ಬ್ರೇಕಿಂಗ್ ನ್ಯೂಸ್
22-03-24 11:18 am Mangalore Correspondent ಕರಾವಳಿ
ಮಂಗಳೂರು, ಮಾ.22: ಮೀನು ಹಿಡಿಯಲು ಹೋದ ವ್ಯಕ್ತಿ ಗಾಳಿ ಹಾಗೂ ಅಲೆಗಳ ರಭಸಕ್ಕೆ ಸಿಲುಕಿ ಸಮುದ್ರಕ್ಕೆ ಬಿದ್ದು ಮೃತಪಟ್ಟ ಘಟನೆ ಮಂಗಳೂರಿನ ತೋಟ ಬೆಂಗ್ರೆಯಲ್ಲಿ ನಡೆದಿದೆ.
ಗುರುವಾರ ಸಂಜೆ ಸಂಜೆ 5:30ಕ್ಕೆ ಬೆಂಗ್ರೆ ನಿವಾಸಿ ಪ್ರಜೀತ್ ಎಂ. ತಿಂಗಳಾಯ ಎಂಬ ಯುವಕ ತನ್ನ ತಂದೆಯ ಜೊತೆ ಬೆಂಗ್ರೆ ಸಮುದ್ರದಲ್ಲಿ ಮಿನುಗಾರಿಕೆಗೆ ಹೋಗಿದ್ದ ಸಂದರ್ಭದಲ್ಲಿ ಗಾಳಿ ರಭಸಕ್ಕೆ ಸಿಕ್ಕಿ ನೀರು ಪಾಲಾಗಿದ್ದಾನೆ. ನಂತರ ಸಮದ್ರದಲ್ಲಿ ಹುಡುಗಾಟ ನಡೆಸಿದ್ದಾರೆ. 6:50 ರ ಸುಮಾರಿಗೆ ಮೃತದೇಹ ಅಲೆಗಳ ರಬಸಕ್ಕೆ ಮೇಲೆ ಬಂದಿದ್ದು ಸ್ಥಳೀಯರು ಮೇಲೆತ್ತಿ ಆಂಬುಲೆನ್ಸ್ ಮುಖಾಂತರ ಆಸ್ಪತ್ರೆಗೆ ಸಾಗಿದ್ದಾರೆ. ಈ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident, a man died after falling into the sea due to strong winds and waves.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 11:18 am
HK News Staffer
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am