ಬ್ರೇಕಿಂಗ್ ನ್ಯೂಸ್
21-03-24 06:10 pm Mangalore Correspondent ಕರಾವಳಿ
ಮಂಗಳೂರು, ಮಾ.21: ಸೌದಿ ಅರೇಬಿಯಾದಲ್ಲಿ ಕಾರು ಅಪಘಾತಕ್ಕೀಡಾಗಿ ಮಂಗಳೂರು ಮೂಲದ ನಾಲ್ವರು ಸಾವನ್ನಪ್ಪಿದ ಘಟನೆ ನಡೆದಿದೆ.
ಸೌದಿ ಅರೇಬಿಯಾದ ತಾಯಿಫ್ ಎಂಬಲ್ಲಿ ಭೀಕರ ಕಾರು ಅಪಘಾತ ಆಗಿದೆ. ಮಂಗಳೂರಿನ ಹಳೆಯಂಗಡಿ ಮೂಲದ ಒಂದೇ ಕುಟುಂಬದ ನಾಲ್ವರು ಸಾವು ಕಂಡಿದ್ದಾರೆ. ಹಳೆಯಂಗಡಿ ತೋಕೂರು ನಿವಾಸಿ ಹಿಬಾ ( 29), ಆಕೆಯ ಪತಿ ಮಹಮ್ಮದ್ ರಮೀಝ್ (34), ಮಕ್ಕಳಾದ ಆರೂಶ್ (3) ಮತ್ತು ಇನ್ನೊಂದು ಹಸುಗೂಸು ಮೃತಪಟ್ಟವರು. ಕಾರಿನಲ್ಲಿದ್ದ ಹಿಬಾ ಅವರ ಸಹೋದರಿಯ ಮಗಳು ಫಾತಿಮಾ (19) ಗಂಭೀರ ಗಾಯಗೊಂಡಿದ್ದಾರೆ.
ಇವರು ಕತಾರ್ ನಿಂದ ಸೌದಿ ಅರೇಬಿಯಾಕ್ಕೆ ಉಮ್ರಾ ನಿರ್ವಹಿಸಲು ಕಾರಿನಲ್ಲಿ ತೆರಳುತ್ತಿದ್ದರು. ಕಾರಿನಲ್ಲಿದ್ದ ಇನ್ನೊಂದು ಮಗು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮಹಮ್ಮದ್ ರಮೀಝ್ ಕಾರು ಚಲಾಯಿಸುತ್ತಿದ್ದರು. ರಿಯಾದ್ ನಿಂದ ತಾಯೀಫ್ ಗೆ ತೆರಳುತ್ತಿದ್ದಾಗ ಅಲ್ಲಿಂದ ಸುಮಾರು 250 ಕಿ.ಮೀ. ದೂರದ ಝುಲ್ಫಾ ಎಂಬಲ್ಲಿ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿದೆ. ಕಾರು ರಸ್ತೆಯಿಂದ ಹಲವು ಮೀಟರ್ ಗಳಷ್ಟು ದೂರಕ್ಕೆ ಹಾರಿ ಪಲ್ಟಿಯಾಗಿ ಬಿದ್ದಿದೆ.
A devastating accident has resulted in the loss of four members of a Mangalorean family, including a 3-month-old infant, during their journey from Qatar to Madinah to perform Umrah. The accident occurred on Wednesday night in Zalfa, on the outskirts of Riyadh.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 02:39 pm
HK News Staffer
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 01:06 pm
HK News Staffer
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am