ಬ್ರೇಕಿಂಗ್ ನ್ಯೂಸ್
22-03-24 11:18 am Mangalore Correspondent ಕರಾವಳಿ
ಮಂಗಳೂರು, ಮಾ.22: ಮೀನು ಹಿಡಿಯಲು ಹೋದ ವ್ಯಕ್ತಿ ಗಾಳಿ ಹಾಗೂ ಅಲೆಗಳ ರಭಸಕ್ಕೆ ಸಿಲುಕಿ ಸಮುದ್ರಕ್ಕೆ ಬಿದ್ದು ಮೃತಪಟ್ಟ ಘಟನೆ ಮಂಗಳೂರಿನ ತೋಟ ಬೆಂಗ್ರೆಯಲ್ಲಿ ನಡೆದಿದೆ.
ಗುರುವಾರ ಸಂಜೆ ಸಂಜೆ 5:30ಕ್ಕೆ ಬೆಂಗ್ರೆ ನಿವಾಸಿ ಪ್ರಜೀತ್ ಎಂ. ತಿಂಗಳಾಯ ಎಂಬ ಯುವಕ ತನ್ನ ತಂದೆಯ ಜೊತೆ ಬೆಂಗ್ರೆ ಸಮುದ್ರದಲ್ಲಿ ಮಿನುಗಾರಿಕೆಗೆ ಹೋಗಿದ್ದ ಸಂದರ್ಭದಲ್ಲಿ ಗಾಳಿ ರಭಸಕ್ಕೆ ಸಿಕ್ಕಿ ನೀರು ಪಾಲಾಗಿದ್ದಾನೆ. ನಂತರ ಸಮದ್ರದಲ್ಲಿ ಹುಡುಗಾಟ ನಡೆಸಿದ್ದಾರೆ. 6:50 ರ ಸುಮಾರಿಗೆ ಮೃತದೇಹ ಅಲೆಗಳ ರಬಸಕ್ಕೆ ಮೇಲೆ ಬಂದಿದ್ದು ಸ್ಥಳೀಯರು ಮೇಲೆತ್ತಿ ಆಂಬುಲೆನ್ಸ್ ಮುಖಾಂತರ ಆಸ್ಪತ್ರೆಗೆ ಸಾಗಿದ್ದಾರೆ. ಈ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident, a man died after falling into the sea due to strong winds and waves.
22-09-25 07:07 pm
Bangalore Correspondent
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
ಪಂಚಮಸಾಲಿ ಲಿಂಗಾಯತರಲ್ಲಿ ಮತ್ತೆ ಒಡಕು ; ಲಿಂಗಾಯತ ಪೀ...
21-09-25 10:23 pm
ಅಳಂದ ವಿಧಾನಸಭೆ ಕ್ಷೇತ್ರದಲ್ಲಿ ಮತ ಕಳ್ಳತನ ; ತನಿಖೆಗ...
21-09-25 01:28 pm
22-09-25 06:58 pm
HK News Desk
ದೇಶಾದ್ಯಂತ ಬಿಹಾರ ಮಾದರಿ ಮತದಾರ ಪಟ್ಟಿ ಪರಿಷ್ಕರಣೆ ;...
22-09-25 10:50 am
ಮಲಯಾಳಂ ಸೂಪರ್ಸ್ಟಾರ್ ಮೋಹನ್ ಲಾಲ್ ಗೆ ದಾದಾ ಸಾಹೇಬ್...
20-09-25 11:03 pm
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
22-09-25 04:09 pm
Mangalore Correspondent
ದೋಷಯುಕ್ತ ಇಲೆಕ್ಟ್ರಿಕ್ ವಾಹನ ; ಓಲಾ ಕಂಪನಿ ವಿರುದ್...
22-09-25 01:51 pm
ಸೆ.22ರಿಂದ ಮಂಗಳೂರು ದಸರಾ ವೈಭವ ; ಸಾಂಸ್ಕೃತಿಕ ಕಲಾವ...
20-09-25 10:39 pm
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
21-09-25 02:30 pm
Bangalore Correspondent
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm