ಬ್ರೇಕಿಂಗ್ ನ್ಯೂಸ್
21-03-24 06:10 pm Mangalore Correspondent ಕರಾವಳಿ
ಮಂಗಳೂರು, ಮಾ.21: ಸೌದಿ ಅರೇಬಿಯಾದಲ್ಲಿ ಕಾರು ಅಪಘಾತಕ್ಕೀಡಾಗಿ ಮಂಗಳೂರು ಮೂಲದ ನಾಲ್ವರು ಸಾವನ್ನಪ್ಪಿದ ಘಟನೆ ನಡೆದಿದೆ.
ಸೌದಿ ಅರೇಬಿಯಾದ ತಾಯಿಫ್ ಎಂಬಲ್ಲಿ ಭೀಕರ ಕಾರು ಅಪಘಾತ ಆಗಿದೆ. ಮಂಗಳೂರಿನ ಹಳೆಯಂಗಡಿ ಮೂಲದ ಒಂದೇ ಕುಟುಂಬದ ನಾಲ್ವರು ಸಾವು ಕಂಡಿದ್ದಾರೆ. ಹಳೆಯಂಗಡಿ ತೋಕೂರು ನಿವಾಸಿ ಹಿಬಾ ( 29), ಆಕೆಯ ಪತಿ ಮಹಮ್ಮದ್ ರಮೀಝ್ (34), ಮಕ್ಕಳಾದ ಆರೂಶ್ (3) ಮತ್ತು ಇನ್ನೊಂದು ಹಸುಗೂಸು ಮೃತಪಟ್ಟವರು. ಕಾರಿನಲ್ಲಿದ್ದ ಹಿಬಾ ಅವರ ಸಹೋದರಿಯ ಮಗಳು ಫಾತಿಮಾ (19) ಗಂಭೀರ ಗಾಯಗೊಂಡಿದ್ದಾರೆ.
ಇವರು ಕತಾರ್ ನಿಂದ ಸೌದಿ ಅರೇಬಿಯಾಕ್ಕೆ ಉಮ್ರಾ ನಿರ್ವಹಿಸಲು ಕಾರಿನಲ್ಲಿ ತೆರಳುತ್ತಿದ್ದರು. ಕಾರಿನಲ್ಲಿದ್ದ ಇನ್ನೊಂದು ಮಗು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮಹಮ್ಮದ್ ರಮೀಝ್ ಕಾರು ಚಲಾಯಿಸುತ್ತಿದ್ದರು. ರಿಯಾದ್ ನಿಂದ ತಾಯೀಫ್ ಗೆ ತೆರಳುತ್ತಿದ್ದಾಗ ಅಲ್ಲಿಂದ ಸುಮಾರು 250 ಕಿ.ಮೀ. ದೂರದ ಝುಲ್ಫಾ ಎಂಬಲ್ಲಿ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿದೆ. ಕಾರು ರಸ್ತೆಯಿಂದ ಹಲವು ಮೀಟರ್ ಗಳಷ್ಟು ದೂರಕ್ಕೆ ಹಾರಿ ಪಲ್ಟಿಯಾಗಿ ಬಿದ್ದಿದೆ.
A devastating accident has resulted in the loss of four members of a Mangalorean family, including a 3-month-old infant, during their journey from Qatar to Madinah to perform Umrah. The accident occurred on Wednesday night in Zalfa, on the outskirts of Riyadh.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 11:18 am
HK News Staffer
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am