇ ಎಂಬ ಅನುಮಾನ ಉಂಟಾಗಿದೆ. ಜನ ಸಂಚಾರ ಇಲ್ಲದ ಪ್ರದೇಶದಲ್ಲಿ ಅಂಗನವಾಡಿ ಕಟ್ಟಡವಿದ್ದು ರಾತ್ರಿ ತೀಟೆ ತೀರಿಸಲು ಯಾರೋ ಬೀಗ ಒಡೆದಿರಬೇಕೆಂಬ ಸಂಶಯ ಉಂಟಾಗಿದೆ. ಪುತ್ತೂರು ಪೊಲೀಸರು ಅಂಗನವಾಡಿ ಕೇಂದ್ರಕ್ಕೆ ಆಗಮಿಸಿ ತನಿಖೆ ನಡೆಸಿದ್ದಾರೆ.
Mangalore Puttur miscreants steal eggs from Anganwadi, condoms found. Miscreants have fired egg and also thrown the used condom. Puttur police are now investigating the case..
22-09-25 07:07 pm
Bangalore Correspondent
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
ಪಂಚಮಸಾಲಿ ಲಿಂಗಾಯತರಲ್ಲಿ ಮತ್ತೆ ಒಡಕು ; ಲಿಂಗಾಯತ ಪೀ...
21-09-25 10:23 pm
ಅಳಂದ ವಿಧಾನಸಭೆ ಕ್ಷೇತ್ರದಲ್ಲಿ ಮತ ಕಳ್ಳತನ ; ತನಿಖೆಗ...
21-09-25 01:28 pm
22-09-25 06:58 pm
HK News Desk
ದೇಶಾದ್ಯಂತ ಬಿಹಾರ ಮಾದರಿ ಮತದಾರ ಪಟ್ಟಿ ಪರಿಷ್ಕರಣೆ ;...
22-09-25 10:50 am
ಮಲಯಾಳಂ ಸೂಪರ್ಸ್ಟಾರ್ ಮೋಹನ್ ಲಾಲ್ ಗೆ ದಾದಾ ಸಾಹೇಬ್...
20-09-25 11:03 pm
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
22-09-25 04:09 pm
Mangalore Correspondent
ದೋಷಯುಕ್ತ ಇಲೆಕ್ಟ್ರಿಕ್ ವಾಹನ ; ಓಲಾ ಕಂಪನಿ ವಿರುದ್...
22-09-25 01:51 pm
ಸೆ.22ರಿಂದ ಮಂಗಳೂರು ದಸರಾ ವೈಭವ ; ಸಾಂಸ್ಕೃತಿಕ ಕಲಾವ...
20-09-25 10:39 pm
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
21-09-25 02:30 pm
Bangalore Correspondent
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm