ಬ್ರೇಕಿಂಗ್ ನ್ಯೂಸ್
21-03-24 06:10 pm Mangalore Correspondent ಕರಾವಳಿ
ಮಂಗಳೂರು, ಮಾ.21: ಸೌದಿ ಅರೇಬಿಯಾದಲ್ಲಿ ಕಾರು ಅಪಘಾತಕ್ಕೀಡಾಗಿ ಮಂಗಳೂರು ಮೂಲದ ನಾಲ್ವರು ಸಾವನ್ನಪ್ಪಿದ ಘಟನೆ ನಡೆದಿದೆ.
ಸೌದಿ ಅರೇಬಿಯಾದ ತಾಯಿಫ್ ಎಂಬಲ್ಲಿ ಭೀಕರ ಕಾರು ಅಪಘಾತ ಆಗಿದೆ. ಮಂಗಳೂರಿನ ಹಳೆಯಂಗಡಿ ಮೂಲದ ಒಂದೇ ಕುಟುಂಬದ ನಾಲ್ವರು ಸಾವು ಕಂಡಿದ್ದಾರೆ. ಹಳೆಯಂಗಡಿ ತೋಕೂರು ನಿವಾಸಿ ಹಿಬಾ ( 29), ಆಕೆಯ ಪತಿ ಮಹಮ್ಮದ್ ರಮೀಝ್ (34), ಮಕ್ಕಳಾದ ಆರೂಶ್ (3) ಮತ್ತು ಇನ್ನೊಂದು ಹಸುಗೂಸು ಮೃತಪಟ್ಟವರು. ಕಾರಿನಲ್ಲಿದ್ದ ಹಿಬಾ ಅವರ ಸಹೋದರಿಯ ಮಗಳು ಫಾತಿಮಾ (19) ಗಂಭೀರ ಗಾಯಗೊಂಡಿದ್ದಾರೆ.
ಇವರು ಕತಾರ್ ನಿಂದ ಸೌದಿ ಅರೇಬಿಯಾಕ್ಕೆ ಉಮ್ರಾ ನಿರ್ವಹಿಸಲು ಕಾರಿನಲ್ಲಿ ತೆರಳುತ್ತಿದ್ದರು. ಕಾರಿನಲ್ಲಿದ್ದ ಇನ್ನೊಂದು ಮಗು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮಹಮ್ಮದ್ ರಮೀಝ್ ಕಾರು ಚಲಾಯಿಸುತ್ತಿದ್ದರು. ರಿಯಾದ್ ನಿಂದ ತಾಯೀಫ್ ಗೆ ತೆರಳುತ್ತಿದ್ದಾಗ ಅಲ್ಲಿಂದ ಸುಮಾರು 250 ಕಿ.ಮೀ. ದೂರದ ಝುಲ್ಫಾ ಎಂಬಲ್ಲಿ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿದೆ. ಕಾರು ರಸ್ತೆಯಿಂದ ಹಲವು ಮೀಟರ್ ಗಳಷ್ಟು ದೂರಕ್ಕೆ ಹಾರಿ ಪಲ್ಟಿಯಾಗಿ ಬಿದ್ದಿದೆ.
A devastating accident has resulted in the loss of four members of a Mangalorean family, including a 3-month-old infant, during their journey from Qatar to Madinah to perform Umrah. The accident occurred on Wednesday night in Zalfa, on the outskirts of Riyadh.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm