ಬ್ರೇಕಿಂಗ್ ನ್ಯೂಸ್
19-03-24 09:35 pm Mangalore Correspondent ಕರಾವಳಿ
ಪುತ್ತೂರು, ಮಾ.19: ಇಲ್ಲಿನ ನೆಲ್ಲಿಕಟ್ಟೆ ಸಮೀಪದ ಅಂಗನವಾಡಿ ಕೇಂದ್ರವೊಂದರ ಬೀಗ ಒಡೆದು ರಾತ್ರಿ ವೇಳೆ ನುಗ್ಗಿದ್ದ ಖದೀಮರು ಮಕ್ಕಳಿಗಿಟ್ಟ ಮೊಟ್ಟೆಯನ್ನು ಒಡೆದು ಆಮ್ಲೆಟ್ ಮಾಡಿದ್ದಲ್ಲದೆ, ಕಾಂಡೋಮ್ ಬಳಸಿ ಅಂಗನವಾಡಿ ಒಳಗಡೆಯೇ ಅನೈತಿಕ ಚಟುವಟಿಕೆ ನಡೆಸಿ ಅವಾಂತರ ಸೃಷ್ಟಿಸಿರುವ ಘಟನೆ ನಡೆದಿದೆ.
ಬೆಳಗ್ಗೆ ಎಂದಿನಂತೆ ಅಂಗನವಾಡಿ ಕೇಂದ್ರಕ್ಕೆ ಅಂಗನವಾಡಿ ಕಾರ್ಯಕರ್ತೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಅಂಗನವಾಡಿ ಒಳಗೆ ಯಾವುದೇ ಬೆಲೆಬಾಳುವ ವಸ್ತುಗಳು ಸಿಗದೆ, ಮಕ್ಕಳಿಗೆ ಕೊಡಲೆಂದು ಇಟ್ಟಿದ್ದ ಮೊಟ್ಟೆಗಳನ್ನು ಒಡೆದು ಆಮ್ಲೆಟ್ ಮಾಡಿ ತಿಂದಿದ್ದಾರೆ. ಅಂಗನವಾಡಿಯಲ್ಲಿ ಗ್ಯಾಸ್ ಸ್ಟವ್ ಮೇಲಿದ್ದ ಪಾತ್ರೆಯ ಮೇಲೆ ಆಮ್ಲೆಟ್ ತಯಾರಿಸಿದ್ದು ಕಂಡುಬಂದಿದೆ.
ತಮ್ಮ ಎಲ್ಲ ಕಾರ್ಯ ಮುಗಿಸಿ ಅಂಗನವಾಡಿ ಕಟ್ಟಡದಲ್ಲಿದ್ದ ಸಿಸಿ ಕ್ಯಾಮರಾವನ್ನು ಎಗರಿಸಿದ್ದು ಒಳಗಿದ್ದ ವಸ್ತುಗಳನ್ನು ಚೆಲ್ಲಾಪಿಲ್ಲಿಯಾಗಿಸಿದ್ದಾರೆ. ಅದೇ ಜಾಗದಲ್ಲಿ ಕಾಂಡೋಮ್ ಪ್ಯಾಕೆಟ್ ಮತ್ತು ಬಳಸಿ ಬಿಸಾಕಿದ ಕಾಂಡೋಮ್ ಪತ್ತೆಯಾಗಿದೆ. ಹೀಗಾಗಿ ಅನೈತಿಕ ಚಟುವಟಿಕೆ ಕಾರಣಕ್ಕೆ ಅಂಗನವಾಡಿಯನ್ನು ಬಳಸಿಕೊಂಡಿದ್ದರೇ ಎಂಬ ಅನುಮಾನ ಉಂಟಾಗಿದೆ. ಜನ ಸಂಚಾರ ಇಲ್ಲದ ಪ್ರದೇಶದಲ್ಲಿ ಅಂಗನವಾಡಿ ಕಟ್ಟಡವಿದ್ದು ರಾತ್ರಿ ತೀಟೆ ತೀರಿಸಲು ಯಾರೋ ಬೀಗ ಒಡೆದಿರಬೇಕೆಂಬ ಸಂಶಯ ಉಂಟಾಗಿದೆ. ಪುತ್ತೂರು ಪೊಲೀಸರು ಅಂಗನವಾಡಿ ಕೇಂದ್ರಕ್ಕೆ ಆಗಮಿಸಿ ತನಿಖೆ ನಡೆಸಿದ್ದಾರೆ.
Mangalore Puttur miscreants steal eggs from Anganwadi, condoms found. Miscreants have fired egg and also thrown the used condom. Puttur police are now investigating the case..
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm