ಬ್ರೇಕಿಂಗ್ ನ್ಯೂಸ್
20-03-24 11:55 am Mangalore Correspondent ಕರಾವಳಿ
ಮಂಗಳೂರು, ಮಾ.20: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ 19 ರೌಡಿ ಶೀಟರ್ ಗಳನ್ನು ಜಿಲ್ಲೆಯಿಂದ ಗಡೀಪಾರುಗೊಳಿಸಿ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಆದೇಶ ಮಾಡಿದ್ದಾರೆ.
ಮೂಡುಬಿದಿರೆಯ ಅತ್ತೂರು ಅಸೀಬ್(40), ಕಾಟಿಪಳ್ಳದ ಶ್ರೀನಿವಾಸ್ ಎಚ್.(24), ಬಜ್ಪೆ ಶಾಂತಿಗುಡ್ಡದ ಮಹಮ್ಮದ್ ಸಫ್ವಾನ್ (28), ಬೋಂದೇಲ್ ನ ಜಯೇಶ್ ಯಾನೆ ಸಾಚು(28), ನೀರುಮಾರ್ಗ ಭಟ್ರಕೋಡಿಯ ವರುಣ್ ಪೂಜಾರಿ(30), ಅಶೋಕ ನಗರದ ಮಹಮ್ಮದ್ ಅಜೀಜ್(40), ಕಾವೂರಿನ ಮಹಮ್ಮದ್ ಇಶಾಮ್ (30), ಸುರತ್ಕಲ್ ಇಡ್ಯಾದ ಕಾರ್ತಿಕ್ ಶೆಟ್ಟಿ(28), ಕೈಕಂಬ- ಗಣೇಶಪುರದ ದೀಕ್ಷಿತ್ ಪೂಜಾರಿ(23), ಕೃಷ್ಣಾಪುರದ ಲಕ್ಷ್ಮೀಶ್ ಉಳ್ಳಾಲ(27), ಬೊಂಡಂತಿಲದ ಕಿಶೋರ್ ಸನಿಲ್ (36), ಉಳ್ಳಾಲ ಕೋಡಿಯ ಹಸೈನಾರ್ ಸೈಯದ್ ಆಲಿ (38), ಕುದ್ರೋಳಿ ಕರ್ಬಲಾ ರಸ್ತೆಯ ಅಬ್ದುಲ್ ಜಲೀಲ್ (28), ಬೋಳೂರಿನ ರೋಶನ್ ಕಿಣಿ(18), ಕಸಬಾ ಬೆಂಗರೆಯ ಅಹ್ಮದ್ ಸಿನಾನ್ (21), ಜಪ್ಪಿನಮೊಗರಿನ ದಿತೇಶ್ ಕುಮಾರ್ (28), ಬಜಾಲ್ ಕುತ್ತಡ್ಕದ ಗುರುಪ್ರಸಾದ್ (38) ಮತ್ತು ಭರತ್ ಪೂಜಾರಿ(31), ಜಪ್ಪು ಕುಡುಪಾಡಿಯ ಸಂದೀಪ್ ಶೆಟ್ಟಿ(37) ಗಡೀಪಾರು ಆದೇಶಕ್ಕೆ ಒಳಗಾದ ರೌಡಿಗಳು.
ಇವರ ವಿರುದ್ಧ ಮಂಗಳೂರು ನಗರದ ಹಲವಾರು ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ. ಕಳೆದ ಎರಡು ದಿನಗಳಲ್ಲಿ ವಿವಿಧ ಠಾಣಾಧಿಕಾರಿಗಳ ವರದಿಯ ಪ್ರಕಾರ 19 ರೌಡಿಶೀಟರ್ ಗಳ ವಿರುದ್ಧ ಪೊಲೀಸ್ ಕಮಿಷನರ್ ಗಡೀಪಾರು ಆದೇಶ ಮಾಡಿದ್ದಾರೆ. ಈ ತಿಂಗಳ ಆರಂಭದಲ್ಲಿ 7 ರೌಡಿಶೀಟರ್ ಗಳ ವಿರುದ್ಧ ಗಡೀಪಾರು ಆದೇಶ ಹೊರಡಿಸಲಾಗಿತ್ತು. ಈ ರೌಡಿಗಳನ್ನು ದಕ್ಷಿಣ ಕನ್ನಡ ಜಿಲ್ಲೆ ಹೊರತುಪಡಿಸಿ ಬೇರೆ ಬೇರೆ ಜಿಲ್ಲೆಗಳಿಗೆ ಸ್ಥಳಾಂತರಿಸಿದ್ದು ಅವರ ಚಟುವಟಿಕೆ ಬಗ್ಗೆ ನಿಗಾ ಇರಿಸಲಾಗುವುದು. ಪದೇ ಪದೇ ಅಪರಾಧ ಕೃತ್ಯಗಳನ್ನು ಎಸಗುವ 367 ಮಂದಿಯ ವಿರುದ್ಧ ಆಯಾ ಠಾಣೆಗಳಲ್ಲಿ ಮುಚ್ಚಳಿಕೆ ಬರೆಸಿಕೊಳ್ಳಲಾಗಿದೆ ಎಂದು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.
19 rowdies from Mangalore issues exile order over lok sabha elections 2024. In an effort to conduct Lok Sabha elections 2024 peacefully and fairly based on guidelines of the Election Commission of India, the Mangaluru city police commissionerate has been implementing preventive measures to maintain public peace and order within its jurisdiction.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 11:18 am
HK News Staffer
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am