ಬ್ರೇಕಿಂಗ್ ನ್ಯೂಸ್
21-03-24 06:10 pm Mangalore Correspondent ಕರಾವಳಿ
ಮಂಗಳೂರು, ಮಾ.21: ಸೌದಿ ಅರೇಬಿಯಾದಲ್ಲಿ ಕಾರು ಅಪಘಾತಕ್ಕೀಡಾಗಿ ಮಂಗಳೂರು ಮೂಲದ ನಾಲ್ವರು ಸಾವನ್ನಪ್ಪಿದ ಘಟನೆ ನಡೆದಿದೆ.
ಸೌದಿ ಅರೇಬಿಯಾದ ತಾಯಿಫ್ ಎಂಬಲ್ಲಿ ಭೀಕರ ಕಾರು ಅಪಘಾತ ಆಗಿದೆ. ಮಂಗಳೂರಿನ ಹಳೆಯಂಗಡಿ ಮೂಲದ ಒಂದೇ ಕುಟುಂಬದ ನಾಲ್ವರು ಸಾವು ಕಂಡಿದ್ದಾರೆ. ಹಳೆಯಂಗಡಿ ತೋಕೂರು ನಿವಾಸಿ ಹಿಬಾ ( 29), ಆಕೆಯ ಪತಿ ಮಹಮ್ಮದ್ ರಮೀಝ್ (34), ಮಕ್ಕಳಾದ ಆರೂಶ್ (3) ಮತ್ತು ಇನ್ನೊಂದು ಹಸುಗೂಸು ಮೃತಪಟ್ಟವರು. ಕಾರಿನಲ್ಲಿದ್ದ ಹಿಬಾ ಅವರ ಸಹೋದರಿಯ ಮಗಳು ಫಾತಿಮಾ (19) ಗಂಭೀರ ಗಾಯಗೊಂಡಿದ್ದಾರೆ.
ಇವರು ಕತಾರ್ ನಿಂದ ಸೌದಿ ಅರೇಬಿಯಾಕ್ಕೆ ಉಮ್ರಾ ನಿರ್ವಹಿಸಲು ಕಾರಿನಲ್ಲಿ ತೆರಳುತ್ತಿದ್ದರು. ಕಾರಿನಲ್ಲಿದ್ದ ಇನ್ನೊಂದು ಮಗು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮಹಮ್ಮದ್ ರಮೀಝ್ ಕಾರು ಚಲಾಯಿಸುತ್ತಿದ್ದರು. ರಿಯಾದ್ ನಿಂದ ತಾಯೀಫ್ ಗೆ ತೆರಳುತ್ತಿದ್ದಾಗ ಅಲ್ಲಿಂದ ಸುಮಾರು 250 ಕಿ.ಮೀ. ದೂರದ ಝುಲ್ಫಾ ಎಂಬಲ್ಲಿ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿದೆ. ಕಾರು ರಸ್ತೆಯಿಂದ ಹಲವು ಮೀಟರ್ ಗಳಷ್ಟು ದೂರಕ್ಕೆ ಹಾರಿ ಪಲ್ಟಿಯಾಗಿ ಬಿದ್ದಿದೆ.
A devastating accident has resulted in the loss of four members of a Mangalorean family, including a 3-month-old infant, during their journey from Qatar to Madinah to perform Umrah. The accident occurred on Wednesday night in Zalfa, on the outskirts of Riyadh.
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm