ಬ್ರೇಕಿಂಗ್ ನ್ಯೂಸ್
28-11-20 10:36 am Mangalore Correspondent ಕರಾವಳಿ
ಮಂಗಳೂರು, ನ.28: ಗೋಕರ್ಣನಾಥ ಕೋ- ಆಪರೇಟಿವ್ ಸೊಸೈಟಿ, ಹಂಪನಕಟ್ಟೆ ಶಾಖಾ ಕಚೇರಿಯಿಂದ ಜನರೇಟರ್ ಖರೀದಿಗೆ ಸಾಲ ಪಡೆದು 4.50 ಲಕ್ಷ ರೂ. ವಂಚಿಸಿರುವ ಬಗ್ಗೆ ಪೊಲೀಸ್ ದೂರು ನೀಡಲಾಗಿದೆ.
ಕಿಶೋರ್ಕುಮಾರ್ ವಂಚಿಸಿದ ಆರೋಪಿ ಎಂದು ಪೊಲೀಸ್ ದೂರು ನೀಡಲಾಗಿದೆ. 2018ರ ಸೆ.14ರಂದು ಆರೋಪಿ, ಜನರೇಟರ್ ಖರೀದಿ ಉದ್ದೇಶದಿಂದ 4.50 ಲಕ್ಷ ರೂ. ಕೈಗಾರಿಕಾ ಸಾಲ ಪಡೆದುಕೊಂಡಿದ್ದ. ಸಾಲಕ್ಕೆ ವಿಷ್ಣುದಾಸ ಎಂಬವರು ಜಾಮೀನು ನೀಡಿದ್ದು, ಆರೋಪಿಯ ಪತ್ನಿ ಸುಶೀಲಾ ಅವರ ವಿಮೆ ಪಾಲಿಸಿಯನ್ನು ಹೆಚ್ಚಿನ ಭದ್ರತೆಗೆ ಇಡಲಾಗಿತ್ತು.

ಸಾಲದ ಹಣವನ್ನು ಜನರೇಟರ್ ಪೂರೈಕೆದಾರ ಬಂಟ್ಸ್ ಹಾಸ್ಟೆಲ್ನ ಸಾಯಿರಾಂ ಟ್ರೇಡಿಂಗ್ ಕಂಪೆನಿ ನೀಡಿದ ಕೊಟೇಶನ್ ಪ್ರಕಾರ ನೀಡಲಾಗಿತ್ತು. ಆದರೆ, ಆರೋಪಿ ಖರೀದಿಸಿದ ಜನರೇಟರ್ ಅನ್ನು ಪರಿಶೀಲನೆಗೆ ಬ್ಯಾಂಕ್ ಸಿಬಂದಿ ತೆರಳಿದಾಗ ಜನರೇಟರ್ ತೋರಿಸದೆ, ಆರೋಪಿ ನೀಡಿದ ವಿಳಾಸದಲ್ಲಿ ಇಲ್ಲದೆ ನಾಪತ್ತೆಯಾಗಿದ್ದಾನೆ.
ಆರೋಪಿ ಕಿಶೋರ್, ಸಾಯಿರಾಂ ಟ್ರೇಡಿಂಗ್ ಕಂಪೆನಿಯ ಹರಿಕಿಶನ್ ಎಂಬಾತನ ಜತೆಗೂಡಿ ಜನರೇಟರ್ ಖರೀದಿಸುವ ನೆಪದಲ್ಲಿ ಬ್ಯಾಂಕಿನಿಂದ ಸಾಲ ಪಡೆದು ವಂಚಿಸಿದ್ದಾನೆ ಎಂದು ದೂರಿನಲ್ಲಿ ವಿವರಿಸಲಾಗಿದೆ. ಈ ಬಗ್ಗೆ ಬಂದರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
In the name of Buying Generator Kishor Kumar has cheated Gokarnath Cooperative Bank of Rs. 4.50 lakhs and he is said to be absonding. A case has been registered at the Bunder Police Station.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm