ಬ್ರೇಕಿಂಗ್ ನ್ಯೂಸ್
22-03-24 11:18 am Mangalore Correspondent ಕರಾವಳಿ
ಮಂಗಳೂರು, ಮಾ.22: ಮೀನು ಹಿಡಿಯಲು ಹೋದ ವ್ಯಕ್ತಿ ಗಾಳಿ ಹಾಗೂ ಅಲೆಗಳ ರಭಸಕ್ಕೆ ಸಿಲುಕಿ ಸಮುದ್ರಕ್ಕೆ ಬಿದ್ದು ಮೃತಪಟ್ಟ ಘಟನೆ ಮಂಗಳೂರಿನ ತೋಟ ಬೆಂಗ್ರೆಯಲ್ಲಿ ನಡೆದಿದೆ.
ಗುರುವಾರ ಸಂಜೆ ಸಂಜೆ 5:30ಕ್ಕೆ ಬೆಂಗ್ರೆ ನಿವಾಸಿ ಪ್ರಜೀತ್ ಎಂ. ತಿಂಗಳಾಯ ಎಂಬ ಯುವಕ ತನ್ನ ತಂದೆಯ ಜೊತೆ ಬೆಂಗ್ರೆ ಸಮುದ್ರದಲ್ಲಿ ಮಿನುಗಾರಿಕೆಗೆ ಹೋಗಿದ್ದ ಸಂದರ್ಭದಲ್ಲಿ ಗಾಳಿ ರಭಸಕ್ಕೆ ಸಿಕ್ಕಿ ನೀರು ಪಾಲಾಗಿದ್ದಾನೆ. ನಂತರ ಸಮದ್ರದಲ್ಲಿ ಹುಡುಗಾಟ ನಡೆಸಿದ್ದಾರೆ. 6:50 ರ ಸುಮಾರಿಗೆ ಮೃತದೇಹ ಅಲೆಗಳ ರಬಸಕ್ಕೆ ಮೇಲೆ ಬಂದಿದ್ದು ಸ್ಥಳೀಯರು ಮೇಲೆತ್ತಿ ಆಂಬುಲೆನ್ಸ್ ಮುಖಾಂತರ ಆಸ್ಪತ್ರೆಗೆ ಸಾಗಿದ್ದಾರೆ. ಈ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident, a man died after falling into the sea due to strong winds and waves.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 02:39 pm
HK News Staffer
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 01:06 pm
HK News Staffer
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am