ಬ್ರೇಕಿಂಗ್ ನ್ಯೂಸ್
22-03-24 11:18 am Mangalore Correspondent ಕರಾವಳಿ
ಮಂಗಳೂರು, ಮಾ.22: ಮೀನು ಹಿಡಿಯಲು ಹೋದ ವ್ಯಕ್ತಿ ಗಾಳಿ ಹಾಗೂ ಅಲೆಗಳ ರಭಸಕ್ಕೆ ಸಿಲುಕಿ ಸಮುದ್ರಕ್ಕೆ ಬಿದ್ದು ಮೃತಪಟ್ಟ ಘಟನೆ ಮಂಗಳೂರಿನ ತೋಟ ಬೆಂಗ್ರೆಯಲ್ಲಿ ನಡೆದಿದೆ.
ಗುರುವಾರ ಸಂಜೆ ಸಂಜೆ 5:30ಕ್ಕೆ ಬೆಂಗ್ರೆ ನಿವಾಸಿ ಪ್ರಜೀತ್ ಎಂ. ತಿಂಗಳಾಯ ಎಂಬ ಯುವಕ ತನ್ನ ತಂದೆಯ ಜೊತೆ ಬೆಂಗ್ರೆ ಸಮುದ್ರದಲ್ಲಿ ಮಿನುಗಾರಿಕೆಗೆ ಹೋಗಿದ್ದ ಸಂದರ್ಭದಲ್ಲಿ ಗಾಳಿ ರಭಸಕ್ಕೆ ಸಿಕ್ಕಿ ನೀರು ಪಾಲಾಗಿದ್ದಾನೆ. ನಂತರ ಸಮದ್ರದಲ್ಲಿ ಹುಡುಗಾಟ ನಡೆಸಿದ್ದಾರೆ. 6:50 ರ ಸುಮಾರಿಗೆ ಮೃತದೇಹ ಅಲೆಗಳ ರಬಸಕ್ಕೆ ಮೇಲೆ ಬಂದಿದ್ದು ಸ್ಥಳೀಯರು ಮೇಲೆತ್ತಿ ಆಂಬುಲೆನ್ಸ್ ಮುಖಾಂತರ ಆಸ್ಪತ್ರೆಗೆ ಸಾಗಿದ್ದಾರೆ. ಈ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident, a man died after falling into the sea due to strong winds and waves.
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm