ಬ್ರೇಕಿಂಗ್ ನ್ಯೂಸ್
22-03-24 11:18 am Mangalore Correspondent ಕರಾವಳಿ
ಮಂಗಳೂರು, ಮಾ.22: ಮೀನು ಹಿಡಿಯಲು ಹೋದ ವ್ಯಕ್ತಿ ಗಾಳಿ ಹಾಗೂ ಅಲೆಗಳ ರಭಸಕ್ಕೆ ಸಿಲುಕಿ ಸಮುದ್ರಕ್ಕೆ ಬಿದ್ದು ಮೃತಪಟ್ಟ ಘಟನೆ ಮಂಗಳೂರಿನ ತೋಟ ಬೆಂಗ್ರೆಯಲ್ಲಿ ನಡೆದಿದೆ.
ಗುರುವಾರ ಸಂಜೆ ಸಂಜೆ 5:30ಕ್ಕೆ ಬೆಂಗ್ರೆ ನಿವಾಸಿ ಪ್ರಜೀತ್ ಎಂ. ತಿಂಗಳಾಯ ಎಂಬ ಯುವಕ ತನ್ನ ತಂದೆಯ ಜೊತೆ ಬೆಂಗ್ರೆ ಸಮುದ್ರದಲ್ಲಿ ಮಿನುಗಾರಿಕೆಗೆ ಹೋಗಿದ್ದ ಸಂದರ್ಭದಲ್ಲಿ ಗಾಳಿ ರಭಸಕ್ಕೆ ಸಿಕ್ಕಿ ನೀರು ಪಾಲಾಗಿದ್ದಾನೆ. ನಂತರ ಸಮದ್ರದಲ್ಲಿ ಹುಡುಗಾಟ ನಡೆಸಿದ್ದಾರೆ. 6:50 ರ ಸುಮಾರಿಗೆ ಮೃತದೇಹ ಅಲೆಗಳ ರಬಸಕ್ಕೆ ಮೇಲೆ ಬಂದಿದ್ದು ಸ್ಥಳೀಯರು ಮೇಲೆತ್ತಿ ಆಂಬುಲೆನ್ಸ್ ಮುಖಾಂತರ ಆಸ್ಪತ್ರೆಗೆ ಸಾಗಿದ್ದಾರೆ. ಈ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident, a man died after falling into the sea due to strong winds and waves.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am